Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅನಿವಾಸಿಗಳು ವಾಸಿಸಲು ಇಷ್ಟಪಡುವ ನಗರಗಳ...

ಅನಿವಾಸಿಗಳು ವಾಸಿಸಲು ಇಷ್ಟಪಡುವ ನಗರಗಳ ಪಟ್ಟಿಯಲ್ಲಿ ನಂ.1 ಯಾವುದು ಗೊತ್ತೇ ?

ಮಲಾಗಾ ದ್ವಿತೀಯ, ದುಬೈ ತೃತೀಯ

ವಾರ್ತಾಭಾರತಿವಾರ್ತಾಭಾರತಿ5 Dec 2021 12:34 AM IST
share
ಅನಿವಾಸಿಗಳು ವಾಸಿಸಲು ಇಷ್ಟಪಡುವ ನಗರಗಳ ಪಟ್ಟಿಯಲ್ಲಿ ನಂ.1 ಯಾವುದು ಗೊತ್ತೇ ?

ಲಂಡನ್, ಡಿ.4: ಮಲೇಶ್ಯದ ರಾಜಧಾನಿ ಕೌಲಾಲಂಪುರವು 2021ರಲ್ಲಿ ಅನಿವಾಸಿಗಳು ನೆಲೆಸಲು ಹಾಗೂ ಕೆಲಸ ಮಾಡಲು ಅತ್ಯಂತ ಹೆಚ್ಚು ಇಷ್ಟಪಡುವ ತಾಣವಾಗಿದೆ ಎಂದು ಇತ್ತೀಚೆಗೆ ಸಮೀಕ್ಷಾ ವರದಿಯೊಂದು ತಿಳಿಸಿದೆ. ದಕ್ಷಿಣ ಸ್ಪೇನ್‌ನ ಬಂದರು ನಗರ ಮಾಲಾಗಾ ಹಾಗೂ ದುಬೈ ಕ್ರಮವಾಗಿ ಎರಡನೆ ಹಾಗೂ ಮೂರನೇ ಸ್ಥಾನವನ್ನು ಪಡೆದಿವೆ. ಈ ಮೂರು ನಗರಗಳಲ್ಲಿ ಭೌಗೋಳಿಕವಾಗಿ ವೈವಿಧ್ಯಮಯವಾಗಿರುವುದೇ, ಅನಿವಾಸಿಗಳು ಅಲ್ಲಿ ನೆಲೆಸಲು ಇಷ್ಟಪಡುತ್ತಿರುವುದಕ್ಕೆ ಮುಖ್ಯ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಸಮೀಕ್ಷಾ ವರದಿ ಹೇಳಿದೆ.

40 ಲಕ್ಷಕ್ಕೂ ಅಧಿಕ ಜಾಗತಿಕ ಸದಸ್ಯರನ್ನು ಹೊಂದಿರುವ ಆನ್‌ಲೈನ್ ಅನಿವಾಸಿ ಸಮುದಾಯವಾದ ಇಂಟರ್‌ನೇಶನ್ಸ್ ಸಂಸ್ಥೆ ಈ ಸಮೀಕ್ಷೆಯನ್ನು ನಡೆಸಿತ್ತು. 57 ನಗರಗಳ ಪಟ್ಟಿಯಲ್ಲಿ ಜಗತ್ತಿನ ಬೃಹತ್ ನಗರಗಳಾದ ನ್ಯೂಯಾರ್ಕ್, ಮಾಸ್ಕೋ ಹಾಗೂ ಪ್ಯಾರಿಸ್, ಅನಿವಾಸಿಗಳು ಕೆಲಸ ಮಾಡಲು ಹಾಗೂ ವಾಸಿಸಲು ಇಷ್ಟಪಡುವಂತಹ ಕಟ್ಟಕಡೆಯ 10 ನಗರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಕಳೆದ ಜನವರಿಯಲ್ಲಿ ನಡೆದ ಈ ಸಮೀಕ್ಷೆಯಲ್ಲಿ 186 ದೇಶಗಳಲ್ಲಿ ವಾಸಿಸುವ 1200 ಮಂದಿ ಪಾಲ್ಗೊಂಡಿದ್ದರು. ಸಮೀಕ್ಷಾ ವರದಿಯನ್ನು ಸೆಪ್ಟೆಂಬರ್‌ನಲ್ಲಿ ಬಿಡುಗಡೆಗೊಳಿಸಲಾಗಿತತು. ಜೀವನದ ಗುಣಮಟ್ಟ, ಸುಲಭವಾಗಿ ನೆಲೆಸಲು ಇರುವ ಅವಕಾಶ,ವೈಯಕ್ತಿಕ ಹಣಕಾಸು ಸ್ಥಿತಿಗತಿ ಹಾಗೂ ವೃತ್ತಿ ಈ ಮೂರು ಶ್ರೇಣಿಗಳಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಂಡವರಿಗೆ ಇರುವ ಸಂತೃಪ್ತಿಯ ಮಾನದಂಡದ ಆಧಾರದಲ್ಲಿ ನಗರಗಳಿಗೆ ರೇಟಿಂಗ್ ಅನ್ನು ನೀಡಲಾಗಿದೆ.

ನೆಲೆಸುವುದಕ್ಕೆ ಇರುವ ಸುಲಭ ಅವಕಾಶ ಹಾಗೂ ಸ್ಥಳೀಯ ಸ್ನೇಹಶೀಲತೆಯ ಕಾರಣದಿಂದಾಗಿ ತಾವು ಈ ನಗರಗಳನ್ನು ಆಯ್ಕೆ ಮಾಡಿರುವುದಾಗಿ ಸಮೀಕ್ಷೆಯಲ್ಲಿ ಪಾಲ್ಗೊಂಡವರು ತಿಳಿಸಿದ್ದಾರೆ. ಕೆಲವು ದುಬೈ ಹಾಗೂ ಮಲಾಗಾದಲ್ಲಿರುವ ಉನ್ನತ ಗುಣಮಟ್ಟದ ಜೀವನವನ್ನು ಕೆಲವರು ಮೆಚ್ಚಿಕೊಂಡಿದ್ದಾರೆ, ಇನ್ನು ಕೆಸವರು ಕೌಲಾಲಂಪುರ ಹಾಗೂ ಮಲಾಗಾದಲ್ಲಿ ಜೀವನನಿರ್ವಹಣೆ ಭರಿಸುವುದಕ್ಕೆ ಸಾಧ್ಯವಾಗುವಂತದ್ದು ಎಂದು ಅಭಿಪ್ರಾಯಿಸಿದ್ದಾರೆ.

ಸಮೀಕ್ಷೆಯಲ್ಲಿ ಪಾಲ್ಗೊಂಡ ಶೇ.65ರಷ್ಟು ಮಂದಿ ತಾವು ಸಾಮಾನ್ಯವಾಗಿ ಕೌಲಾಲಂಪುರದ ನಗರದಲ್ಲಿ ವಾಸಿಸುವುದಕ್ಕೆ ಇಚ್ಛಿಸುವುದಾಗಿ ಹೇಳಿದ್ದಾರೆ. ಶೇ.76 ಮಂದಿ ಮಲಾಗಾ ಹಾಗೂ ಶೇ.72 ಮಂದಿ ದುಬೈಯಲ್ಲಿ ವಾಸಿಸಲು ಬಯಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X