Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಪಿಎಸ್‌ಸಿಯಲ್ಲಿ ರ‍್ಯಾಂಕ್‌ ...

ಯುಪಿಎಸ್‌ಸಿಯಲ್ಲಿ ರ‍್ಯಾಂಕ್‌ ಪಡೆದಿದ್ದೇನೆಂದು ಸುಳ್ಳು ಹೇಳಿ ನಗೆಪಾಟಲಿಗೀಡಾದ ಬಿಜೆಪಿ ವಕ್ತಾರ ಸಂಬಿತ್‌ ಪಾತ್ರ

ವಾರ್ತಾಭಾರತಿವಾರ್ತಾಭಾರತಿ5 Dec 2021 3:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಯುಪಿಎಸ್‌ಸಿಯಲ್ಲಿ ರ‍್ಯಾಂಕ್‌  ಪಡೆದಿದ್ದೇನೆಂದು ಸುಳ್ಳು ಹೇಳಿ ನಗೆಪಾಟಲಿಗೀಡಾದ ಬಿಜೆಪಿ ವಕ್ತಾರ ಸಂಬಿತ್‌ ಪಾತ್ರ

ಹೊಸದಿಲ್ಲಿ: ಈ ಹಿಂದೆ ಹಲವಾರು ಬಾರಿ ತನ್ನ ಹೇಳಿಕೆಗಳಿಂದ ನಗೆಪಾಟಲಿಗೀಡಾಗಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್‌ ಪಾತ್ರ ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಟಿವಿ ವಾಹಿನಿಯ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಬಿತ್‌ ಪಾತ್ರ ತಮ್ಮ ಶೈಕ್ಷಣಿಕ ಹಿನ್ನೆಲೆಯ ಕುರಿತು ಸುಳ್ಳು ಹೇಳಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷದ ನಾಯಕರು ಆರೋಪಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, "ನಾನು ಎಂಬಿಬಿಎಸ್‌, ಎಂಎಸ್‌ ಮಾಡಿದ್ದೇನೆ. ಎಮ್‌ಆರ್ಸಿಎಸ್‌ ಅನ್ನು ಲಂಡನ್‌ ನಿಂದ ಪೂರೈಸಿದ್ದೇನೆ. ೨೦೦೦ ಇಸವಿಯಲ್ಲಿ ನಡೆದ ಯುಪಿಎಸ್ಸಿ ಪರೀಕ್ಷೆಯಲ್ಲಿ ೧೯ನೇ ರ್ಯಾಂಕ್‌ ಪಡೆದಿದ್ದೆ" ಎಂದು ಅವರು ಹೇಳಿಕೆ ನೀಡಿದ್ದರು.

ಈ ನಡುವೆ ಕಾಂಗ್ರೆಸ್‌ ಮುಖಂಡ ಆದಿತ್ಯ ಗೋಸ್ವಾಮಿ ಸಂಬಿತ್‌ ಪಾತ್ರ ವೀಡಿಯೋವನ್ನು ಶೇರ್‌ ಮಾಡಿದ್ದು, ಅವರು ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಬಿತ್‌ ಎಂಬ ಹೆಸರಿನ ಒಬ್ಬರೂ ರ್ಯಾಂಕ್‌ ಪಡೆಯಲಿಲ್ಲ ಎಂದ ಅವರು, ಈ ಕುರಿತ ಪಟ್ಟಿಯಿರುವ ಲಿಂಕ್‌ ಅನ್ನೂ ಶೇರ್‌ ಮಾಡಿದ್ದಾರೆ. ಇನ್ನಿತರ ಕಾಂಗ್ರೆಸ್‌ ಮುಖಂಡರು ಹಾಗೂ ಸಾಮಾಜಿಕ ತಾಣ ಬಳಕೆದಾರರು ಸಂಬಿತ್‌ ಸುಳ್ಳು ಹೇಳಿದ್ದಾರೆಂದು ಆರೋಪಿಸಿದ್ದಾರೆ.

ಈ ವಿವಾದಕ್ಕೆ ಪ್ರತಿಕ್ರಿಯಿಸಿದ ಸಂಬಿತ್‌ ಪಾತ್ರ, "ಸಿಎಸ್‌ಇ ಮಾತ್ರವಲ್ಲದೇ ಮೆಡಿಕಲ್‌ ಕ್ಷೇತ್ರದಲ್ಲೂ ಯುಪಿಎಸ್ಸಿ ಪರೀಕ್ಷೆ ಆಯೋಜಿಸಲಾಗುತ್ತದೆ. ಸ್ವಯಂಘೋಷಿತ ಸುಶಿಕ್ಷಿತರು ಇದನ್ನು ಅರಿತಿರಬೇಕು" ಎಂದಿದ್ದಾರೆ. ಆದರೆ ಯುಪಿಎಸ್ಸಿ ಮೆಡಿಕಲ್‌ ಗೆ ಸಂಬಂಧಿಸಿದ ಯಾವುದೇ ಮಾಹಿತಿಗಳು, ಡಾಟಾಗಳು ಇಂಟರ್ನೆಟ್‌ ನಲ್ಲಿ ಲಭ್ಯವಿಲ್ಲ ಎಂದು ಆದಿತ್ಯ ಗೋಸ್ವಾಮಿ ಹೇಳಿದ್ದಾರೆ.

Yesterday BJP leader Sambit Patra blatantly lied on @aajtak that he was UPSC’s 19th rank holder in 2000. It can be easily verified that not a single person named Sambit ever qualified for UPSC in 2000.

Link for reference: https://t.co/3g75qOTdnW pic.twitter.com/cM36Fh74I3

— Aditya Goswami (@AdityaGoswami_) December 5, 2021

Fact Check : BJP Spokesperson Sh. Sambit Patra on a live television debate claimed that he got AIR 19 in UPSC exam in 2000.

Fact is no one named Sambit qualified in UPSC 2000 exam. Legal action to be initiated against Sh. Swaraj for falsely claiming on live TV.

— Anshuman Sail (@AnshumanSail) December 5, 2021

#AgendaAajTak21 में @sambitswaraj ने @kanhaiyakumar से कहा की 2000 #UPSC के 19th rank होल्डर है।

पर मेरे पास एक छोटी सी लिस्ट है इसमें दूर दूर तक मुझे इन साहब का नाम नहीं मिल रहा

तो कृपया @zoo_bear भाई और उनकी @AltNews से अनुरोध हैं को कृपया इस बात का तफ्तीश हो ही जाए। pic.twitter.com/maGidsf2uC

— Hindustani Khan (@kasimkhanpathan) December 3, 2021

Sambit Patra visited UP and Supreme Court.

And he thinks he cleared UPSC.

— Narundar (@NarundarM) December 5, 2021

Mahatma Gandhi trying to find Sambit Patra’s name in 2000 UPSC result. pic.twitter.com/kVUGwDZ8zu

— Mr.Fixit (@yippeekiyay_dk) December 5, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X