Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಂಡವಾಳಶಾಹಿಗಳ ಸೇವೆಯಲ್ಲಿ ನಿರತವಾದ...

ಬಂಡವಾಳಶಾಹಿಗಳ ಸೇವೆಯಲ್ಲಿ ನಿರತವಾದ ಆಡಳಿತ ಪಕ್ಷ ಕಾರ್ಮಿಕರನ್ನು ಕಡೆಗಣಿಸಿದೆ: ಎಂ.ಎನ್. ಶ್ರೀರಾಮ್

ವಾರ್ತಾಭಾರತಿವಾರ್ತಾಭಾರತಿ5 Dec 2021 11:35 PM IST
share

ಬೆಂಗಳೂರು, ಡಿ. 5: ಬಂಡವಾಳಶಾಹಿಗಳಿಂದ ಹಣ ಪಡೆದು ಬಂಡವಾಳಿಗರ ಸೇವೆಯಲ್ಲೇ ನಿರತವಾಗಿರುವ ಆಡಳಿತ ಪಕ್ಷಗಳು ದುಡಿಯುವ ವರ್ಗದವರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಕಾಂಗ್ರೆಸ್ ತಂದಿರುವ ಹಾಗೂ ಬಿಜೆಪಿ ಮುಂದುವರೆಸುತ್ತಿರುವ ಖಾಸಗಿಕರಣ, ಉದಾರಿಕರಣ ನೀತಿಗಳು ಜನರನ್ನು ಬೀದಿಪಾಲು ಮಾಡಿವೆ ಎಂದು ಎಸ್‍ಯುಸಿಐ ಪಕ್ಷದ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಎಂ.ಎನ್. ಶ್ರೀರಾಮ್ ತಿಳಿಸಿದ್ದಾರೆ. 

ರವಿವಾರ ನಗರದ ಗೊರಗುಂಟೆಪಾಳ್ಯದಲ್ಲಿ ನಡೆದ ಕಟ್ಟಡ ಕಾರ್ಮಿಕರ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶವನ್ನಾಳಿದ ಎರಡು ಪಕ್ಷಗಳು ದುಡಿಯುವ ಜನರನ್ನು ಕಡೆಗಣಿಸಿವೆ. ಹೋರಾಟಗಳಿಂದಲೇ ಕಾರ್ಮಿಕರ ಸವಲತ್ತುಗಳನ್ನು ಪಡೆದುಕೊಳ್ಳಲಾಗುತ್ತಿದೆ. ಆದರೂ ಸರಕಾರಗಳು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ. ಆದುದರಿಂದ ಕಾರ್ಮಿಕ ವರ್ಗ, ಶೋಷಿತ ವರ್ಗ ಸಂಘಟಿತರಾಗಿ ಹೋರಾಟ ಮಾಡಬೇಕು ಎಂದರು.

ಎಸ್‍ಯುಸಿಐಸಿಯ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಷಣ್ಮುಗಂ ಮಾತನಾಡಿ, ಸರಕಾರವು ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ, ನಾಲ್ಕು ಕೋಡ್‍ಗಳಾಗಿ ಮಾಡುವ ಮುಖಾಂತರ ಕಾರ್ಮಿಕರ ಹಕ್ಕುಗಳನ್ನು ಕಸಿಯಲಾಗುತ್ತಿದೆ. ಸದಾ ಭ್ರಷ್ಟಾಚಾರದಲ್ಲಿ ಕಾಲಹರಣ ಮಾಡುತ್ತಿರುವ ಸರಕಾರ ಕಟ್ಟಡ ಕಾರ್ಮಿಕರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರಕಾರ ಕೂಡಲೇ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ಬೋರ್ಡನ್ನು ಸ್ಥಾಪಿಸಿ, ಅದರ ಮೂಲಕ ಕಾರ್ಮಿಕರ ಹಿತಾಸಕ್ತಿ ಕಾಪಾಡಲು ಕಾರ್ಮಿಕರಿಗೆ ಅನೇಕ ಸೌಲತ್ತುಗಳನ್ನು ಕೊಡಬೇಕು ಎಂದರು. ಸಂಘಟನಾಕಾರ ಕೃಷ್ಣ, ಜಯಣ್ಣ, ಹೇಮಾವತಿ, ಅಭಯ, ನಿರ್ಮಲ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದೇಶದ ಸಂಪತ್ತಿನ್ನು ಸೃಷ್ಟಿಸುವ ಜನರನ್ನು ಸಮಸ್ಯೆಗಳಲ್ಲಿ ಸಿಲುಕಿಸಿ, ಕೆಲವೇ ಬಂಡವಾಳಿಗರ ಪರವಾಗಿ ಆಡಳಿತ ಪಕ್ಷದವರು ಜನವಿರೋಧಿ ನೀತಿಗಳಿಗೆ ಸಹಿ ಹಾಕುತ್ತಿದ್ದಾರೆ.  ಖಾಸಗೀಕರಣ ನೀತಿಗಳು ಜನರ ಜೇಬಿಗೆ ಕತ್ತರಿ ಹಾಕುತ್ತವೆ. ಇದನ್ನು ಅರ್ಥಮಾಡಿಕೊಂಡು ಜನಸಾಮಾನ್ಯರು ಒಗ್ಗಟ್ಟಾಗಿ ಧ್ವನಿ ಎತ್ತಬೇಕು. ಸರಕಾರ ಕಾರ್ಮಿಕರಿಗೆ ಕರೋನಾ ಸಂದರ್ಭದಲ್ಲಿ ರೇಷನ್ ಕಿಟ್, ಫುಡ್ ಪಾಕೆಟ್, 3 ಸಾವಿರ ರೂ.ಪ್ಯಾಕೇಜ್ ಘೋಷಣೆ ಮಾಡಿದ್ದು, ಸರಿಯಾಗಿ ಹಂಚಿಕೆ ಮಾಡಿಲ್ಲ.

ಶೋಭಾ, ಕಾರ್ಯದರ್ಶಿ, ಬೆಂಗಳೂರು ಉತ್ತರ ವಲಯ, ಎಸ್‍ಯುಸಿಐ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X