Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಸಭಾ ಸದಸ್ಯರ ಅಮಾನತು ವಾಪಸ್ ಪಡೆಯುವ...

ರಾಜ್ಯಸಭಾ ಸದಸ್ಯರ ಅಮಾನತು ವಾಪಸ್ ಪಡೆಯುವ ತನಕ ಸಂಸದ್ ಟಿವಿ ಕಾರ್ಯಕ್ರಮ ನಿರೂಪಿಸುವುದಿಲ್ಲ ಎಂದ ಶಶಿ ತರೂರ್

ವಾರ್ತಾಭಾರತಿವಾರ್ತಾಭಾರತಿ6 Dec 2021 12:45 PM IST
share
ರಾಜ್ಯಸಭಾ ಸದಸ್ಯರ ಅಮಾನತು ವಾಪಸ್ ಪಡೆಯುವ ತನಕ ಸಂಸದ್ ಟಿವಿ ಕಾರ್ಯಕ್ರಮ ನಿರೂಪಿಸುವುದಿಲ್ಲ ಎಂದ ಶಶಿ ತರೂರ್

ಹೊಸದಿಲ್ಲಿ: ರಾಜ್ಯಸಭೆಯಿಂದ ಅಮಾನತುಗೊಂಡ ಒಂದು ಡಜನ್ ಸದಸ್ಯರ ಅಮಾನತು ಆದೇಶವನ್ನು ವಾಪಸ್ ಪಡೆಯುವ ತನಕ  ಸಂಸದ್ ಟಿವಿಯ "ಟು ದಿ ಪಾಯಿಂಟ್" ಟಾಕ್ ಶೋ ಅನ್ನು ನಿರೂಪಣೆ ಮಾಡುವುದಿಲ್ಲ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.

"ಒಬ್ಬ ಸಂಸದನಾಗಿ ಪ್ರತಿ ದಿನ ಬೆಳಿಗ್ಗೆ ಪ್ರತಿಭಟನಾನಿರತ ಸಂಸದರನ್ನು ಭೇಟಿಯಾಗಿ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದೇನೆ. ಹೀಗಿರುವಾಗ ಸಂಸದ್ ಟಿವಿಯಲ್ಲಿ ಈ ಕಾರ್ಯಕ್ರಮವನ್ನು ನಿರೂಪಿಸುವುದನ್ನು ಮುಂದುವರಿಸಿದಲ್ಲಿ ಸಂಸದೀಯ ಸಂಸ್ಥೆಗಳನ್ನು ನಡೆಸಲಾಗುತ್ತಿರುವ ಅಪ್ರಜಾಸತ್ತಾತ್ಮಕ ರೀತಿಗೆ ನಾನು ಕೂಡ ಬೆಂಬಲಿಸಿದಂತಾಗುತ್ತದೆ" ಎಂದು ಹೇಳಿದ ತರೂರ್, "ವಿಪಕ್ಷಗಳ ಸಾಲಿನತ್ತ ಕ್ಯಾಮರಾಗಳನ್ನು ಫೋಕಸ್ ಮಾಡುವ ಬದಲು ಹೆಚ್ಚಿನ ಸಮಯ ಟ್ರೆಷರಿ ಬೆಂಚುಗಳತ್ತವೇ ಫೋಕಸ್ ಮಾಡುತ್ತಿದೆ ಎಂಬ ಕುರಿತಂತೆ ಸಂಸದ್ ಟಿವಿ ಈಗಾಗಲೇ ಟೀಕೆಗಳನ್ನು ಎದುರಿಸುತ್ತಿದೆ" ಎಂದು ಹೇಳಿದರು.

ಅಮಾನತುಗೊಂಡ ಸಂಸದರಲ್ಲಿ ಒಬ್ಬರಾಗಿರುವ ಶಿವಸೇನೆಯ ಪ್ರಿಯಾಂಕ ಚತುರ್ವೇದಿ ಅವರು ಸಂಸದ್ ಟಿವಿಯ `ಮೇರಿ ಕಹಾನಿ'' ಕಾರ್ಯಕ್ರಮದ ನಿರೂಪಕಿ ಹುದ್ದೆಯಿಂದ ಕೆಳಗಿಳಿದ ಬೆನ್ನಲ್ಲೇ ತರೂರ್ ಅವರ ನಿರ್ಧಾರ ಹೊರಬಿದ್ದಿದೆ.

ಸಾಮಾನ್ಯ ವಿಮೆ ವ್ಯವಹಾರ(ರಾಷ್ಟ್ರೀಕರಣ) ತಿದ್ದುಪಡಿ ಮಸೂದೆ 2021 ಅನುಮೋದನೆ ವೇಳೆ ವಿಪಕ್ಷ ಸದಸ್ಯರು ಸದನದ ಅಂಗಣಕ್ಕೆ ನುಗ್ಗಿದಾಗ  ಮಾರ್ಷಲ್‍ಗಳನ್ನು ಕರೆಸಲಾಗಿತ್ತಲ್ಲದೆ ಸದಸ್ಯರು ಅನುಚಿತವಾಗಿ ವರ್ತಿಸಿದ್ದಾರೆಂಬ ಆರೋಪದ ಮೇಲೆ ಅವರನ್ನು ಮಳೆಗಾಲದ ಅಧಿವೇಶನದ ಅಂತ್ಯದ ಸಂದರ್ಭ ವಜಾಗೊಳಿಸಲಾಗಿತ್ತು. ಅಮಾನತುಗೊಂಡವರಲ್ಲಿ ಆರು ಮಂದಿ ಕಾಂಗ್ರೆಸ್ ಸದಸ್ಯರಾಗಿದ್ದರೆ, ತಲಾ ಇಬ್ಬರು ತೃಣಮೂಲ, ಶಿವಸೇನೆ ಸದಸ್ಯರು ಹಾಗೂ ಸಿಪಿಐ ಮತ್ತು ಸಿಪಿಎಂ ನ ತಲಾ ಒಬ್ಬರು ಸೇರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X