Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಹೀರಾತುಗಳನ್ನು ಪಡೆಯಬೇಕಾದರೆ ಹೆಚ್ಚು...

ಜಾಹೀರಾತುಗಳನ್ನು ಪಡೆಯಬೇಕಾದರೆ ಹೆಚ್ಚು ಸಕಾರಾತ್ಮಕ ಸುದ್ದಿಗಳನ್ನು ತೋರಿಸಿ: ಪತ್ರಿಕೆಗಳಿಗೆ ಮಮತಾ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 Dec 2021 9:47 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜಾಹೀರಾತುಗಳನ್ನು ಪಡೆಯಬೇಕಾದರೆ ಹೆಚ್ಚು ಸಕಾರಾತ್ಮಕ ಸುದ್ದಿಗಳನ್ನು ತೋರಿಸಿ: ಪತ್ರಿಕೆಗಳಿಗೆ ಮಮತಾ ಸೂಚನೆ

ಕೋಲ್ಕತಾ: ಪತ್ರಕರ್ತರೊಂದಿಗಿನ ಸಂವಾದದ ಸಂದರ್ಭದಲ್ಲಿ  ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳೀಯ ಪತ್ರಿಕೆಗಳು ಸರಕಾರದ ಬಗ್ಗೆ ಹೆಚ್ಚು “ಸಕಾರಾತ್ಮಕ ಸುದ್ದಿ” ಪ್ರಕಟಿಸಿದರೆ ಹೆಚ್ಚಿನ ಜಾಹೀರಾತುಗಳನ್ನು ಪಡೆಯಬಹುದು ಎಂದು ಹೇಳಿದ್ದಾರೆ ಎಂದು newslaundry.com ವರದಿ ಮಾಡಿದೆ.

ಸ್ಥಳೀಯ ಪತ್ರಕರ್ತರೊಬ್ಬರು ತಮ್ಮ ಗ್ರಾಮೀಣ ಪತ್ರಿಕೆಗೆ ಹೆಚ್ಚಿನ ಜಾಹೀರಾತು ಸಿಗುವುದಿಲ್ಲ ಎಂದು ಹೇಳಿದ್ದಕ್ಕೆ ಬ್ಯಾನರ್ಜಿ ಈರೀತಿ  ಪ್ರತಿಕ್ರಿಯೆ ನೀಡಿದರು.

"ಸರಕಾರ ಮಾಡುತ್ತಿರುವ ವಿಷಯಗಳ ಬಗ್ಗೆ ನೀವು ಹೆಚ್ಚು ಸಕಾರಾತ್ಮಕ ಸುದ್ದಿಗಳನ್ನು ಪ್ರಕಟಿಸಿದರೆ, ನಿಮಗೆ ಹೆಚ್ಚಿನ ಜಾಹೀರಾತುಗಳನ್ನು ನೀಡುವಂತೆ ನಾನು ವೈಯಕ್ತಿಕವಾಗಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಹೇಳುತ್ತೇನೆ" ಎಂದು ಬ್ಯಾನರ್ಜಿ ಬಂಗಾಳಿಯಲ್ಲಿ ಉತ್ತರಿಸಿದರು. ಈ ಸಂವಾದವು ಯಾವಾಗ ನಡೆಯಿತು ಎಂಬುದನ್ನು ‘ನ್ಯೂಸ್‌ ಲಾಂಡ್ರಿʼ ಪರಿಶೀಲಿಸಿಲ್ಲ, ಆದರೂ ಅದರ ಕುರಿತು ವರದಿಯನ್ನು ನವೆಂಬರ್ 22 ರಂದು ಟ್ವೀಟ್ ಮಾಡಲಾಗಿದೆ. ಸರಕಾರ ಯಾವಾಗಲೂ ತನ್ನ ಒಳ್ಳೆಯ ಕಾರ್ಯಗಳು ಹಾಗೂ  ಕೆಲಸಗಳನ್ನು ಪ್ರಚಾರ ಮಾಡಲು ತನ್ನದೇ ಆದ ಯಂತ್ರೋಪಕರಣಗಳನ್ನು ಬಳಸುವುದಿಲ್ಲ ಎಂದು ಅವರು ಹೇಳಿದ್ದಾಗಿ ವರದಿ ತಿಳಿಸಿದೆ.

"ಈ ಕಾರ್ಯಕ್ರಮವನ್ನು ಟಿವಿ ಮಾಧ್ಯಮಗಳು ಒಮ್ಮೆ ತೋರಿಸುತ್ತವೆ ಹಾಗೂ ಅಲ್ಲಿಗೆ ಬಿಡುತ್ತವೆ. ಆದರೆ ಗ್ರಾಮೀಣ ಪತ್ರಿಕೆಗಳು ಪ್ರತಿ ಮೂಲೆ ಮೂಲೆಯನ್ನು ತಲುಪಲು ಸಹಾಯ ಮಾಡುತ್ತದೆ" ಎಂದು ಅವರು ಹೇಳಿದರು.

"ನೀವು ಧನಾತ್ಮಕ ಅಥವಾ ಋಣಾತ್ಮಕ ಸುದ್ದಿಗಳನ್ನು ಪ್ರಕಟಿಸುತ್ತೀರಾ ಎಂದು ನಿರ್ಣಯಿಸಲು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ಪತ್ರಿಕೆಯ ಪ್ರತಿಯನ್ನು ಕಳುಹಿಸಿ" ಎಂದು ಅವರು ವರದಿಗಾರರಿಗೆ ತಿಳಿಸಿದರು., ನಂತರ ಮಾಧ್ಯಮ ಸಂಸ್ಥೆಯು ಹೆಚ್ಚಿನ ಜಾಹೀರಾತುಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X