Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಗಾಲ್ಯಾಂಡ್ ನ 14 ನಾಗರಿಕರ ಸಾವಿಗೆ...

ನಾಗಾಲ್ಯಾಂಡ್ ನ 14 ನಾಗರಿಕರ ಸಾವಿಗೆ ಕೇಂದ್ರ ಸರಕಾರ ವಿಷಾದ ವ್ಯಕ್ತಪಡಿಸುತ್ತದೆ: ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ6 Dec 2021 3:26 PM IST
share
ನಾಗಾಲ್ಯಾಂಡ್ ನ 14 ನಾಗರಿಕರ ಸಾವಿಗೆ ಕೇಂದ್ರ ಸರಕಾರ ವಿಷಾದ ವ್ಯಕ್ತಪಡಿಸುತ್ತದೆ: ಅಮಿತ್ ಶಾ

ಹೊಸದಿಲ್ಲಿ: ನಾಗಾಲ್ಯಾಂಡ್ ನಲ್ಲಿ ಸೇನೆಯ ಗುಂಡಿನ ದಾಳಿಗೆ 14 ನಾಗರಿಕರ ಸಾವಿಗೆ ಕೇಂದ್ರ ಸರಕಾರ ವಿಷಾದ ವ್ಯಕ್ತಪಡಿಸುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಲೋಕಸಭೆಗೆ ತಿಳಿಸಿದ್ದಾರೆ.

"ಭಾರತ ಸರಕಾರವು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತದೆ ಹಾಗೂ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸುತ್ತದೆ ... ಸಿಟ್ ರಚಿಸಲಾಗಿದೆ ಹಾಗೂ  ಒಂದು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಲು ನಿರ್ದೇಶಿಸಲಾಗಿದೆ. ನಾಗಾಲ್ಯಾಂಡ್ ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ.  ಆದರೆ ನಿಯಂತ್ರಣದಲ್ಲಿದೆ. ಎಲ್ಲಾ ಸಂಸ್ಥೆಗಳು  ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯುವುದಿಲ್ಲ ಎಂದು ಅದನ್ನು ಖಚಿತಪಡಿಸಿಕೊಳ್ಳಬೇಕು''  ಎಂದು ಅಮಿತ್ ಶಾ ಹೇಳಿದ್ದಾರೆ.

 ಸಂಕ್ಷಿಪ್ತ ಹೇಳಿಕೆಯೊಂದರಲ್ಲಿ ಶಾ ಅವರು ವಾರಾಂತ್ಯದ ಘಟನೆಗಳನ್ನು ಮಾತ್ರ ವಿವರಿಸಿದರು.  ನಂತರ ವಿರೋಧ ಪಕ್ಷದ ಸಂಸದರ ಬೇಡಿಕೆಗಳನ್ನು ತಳ್ಳಿ ಹಾಕಲಾಯಿತು. ನಂತರ ವಿರೋಧ ಪಕ್ಷದ ಸಂಸದರು (ತೃಣಮೂಲ ಕಾಂಗ್ರೆಸ್ ಹೊರತುಪಡಿಸಿ) ಪ್ರತಿಭಟನೆ ನಡೆಸಿ  ಸದನದಿಂದ ಹೊರ ನಡೆದರು.

ನಾಗಾಲ್ಯಾಂಡ್‌ನಲ್ಲಿ ನಡೆದ ಹಿಂಸಾಚಾರದಲ್ಲಿ 14 ನಾಗರಿಕರು ಹಾಗೂ ಓರ್ವ ಯೋಧ ಸಾವನ್ನಪ್ಪಿದ್ದರು.  ಇಂದು ಸಂಸತ್ತಿನಲ್ಲಿ ಪ್ರತಿಪಕ್ಷಗಳು ಘಟನೆಯ ತನಿಖೆ ನಡೆಸಿ  ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರವನ್ನು ನೀಡುವಂತೆ ಒತ್ತಾಯಿಸಿವೆ. ಈ ವಿಚಾರವಾಗಿ ಪ್ರಧಾನಿ ಮೋದಿ ಹಿರಿಯ ಸಚಿವರನ್ನು ಭೇಟಿ ಮಾಡಿದರು.

ಇಂದು ಬೆಳಗ್ಗೆ ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದ ಮನೀಶ್ ತಿವಾರಿ ಅವರು ಘಟನೆಯ ಬಗ್ಗೆ ತಮ್ಮ ವೇದನೆಯನ್ನು ವ್ಯಕ್ತಪಡಿಸಿ, ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಒತ್ತಾಯಿಸಿದರು. ತಪ್ಪಿತಸ್ಥರನ್ನು ರಕ್ಷಿಸಲು ವಿವಾದಾತ್ಮಕ ಎಎಫ್‌ಎಸ್‌ಪಿಎಯನ್ನು ಅನ್ವಯಿಸಬೇಡಿ ಎಂದು ಅವರು ಸರಕಾರವನ್ನು ಒತ್ತಾಯಿಸಿದರು. ತಿವಾರಿ ಅವರ ಸಹೋದ್ಯೋಗಿ ಗೌರವ್ ಗೊಗೋಯ್ ಅವರು ನಿರಾಯುಧ ನಾಗರಿಕರನ್ನು ಸಶಸ್ತ್ರ ದಂಗೆಕೋರರು ಎಂದು ಹೇಗೆ ತಪ್ಪಾಗಿ ಗ್ರಹಿಸುತ್ತಾರೆ ಎಂಬುದನ್ನು ತಿಳಿಸಲು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X