Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮರ್ಯಾದೆ ಹತ್ಯೆ: ತಾಯಿಯ ನೆರವಿನಿಂದ...

ಮರ್ಯಾದೆ ಹತ್ಯೆ: ತಾಯಿಯ ನೆರವಿನಿಂದ ಗರ್ಭಿಣಿ ಸಹೋದರಿಯ ಶಿರಚ್ಛೇದಗೈದ ಹದಿಹರೆಯದ ಯುವಕ

ವಾರ್ತಾಭಾರತಿವಾರ್ತಾಭಾರತಿ6 Dec 2021 10:36 PM IST
share
ಮರ್ಯಾದೆ ಹತ್ಯೆ: ತಾಯಿಯ ನೆರವಿನಿಂದ ಗರ್ಭಿಣಿ ಸಹೋದರಿಯ ಶಿರಚ್ಛೇದಗೈದ ಹದಿಹರೆಯದ  ಯುವಕ

ಮುಂಬೈ ಡಿ. 6: ಹದಿಹರೆಯದ ಯುವಕನೋರ್ವ ತನ್ನ ತಾಯಿಯ ನೆರವಿನಿಂದ 19 ವರ್ಷದ ಸಹೋದರಿಯ ಶಿರಚ್ಛೇದನಗೈದ ಹಾಗೂ ಅದನ್ನು ನೆರೆ ಹೊರೆಯವರ ಮುಂದೆ ಪ್ರದರ್ಶಿಸಿದ ಮರ್ಯಾದೆ ಹತ್ಯೆ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ರವಿವಾರ ಸಂಭವಿಸಿದೆ ಕತ್ತರಿಸಿದ ತಲೆಯೊಂದಿಗೆ ಹದಿಹರೆಯದ ಯುವಕ ಹಾಗೂ ಆತನ ತಾಯಿ ಸೆಲ್ಫಿ ತೆಗೆದುಕೊಂಡ ಪ್ರತಿಪಾದನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ನಡೆಯುವಾಗ ಯುವತಿಯ ಪತಿ ಮನೆಯಲ್ಲಿ ಇದ್ದರು. ಅವರ ಮೇಲೆ ಕೂಡ ಯುವಕ ಕತ್ತಿಯಿಂದ ದಾಳಿ ನಡೆಸಲು ಪ್ರಯತ್ನಿಸಿದ್ದಾನೆ. ಆದರೆ, ಅವರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಸಂಕೇತ್ ಸಂಜಯ್ ಮೊಟೆ ಹಾಗೂ ಆತನ ತಾಯಿ ಶೋಭಾ ಸಂಜಯ್ ಮೊಟೆ ಎಂದು ಗುರುತಿಸಲಾಗಿದೆ. ಗರ್ಭಿಣಿಯಾಗಿದ್ದ ತನ್ನ ಸಹೋದರಿಯನ್ನು ಹತ್ಯೆಗೈದ ಬಳಿಕ ಸಂಕೇತ್ ಸಂಜಯ್ ಆಕೆಯ ತಲೆ ಕತ್ತರಿಸಿ ಹಿಡಿದುಕೊಂಡು ಹೊರಗೆ ಬಂದಿದ್ದಾನೆ. ಅಲ್ಲದೆ, ಅದನ್ನು ಎಲ್ಲರೂ ನೋಡುವಂತೆ ಗಾಳಿಯಲ್ಲಿ ಬೀಸಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಯುವತಿ ಕೀರ್ತಿ ತೊರೆ ಜೂನ್ ನಲ್ಲಿ ಓಡಿಹೋಗಿದ್ದಳು ಹಾಗೂ ಪತಿಯೊಂದಿಗೆ ಜೀವಿಸುತ್ತಿದ್ದಳು. ತಾಯಿ ಶೋಭಾ ಸಂಜಯ್ ಪುತ್ರಿಯನ್ನು ಕಳೆದ ವಾರ ಸಂಪರ್ಕಿಸಿದ್ದರು ಹಾಗೂ ಮನೆಗೆ ಬರಬಹುದೇ ಎಂದು ಕೇಳಿದ್ದರು. ಅನುಮತಿ ಪಡೆದ ಬಳಿಕ ಪುತ್ರನೊಂದಿಗೆ ಪುತ್ರಿಯ ಮನೆಗೆ ರವಿವಾರ ಆಗಮಿಸಿದ್ದಳು.

ಅವರಿಬ್ಬರು ಪುತ್ರಿಯ ಮನೆಗೆ ಆಗಮಿಸಿದ ಸಂದರ್ಭ ಆಕೆಯ ಪತಿ ಇನ್ನೊಂದು ಕೊಠಡಿಯಲ್ಲಿ ಇದ್ದ. ಯುವತಿ ತನ್ನ ತಾಯಿ ಹಾಗೂ ಸಹೋದರನಿಗೆ ಚಹಾ ಮಾಡಲು ತೆರಳಿದಳು. ಈ ಸಂದರ್ಭ ಇಬ್ಬರೂ ಆಕೆಯ ಮೇಲೆ ಎರಗಿದ್ದಾರೆ. ತಾಯಿ ಶೋಭಾ ಸಂಜಯ್ ಆಕೆಯ ಕಾಲುಗಳನ್ನು ಹಿಡಿದುಕೊಂಡ ಸಂದರ್ಭ, ಸಹೋದರ ಸಂಕೇತ್ ಸಂಜಯ್ ಕತ್ತಿಯಿಂದ ಆಕೆಯ ತಲೆ ಕತ್ತರಿಸಿದ್ದಾನೆ. ಅಲ್ಲದೆ, ತಲೆಯನ್ನು ಹೊರಗೆ ಕೊಂಡೊಯ್ದು ನೆರೆ ಹೊರೆಯವರ ಮುಂದೆ ಪ್ರದರ್ಶಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ವಿರ್ಗಾಂವ್ ಪೊಲೀಸ್ ಠಾಣೆಯಲ್ಲಿ ಶರಣಾಗತರಾಗಿದ್ದಾರೆ. ಅವರನ್ನು ಈಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X