Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆಲಿಕಾಪ್ಟರ್ ಅಪಘಾತ ತೀವ್ರತೆಯಿಂದಾಗಿ...

ಹೆಲಿಕಾಪ್ಟರ್ ಅಪಘಾತ ತೀವ್ರತೆಯಿಂದಾಗಿ ಮೃತದೇಹಗಳನ್ನು ಗುರುತಿಸುವುದೂ ಕಷ್ಟಕರ: ವಾಯುಪಡೆ

ವಾರ್ತಾಭಾರತಿವಾರ್ತಾಭಾರತಿ9 Dec 2021 3:21 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೆಲಿಕಾಪ್ಟರ್ ಅಪಘಾತ ತೀವ್ರತೆಯಿಂದಾಗಿ ಮೃತದೇಹಗಳನ್ನು ಗುರುತಿಸುವುದೂ ಕಷ್ಟಕರ: ವಾಯುಪಡೆ

ಹೊಸದಿಲ್ಲಿ,ಡಿ.9: ಸಿಡಿಎಸ್ ಜನರಲ್ ಬಿಪಿನ್ ರಾವತ್,ಅವರ ಪತ್ನಿ ಮತ್ತು ಇತರ 11 ಜನರು ಮೃತಪಟ್ಟ ಹೆಲಿಕಾಪ್ಟರ್ ದುರಂತದ ತೀವ್ರತೆಯಿಂದಾಗಿ ಶವಗಳ ಗುರುತು ಪತ್ತೆ ಮಾಡುವುದು ಕಷ್ಟವಾಗುತ್ತಿದೆ ಎಂದು ಭಾರತೀಯ ವಾಯುಪಡೆಯು ಗುರುವಾರ ತಿಳಿಸಿದೆ.

ಮೃತರ ಪ್ರೀತಿಪಾತ್ರರ ಭಾವನೆಗಳು ಮತ್ತು ಸಂವೇದನೆಗಳನ್ನು ಪರಿಗಣಿಸಿ ಶವಗಳ ಗುರುತು ಪತ್ತೆ ಹಚ್ಚಲು ಸಾಧ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ ಎಂದು ಸರಕಾರದ ಮೂಲಗಳು ತಿಳಿಸಿದವು.

ಜ.ರಾವತ್,ಅವರ ಪತ್ನಿ ಮಧುಲಿಕಾ ರಾವತ್,ಅವರ ರಕ್ಷಣಾ ಸಲಹೆಗಾರ ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್ ಸೇರಿದಂತೆ ಕೇವಲ ನಾಲ್ವರ ಶವಗಳನ್ನು ಗುರುತಿಸಲು ಸಾಧ್ಯವಾಗಿದೆ. ಮೃತರ ಕುಟುಂಬ ಸದಸ್ಯರು ದಿಲ್ಲಿಗೆ ಆಗಮಿಸುತ್ತಿದ್ದು,ತಮ್ಮವರ ಶವಗಳನ್ನು ಗುರುತಿಸುವಂತೆ ಅವರನ್ನು ಕೋರಿಕೊಳ್ಳಲಾಗುವುದು. ವೈಜ್ಞಾನಿಕ ಕ್ರಮಗಳ ಜೊತೆಗೆ ಕುಟುಂಬ ಸದಸ್ಯರ ನೆರವನ್ನೂ ಶವಗಳ ಗುರುತು ಪಚ್ಚೆ ಹತ್ತಲು ಪಡೆಯಲಾಗುವುದು. ಗುರುತು ಪತ್ತೆಯಾದ ನಂತರವೇ ಶವಗಳನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಈ ಮೂಲಗಳು ಹೇಳಿದವು.

ಗುರುತು ಪತ್ತೆ ಹಚ್ಚುವಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮಿಲಿಟರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರಗಳು ನಡೆಯಲಿವೆ. ಪ್ರತಿಕೂಲ ಹವಾಮಾನದಿಂದಾಗಿ ವೈಮಾನಿಕ ಕಾರ್ಯಾಚರಣೆಯ ಬದಲು ಎಲ್ಲ 13 ಶವಗಳನ್ನು ರಸ್ತೆ ಮೂಲಕ ವೆಲಿಂಗ್ಟನ್‌ನಿಂದ ಸೂಲೂರಿಗೆ ಸಾಗಿಸಿದ ಬಳಿಕ ವಾಯುಪಡೆಯ ಸಿ-1301ಸೂಪರ್ ಹರ್ಕ್ಯುಲಸ್ ಸಾರಿಗೆ ವಿಮಾನದ ಮೂಲಕ ದಿಲ್ಲಿಗೆ ತರಲಾಗಿದೆ ಎಂದು ಅವು ತಿಳಿಸಿದವು. ಜ.ರಾವತ್ ಅವರ ಅಂತ್ಯಸಂಸ್ಕಾರವು ಶುಕ್ರವಾರ ಸಂಪೂರ್ಣ ಮಿಲಿಟರಿ ಗೌರವಗಳೊಂದಿಗೆ ದಿಲ್ಲಿಯಲ್ಲಿ ನಡೆಯಲಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X