Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.11-12: ಮೋತಿಮಹಲ್‌ನಲ್ಲಿ ಉತ್ಕೃಷ್ಟ...

ಡಿ.11-12: ಮೋತಿಮಹಲ್‌ನಲ್ಲಿ ಉತ್ಕೃಷ್ಟ ವಿನ್ಯಾಸದ ಪ್ರದರ್ಶನ-ಮಾರಾಟ ಮೇಳ

ವಾರ್ತಾಭಾರತಿವಾರ್ತಾಭಾರತಿ9 Dec 2021 9:14 PM IST
share
ಡಿ.11-12: ಮೋತಿಮಹಲ್‌ನಲ್ಲಿ ಉತ್ಕೃಷ್ಟ ವಿನ್ಯಾಸದ ಪ್ರದರ್ಶನ-ಮಾರಾಟ ಮೇಳ

ಮಂಗಳೂರು, ಡಿ,9: ದೇಶದ 15 ರಾಜ್ಯಗಳ 40 ಪ್ರಮುಖ ನಗರಗಳಲ್ಲಿ 2008ರಿಂದ ಈವರೆಗೆ ಸುಮಾರು 300ಕ್ಕೂ ಹೆಚ್ಚು ಪ್ರದರ್ಶನ ಮತ್ತು ಮಾರಾಟ ಮೇಳೆ ಏರ್ಪಡಿಸಿ ಪ್ರಸಿದ್ಧಿ ಹೊಂದಿರುವ ಫ್ಯಾಶನಿಸ್ಟಾ ಕಂಪನಿಯ ಸಹ ಸಂಸ್ಥೆಯಾದ Fashionavya ಇದೀಗ ನಗರದ ಮೋತಿ ಮಹಲ್‌ನ ಕನ್ವೆನ್‌ಷನ್ ಹಾಲ್‌ನಲ್ಲಿ ಡಿ.11 ಮತ್ತು 12ರಂದು ಪೂ,11ರಿಂದ ರಾತ್ರಿ 8ರವರೆಗೆ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಿದೆ.

ವಿವಿಧ ವಿನ್ಯಾಸಗಳ ಫ್ಯಾಷನ್ ಪ್ರಿಯರ ಆಯ್ಕೆಯ ವಸ್ತುಗಳು ಇಲ್ಲಿ ಲಭ್ಯವಿದೆ. ಅಲ್ಲದೆ ಅತ್ಯಾಕರ್ಷಕ ಆಭರಣಗಳು, ಬ್ಯೂಟಿ ಪ್ರೊಡಕ್ಟ್‌ಗಳು, ಕಾಸ್ಮೊಟಿಕ್ಸ್, ಪರ್‌ಫ್ಯೂಮ್ಸ್, ಹೋಮ್ ಡೆಕೋರ್ಸ್‌, ಗಿಫ್ಟ್ ಐಟಮ್ ಇತ್ಯಾದಿ ನೂರಾರು ಬಗೆಯ ಉತ್ಪನ್ನಗಳು ಪ್ರದರ್ಶನಕ್ಕಿವೆ.

'ಫ್ಯಾಶನವ್ಯಾ' ಸಂಸ್ಥೆಯು ದಿ ಚಾಲೆಂಜರ್ ಗೋಲ್ಡ್ ಅವರ್ಡ್ 2020ನ್ನು (ಎಕ್ಸಿಬಿಶನ್ಸ್ ಅವಾರ್ಡ್) ಪಡೆದು ಈಗಾಗಲೆ ಪ್ರಸಿದ್ಧಿ ಪಡೆದಿದೆ. ಫ್ಯಾಶನ್ ಮತ್ತು ಲೈಫ್‌ಸ್ಟೈಲ್ ಬ್ರಾಂಡೆಂಡ್ ಉತ್ಪನ್ನಗಳನ್ನು ಒಳಗೊಂಡಿರುವ ಈ ಎಕ್ಸಿಬಿಷನ್‌ನಲ್ಲಿ ಮುಂಬೈ, ದೆಹಲಿ, ಕೋಲ್ಕತ್ತಾ, ಜೈಪುರ, ಪುಣೆ, ಚಂಡೀಗಢ, ಆಗ್ರೋ, ಅಹ್ಮದಾಬಾದ್, ಬೆಂಗಳೂರು, ಗೋವಾ, ಸೂರತ್, ಹೈದರಾಬಾದ್, ಮಾಚಲ, ಕೊಯಂಬತ್ತೂರು, ಇಂದೋರ್ ಸಹಿತ ಹಲವು ನಗರಗಳ ಉತ್ಪನ್ನಗಳು ಇಲ್ಲಿ ಲಭ್ಯವಿದೆ. ಪ್ರದರ್ಶನಕ್ಕೆ ಗ್ರಾಹಕರಿಗೆ ಪ್ರವೇಶ ಉಚಿತವಾಗಿದ್ದು, ಕೋವಿಡ್ ನಿಯಮಾನುಸಾರ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X