Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಕೋವಿಡ್ ಲಸಿಕೆಯ ಪ್ರಮಾಣ ಪತ್ರಕ್ಕೆ...

ಭಾರತದ ಕೋವಿಡ್ ಲಸಿಕೆಯ ಪ್ರಮಾಣ ಪತ್ರಕ್ಕೆ 108 ರಾಷ್ಟ್ರಗಳು ಅಂಗೀಕಾರ: ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ11 Dec 2021 2:06 AM IST
share
ಭಾರತದ ಕೋವಿಡ್ ಲಸಿಕೆಯ ಪ್ರಮಾಣ ಪತ್ರಕ್ಕೆ 108 ರಾಷ್ಟ್ರಗಳು ಅಂಗೀಕಾರ: ಕೇಂದ್ರ

ಹೊಸದಿಲ್ಲಿ: ಪ್ರಯಾಣದ ಉದ್ದೇಶಕ್ಕೆ ಭಾರತದ ಕೋವಿಡ್ ಲಸಿಕೆಯ ಪ್ರಮಾಣಪತ್ರವನ್ನು ಒಟ್ಟು 108 ದೇಶಗಳು ಅಂಗೀಕರಿಸುತ್ತವೆ ಎಂದು ಕೇಂದ್ರ ಆರೋಗ್ಯ ಖಾತೆಯ ಸಹಾಯಕ ಸಚಿವ ಭಾರತಿ ಪ್ರವೀಣ್ ಪವಾರ್ ಅವರು ಶುಕ್ರವಾರ ಲೋಕಸಭೆಗೆ ತಿಳಿಸಿದರು.

ಈ ಬಗ್ಗೆ ಡಿಸೆಂಬರ್ 6ರ ವರೆಗೆ ಲಭ್ಯವಿರುವ ದತ್ತಾಂಶವನ್ನು ಅವರು ಹಂಚಿಕೊಂಡಿದ್ದಾರೆ.
ಗುಣಮಟ್ಟ, ಸುರಕ್ಷೆ, ಪರಿಣಾಮಕಾರಿತ್ವ ಹಾಗೂ ಕಾರ್ಯಕ್ಷಮತೆ ಕುರಿತು ಲಭ್ಯವಿರುವ ದತ್ತಾಂಶದ ಆಧಾರದಲ್ಲಿ ನಿರ್ದಿಷ್ಟ ಲಸಿಕೆಯ ಬಳಕೆಯ ಸ್ವೀಕಾರಾರ್ಹತೆಯನ್ನು ನಿರ್ಧರಿಸುವಲ್ಲಿ ಆಶಕ್ತಿ ಹೊಂದಿದ ವಿಶ್ವಸಂಸ್ಥೆಯ ಖರೀದಿ ಸಂಸ್ಥೆಗಳು, ಸದಸ್ಯ ರಾಷ್ಟ್ರಗಳು ಹಾಗೂ ದೇಶಗಳಿಗೆ ವಿಶ್ವ ಆರೋಗ್ಯ ಸಂಸ್ಥೆಯ ‘ತುರ್ತು ಬಳಕೆ ಪಟ್ಟಿ’(ಇಯುಎಲ್) ನೆರವು ನೀಡುತ್ತದೆ ಎಂದು ಪವಾರ್ ಅವರು ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
 
ಸಾರ್ವಜನಿಕ ಆರೋಗ್ಯದ ತುರ್ತಿನ ತೊಂದರೆಗಳಗಾದ ಜನರಿಗೆ ಈ ಉತ್ಪನ್ನ ತ್ವರಿತವಾಗಿ ಲಭ್ಯವಾಗುವ ಉದ್ದೇಶವನ್ನು ಇದು ಹೊಂದಿದೆ. ಅಲ್ಲದೆ, ಇದು ಕೋವಿಡ್ ಲಸಿಕೆಗಳನ್ನು ಆಮದು ಮಾಡಿಕೊಳ್ಳಲು ಹಾಗೂ ನೀಡಲು ತನ್ನ ಸ್ವಂತ ನಿಯಂತ್ರಣಕ್ಕೆ ಅನುಮೋದನೆಯನ್ನು ತ್ವರಿತಗೊಳಿಸಲು ಇದು ಅನುವು ಮಾಡಿಕೊಡುತ್ತದೆ ಎಂದು ಪವಾರ್ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ‘ತುರ್ತು ಬಳಕೆ ಪಟ್ಟಿ’ಯಲ್ಲಿ ಉಲ್ಲೇಖಿಸಲಾದ ಇಂತಹ ಲಸಿಕೆಗಳನ್ನು ತೆಗೆದುಕೊಂಡ ವ್ಯಕ್ತಿಗಳನ್ನು ಹಲವು ರಾಷ್ಟ್ರಗಳ ಅಧಿಕಾರಿಗಳು ರಕ್ಷಿಸುತ್ತಾರೆ ಹಾಗೂ ಅಂತಾರಾಷ್ಟ್ರೀಯವಾಗಿ ಪ್ರಯಾಣಿಸಲು ಹಲವು ರಾಷ್ಟ್ರಗಳು ಅವಕಾಶ ನೀಡುತ್ತದೆ ಎಂದು ಪರಿಗಣಿಸಲಾಗಿದೆ.
 
‘‘ಆದರೆ, ಪ್ರಯಾಣ ನಡೆಸಲು ಎಲ್ಲ ದೇಶಗಳಿಗೆ ಕೋವಿಡ್ ಲಸಿಕೆಯ ಅಗತ್ಯ ಇಲ್ಲ. ಪ್ರಸ್ತುತ ಭಾರತಕ್ಕೆ ಆಗಮಿಸಲು ಕೋವಿಡ್ ಲಸಿಕೆಯ ತೆಗೆದುಕೊಳ್ಳುವ ಅಗತ್ಯತೆ ಇಲ್ಲ. ಪ್ರಯಾಣಕ್ಕೆ ಕೋವಿಡ್ ಲಸಿಕೆ ತೆಗೆದುಕೊಳ್ಳುವ ಅಗತ್ಯ ಇರುವ 108 ದೇಶಗಳು ಭಾರತದ ಲಸಿಕೆಯ ಪ್ರಮಾಣ ಪತ್ರವನ್ನು ಪ್ರಯಾಣದ ಉದ್ದೇಶಕ್ಕೆ ಅಂಗೀಕರಿಸುತ್ತವೆ’’ ಎಂದು ಅವರು ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X