Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿಖಾಹ್ ಸಮಾರಂಭದ ವೀಡಿಯೊ ಬಳಸಿ 'ಸಾಹಿತ್ಯ...

ನಿಖಾಹ್ ಸಮಾರಂಭದ ವೀಡಿಯೊ ಬಳಸಿ 'ಸಾಹಿತ್ಯ ಸಮ್ಮೇಳನದಲ್ಲಿ ಕುರ್‌ ಆನ್ ಪಠಣʼ ಎಂಬ ಸುಳ್ಳುಸುದ್ದಿ ಹರಡಿದ ಬಿಜೆಪಿ ನಾಯಕರು

ವಾರ್ತಾಭಾರತಿವಾರ್ತಾಭಾರತಿ11 Dec 2021 4:11 PM IST
share
ನಿಖಾಹ್ ಸಮಾರಂಭದ ವೀಡಿಯೊ ಬಳಸಿ ಸಾಹಿತ್ಯ ಸಮ್ಮೇಳನದಲ್ಲಿ ಕುರ್‌ ಆನ್ ಪಠಣʼ ಎಂಬ ಸುಳ್ಳುಸುದ್ದಿ ಹರಡಿದ ಬಿಜೆಪಿ ನಾಯಕರು

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ನಡೆದ ಸಾಹಿತ್ಯ ಸಮ್ಮೇಳನವೊಂದರಲ್ಲಿ ಕುರಾನ್ ಪಠಣ ನಡೆದಿದೆ, ಈಗ ಸಾಹಿತ್ಯ ಸಮ್ಮೇಳನಗಳು ಕುರ್‌ ಆನ್ ಪಠನದೊಂದಿಗೆ  ಆರಂಭಗೊಳ್ಳುತ್ತದೆ, ಹಿಂದೆಲ್ಲಾ ಸರಸ್ವತಿ ವಂದನೆಯೊಂದಿಗೆ ನಡೆಯುತ್ತಿತ್ತು ಎಂದು ಹೇಳಿಕೊಂಡು ಬಿಜೆಪಿ ನಾಯಕ ಹರಿಓಂ ಪಾಂಡೆ ಅವರು ಚಿತ್ರವೊಂದನ್ನು ಶೇರ್ ಮಾಡಿದ್ದಾರೆ. ಈ ಚಿತ್ರದಲ್ಲಿ ಎನ್‍ಸಿಪಿ ಸಂಸದೆ ಸುಪ್ರಿಯಾ ಸುಳೆ ಮತ್ತು  ಮಹಾರಾಷ್ಟ್ರ ಸಚಿವ ಜಿತೇಂದ್ರ ಅವಹದ್ ಕೂಡ ಕಾಣಿಸುತ್ತಿದ್ದಾರೆ.‌ ಈ ಕುರಿತಾದ ಸತ್ಯಾವಸ್ಥೆಯನ್ನು altnews.in ಬಯಲಿಗೆಳೆದಿದೆ.

ಪಶ್ಚಿಮ ಬಂಗಾಳದ ಶಂಕರಾಚಾರ್ಯ ಗುರುಕುಲ್ ಅಧ್ಯಕ್ಷೆ ಅರ್ಪಿತಾ ಮುಖರ್ಜಿ ಕೂಡ ಇದೇ ಚಿತ್ರವನ್ನು ಶೇರ್  ಮಾಡಿದ್ದು ಇದನ್ನು 4500ಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ.  ಇನ್ನೂ ಹಲವರು ಈ ಚಿತ್ರ ಶೇರ್ ಮಾಡಿದ್ದಾರೆ ಹಾಗೂ ಈ ಪೋಸ್ಟ್ ವೈರಲ್ ಆಗಿದೆ.

ಈ ಚಿತ್ರವನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಆಪ್‍ಕಾ ಪ್ರಹಾರ್ ಟೈಮ್ಸ್ ಎಂಬ ಯುಟ್ಯೂಬ್ ಚಾನೆಲ್‍ನಲ್ಲಿ ಈ ವೀಡಿಯೋ ಕಂಡುಬಂದಿದೆ. ಈ ವೀಡಿಯೋದ 3:20 ಅವಧಿಯಲ್ಲಿ ಮಾಡಿದ ಉಲ್ಲೇಖದಲ್ಲಿ ಸುಪ್ರಿಯಾ ಅವರು ಸಹ ಎನ್‍ಸಿಪಿ ನಾಯಕ ಶಮೀಮ್ ಖಾನ್ ಅವರ ಪುತ್ರನ ನಿಖಾಹ್ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ಹೇಳಲಾಗಿದೆ ಹಾಗೂ ಕಾರ್ಯಕ್ರಮದಲ್ಲಿ ನಡೆಸಲಾಗಿದ್ದ ಫೇಸ್ಬುಕ್ ಲೈವ್ ಸ್ಟ್ರೀಮಿಂಗ್ ಅನ್ನು ಸುಪ್ರಿಯಾ ಅವರು ಶೇರ್ ಮಾಡಿದ್ದಾರೆಂದೂ  ಹೇಳಲಾಗಿತ್ತು.

ಸುಪ್ರಿಯಾ ಅವರು ಈ ಫೇಸ್ಬುಕ್ ಲೈವ್ ವೀಡಿಯೋವನ್ನು ಡಿಸೆಂಬರ್ 4ರಂದು ಪೋಸ್ಟ್ ಮಾಡಿದ್ದರು.

ಒಟ್ಟಾರೆಯಾಗಿ ನಿಖಾಹ್ ಸಮಾರಂಭದ ಚಿತ್ರವನ್ನು ಸಾಹಿತ್ಯ ಸಮ್ಮೇಳನದಲ್ಲಿ ಕುರಾನ್ ಪಠನ ಎಂದು ಹೇಳಿಕೊಂಡು ಕೆಲ ಬಿಜೆಪಿ ನಾಯಕರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಕೃಪೆ: Altnews.in

यह महाराष्ट्र सरकार ने नई प्रथा शुरू की है पहले साहित्य सम्मेलन की शुरुआत सरस्वती वंदना से होती थी अब साहित्य सम्मेलन की शुरुआत कुरान की आयतें पढ़कर होती हैं pic.twitter.com/K6agyDddq7

— Arpita Chatterjee (@arpitahindu) December 6, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X