Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇನೆಯಿಂದ ನಾಗರಿಕರ ಹತ್ಯೆ ಘಟನೆ ವಿರುದ್ಧ...

ಸೇನೆಯಿಂದ ನಾಗರಿಕರ ಹತ್ಯೆ ಘಟನೆ ವಿರುದ್ಧ ನಾಗಾಲ್ಯಾಂಡ್ ನ ವಿವಿಧೆಡೆ ಪ್ರತಿಭಟನೆ

ಗೃಹ ಸಚಿವರಿಂದ ಕ್ಷಮೆಯಾಚನೆಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 Dec 2021 5:18 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸೇನೆಯಿಂದ ನಾಗರಿಕರ ಹತ್ಯೆ ಘಟನೆ ವಿರುದ್ಧ ನಾಗಾಲ್ಯಾಂಡ್ ನ ವಿವಿಧೆಡೆ ಪ್ರತಿಭಟನೆ

ಕೊಹಿಮಾ,ಡಿ. 12: ನಾಗಾಲ್ಯಾಂಡ್ ನಲ್ಲಿ ಕಳೆದ ವಾರ ಅಮಾಯಕ ನಾಗರಿಕರನ್ನು ಸೇನೆಯು ಗುಂಡಿಕ್ಕಿ ಹತ್ಯೆಗೈದ ಘಟನೆಯನ್ನು ಖಂಡಿಸಿ ಶನಿವಾರ ಮೋನ್ ಜಿಲ್ಲೆಯ ವಿವಿಧೆಡೆ ಬೃಹತ್ ಪ್ರತಿಭಟನಾ ರ್ಯಾಲಿಗಳು ನಡೆದವು. ನಾಗರಿಕರ ಹತ್ಯೆಯ ಕುರಿತಾಗಿ ಸಂಸತ್ ನಲ್ಲಿ ನೀಡಿದ ಸುಳ್ಳು ಹಾಗೂ ಕಪೋಲಕಲ್ಪಿತ ಹೇಳಿಕೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಷಮೆಯಾಚಿಸಬೇಕೆಂದು ಪ್ರತಿಭಟನಕಾರರು ಆಗ್ರಹಿಸಿದರು.

ರ‍್ಯಾಲಿಯಲ್ಲಿ ಪ್ರತಿಭಟನಕಾರರು ಅಮಿತ್ ಶಾ ಅವರ ಪ್ರತಿಕೃತಿಯನ್ನು ದಹಿಸಿದರು. ನಾಗಾಲ್ಯಾಂಡ್ ನಲ್ಲಿ ಸಶಸ್ತ್ರಪಡೆಗಳ ವಿಶೇಷಾಧಿಕಾರ ಕಾಯ್ದೆಯ ಹೇರಿಕೆಯನ್ನು ಮುಂದುವರಿಸಿರುವುದರ ವಿರುದ್ಧವೂ ಅವರು ಪ್ರತಿಭಟನೆ ನಡೆಸಿದರು. ಅಮಾಯಕ ನಾಗರಿಕರನ್ನು ಹತ್ಯೆಗೈದ ತಪ್ಪಿತಸ್ಥ ಸೈನಿಕರನ್ನು ರಕ್ಷಿಸಲು ಅಫ್ಸ್ಪಾ ಕಾಯ್ದೆಯನ್ನು ಗುರಾಣಿಯಾಗಿ ಬಳಸಿಕೊಳ್ಳಲಾಗುತ್ತಿದೆ ಎಂದವರು ಆಪಾದಿಸಿದರು.

ನಾಗರಿಕರ ಹತ್ಯೆ ನಡೆದ ನಾಗಾಲ್ಯಾಂಡ್ ನ ಒಟಿಂಗ್ ಗ್ರಾಮದ ನಿವಾಸಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು. ಸೇನೆಯ ಗುಂಡಿಗೆ ಬಲಿಯಾದ 14 ಮಂದಿಯಲ್ಲಿ 12 ಮಂದಿ ಒಟಿಂಗ್ ಗ್ರಾಮದ ನಿವಾಸಿಗಳಾಗಿದ್ದಾರೆ. ಪ್ರತಿಭಟನೆಯ ನೇತೃತ್ವವನ್ನು ಕೊನ್ಯಾಕ್ ಬುಡಕಟ್ಟು ಸಂಘಟನೆಗಳ ಸರ್ವೋಚ್ಚ ಘಟಕವಾದ ಕೊನ್ಯಾಕ್ ಯೂನಿಯನ್ ವಹಿಸಿತ್ತು.

‘‘ನಾವು ನ್ಯಾಯ ಕೇಳುತ್ತಿದ್ದೇವೆ. ನಮಗೆ ಅನುಕಂಪದ ಅಗತ್ಯವಿಲ್ಲ. ಸತ್ಯವನ್ನು ತಿರುಚುವುದು ದುರದೃಷ್ಟಕರವಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಸೇನೆಯಿಂದ ನಾಗರಿಕರ ಹತ್ಯೆ ಘಟನೆ ಬಗ್ಗೆ ಸಂಸತ್ ನಲ್ಲಿ ತಪ್ಪು ಹೇಳಿಕೆಗಳನ್ನು ನೀಡುವ ಮೂಲಕ ಜಗತ್ತನ್ನು ಗೊಂದಲಕ್ಕೀಡು ಮಾಡುತ್ತಿದ್ದಾರೆ. ಅವರು ತಕ್ಷಣವೇ ತನ್ನ ಹೇಳಿಕೆಯನ್ನು ಹಿಂಪಡೆಯಬೇಕು. ಅವರು ಕ್ಷಮೆಯಾಚಿಸಬೇಕೆಂದು ನಾವು ಆಗ್ರಹಿಸುತ್ತೇವೆ’’ ಎಂದು ಒಕ್ಕೂಟದ ಉಪಾಧ್ಯಕ್ಷರಾದ ಹೊನಾಂಗ್ ಕೊನ್ಯಾಕ್ ತಿಳಿಸಿದ್ದಾರೆ.

ಸೇನೆಯ ಗುಂಡಿಗೆ ಬಲಿಯಾದ 14 ಕೊನ್ಯಾಕ್ಯುವಕರಿಗೆ ನ್ಯಾಯ ದೊರೆಯುವರೆಗೆ ನಾವು ವಿರಮಿಸಲಾರೆವು ಎಂದು ಆತ ತಿಳಿಸಿದ್ದಾರೆ. ಈಗಾಗಲೇ ತಾವು ಕೇಂದ್ರದ ಮುಂದೆ ಇಟ್ಟಿರುವ ಬೇಡಿಕೆಯ ಜೊತೆಗೆ ಈ ಬೇಡಿಕೆಯನ್ನು ಕೂಡಾ ಸೇರಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

ಅಮಾಯಕ ಯುವಕರನ್ನು ಹತ್ಯೆಗೈದ ಸೈನಿಕರು, ‘‘ ವೃತ್ತಿಪರರಲ್ಲ ಹಾಗೂ ಅರೆಬರೆ ತರಬೇತಿಯನ್ನು ಪಡೆದವರು ಮತ್ತು ವಿಕೃತಮನಸ್ಸಿನವರು’’ ಎಂದು ಕೊನ್ಯಾಕ್ ಯೂನಿಯನ್ ಇಂದು ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ಕಟುವಾಗಿ ತಿಳಿಸಿದೆ.

ನಾಗಾಲ್ಯಾಂಡ್ ನ ಮೋನ್ ಜಿಲ್ಲೆಯಲ್ಲಿ ನಡೆದ ನಾಗರಿಕರ ಹತ್ಯಾಕಾಂಡಕ್ಕಾಗಿ ಸೇನೆಯು ತೀವ್ರ ವಿಷಾದ ವ್ಯಕ್ತಪಡಿಸಿದೆ ಹಾಗೂ ಈ ಘಟನೆಯನ್ನು ಮುಚ್ಚಿಹಾಕುವ ಯಾವುದೇ ಪ್ರಯತ್ನ ನಡೆದಿಲ್ಲವೆಂದು ಅದು ಸ್ಪಷ್ಟವಾಗಿ ತಿಳಿಸಿದೆ. ಮಹಜರಿಗಾಗಿ ಮಾತ್ರವೇ ಹತ್ಯೆಯಾದವರ ಶವಗಳನ್ನು ಪೊಲೀಸ್ ಠಾಣೆಗೆ ಒಯ್ಯಲಾಗಿತ್ತೆಂದು ಅದು ತಿಳಿಸಿದೆ.

ನಾಗಾಲ್ಯಾಂಡ್ನ ಡಿಸೆಂಬರ್ 6ರಂದು ಮೋನ್ ಜಿಲ್ಲೆಯ ಒಟಿಂಗ್ ಗ್ರಾಮದಲ್ಲಿ ಭಯೋತ್ಪಾದಕರೆಂದು ಶಂಕಿಸಿ ಸೈನಿಕರು 6 ಮಂದಿ ನಾಗರಿಕರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು. ಘಟನೆಯ ಬಳಿಕ ಉದ್ರಿಕ್ತ ಗ್ರಾಮಸ್ಥರು ಸೇನಾನೆಲೆಗೆ ದಾಳಿ ನಡೆಸಲು ಯತ್ನಿಸಿದಾಗ ಇನ್ನೂ 7 ಮಂದಿ ನಾಗರಿಕರು ಸೇನೆಯಗುಂಡಿಗೆ ಬಲಿಯಾಗಿದ್ದರು. ಹಿಂಸಾಚಾರದಲ್ಲಿ ಓರ್ವ ಸೈನಿಕ ಕೂಡಾ ಸಾವನ್ನಪ್ಪಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X