Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅನರ್ಹರನ್ನು ಹೊರಹಾಕಿ, ಪಿಎಚ್.ಡಿ...

ಅನರ್ಹರನ್ನು ಹೊರಹಾಕಿ, ಪಿಎಚ್.ಡಿ ನಿಬಂಧನೆಗಳನ್ನು ಪಾಲನೆ ಮಾಡಿ: ಸಿಂಡಿಕೇಟ್ ಸದಸ್ಯ ಡಾ. ಸುಧಾಕರ್ ಆಗ್ರಹ

ಬೆಂಗಳೂರು ವಿವಿ ಪಿಎಚ್‍ಡಿ ವಿವಾದ

ವಾರ್ತಾಭಾರತಿವಾರ್ತಾಭಾರತಿ11 Dec 2021 11:07 PM IST
share

ಬೆಂಗಳೂರು, ಡಿ.11: ಬೆಂಗಳೂರು ವಿಶ್ವವಿದ್ಯಾಲಯವು 2019ರಲ್ಲಿ ಹೊರಡಿಸಿದ್ದ ಪಿಎಚ್.ಡಿ ಅಧಿಸೂಚನೆ ಅನ್ವಯ ಎರಡನೇ ಸುತ್ತಿನ ಕೌನ್ಸಲಿಂಗ್‍ನಲ್ಲಿ ಅವ್ಯವಹಾರ ನಡೆದಿದೆ. ಈ ಕುರಿತು ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಪ್ರಕರಣ ನ್ಯಾಯಾಲಯದ ಮೆಟ್ಟಿಲು ಹತ್ತುವ ಮುನ್ನ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಅನಧಿಕೃತವಾಗಿ ಪಿಎಚ್.ಡಿ ಪ್ರವೇಶ ಪಡೆದವರನ್ನು ಹೊರ ಹಾಕಲಿ ಎಂದು ಬೆಂಗಳೂರು ವಿವಿಯ ಸಿಂಡಿಕೇಟ್ ಸದಸ್ಯ ಡಾ. ಸುಧಾಕರ್ ಆಗ್ರಹಿಸಿದ್ದಾರೆ. 

ಶನಿವಾರ ಜ್ಞಾನಭಾರತಿ ಆವರಣದಲ್ಲಿ ಮಾತನಾಡಿದ ಅವರು, 2019ರಲ್ಲಿ ಹೊರಡಿಸಿರುವ ಪಿಎಚ್.ಡಿ ಅಧಿಸೂಚನೆಗೆ ಮೂರು ವರ್ಷ ಮುಗಿದರೂ, ಪಿಎಚ್.ಡಿ ಪ್ರವೇಶ ಪ್ರಕ್ರಿಯೆಯನ್ನು ಮಾತ್ರ ವಿವಿಯು ನಿಲ್ಲಿಸಿಲ್ಲ. 2019ರ ಪಿಎಚ್.ಡಿ ಅಧಿಸೂಚನೆಗೆ ಎರಡು ಸುತ್ತುಗಳಲ್ಲಿ ಪಿಎಚ್.ಡಿ ಕೌನ್ಸಲಿಂಗ್ ನಡೆಸಿದ್ದು, ಮೊದಲ ಸುತ್ತಿನಲ್ಲಿ 2016ರ ಪಿಎಚ್.ಡಿ ರೆಗ್ಯುಲೇಶನ್ ನಿಯಮಾವಳಿಗಳನ್ನು ಪಾಲಿಸಲಾಗಿದೆ. ಆದರೆ ಕೊವೀಡ್ ನೆಪ ಹೇಳಿಕೊಂಡು ಒಂದು ವರ್ಷ ತಡವಾಗಿ ನಡೆಸಿದ ಎರಡನೇ ಸುತ್ತಿನಲ್ಲಿ ಯಾವುದೇ ಪಿಎಚ್.ಡಿ ರೆಗ್ಯುಲೇಷನ್ ಅನ್ನು ಅನುಸರಿಸದೆ, ಅನರ್ಹರಿಗೆ ಪಿಎಚ್.ಡಿ ಪ್ರವೇಶವನ್ನು ನೀಡಲಾಗಿದೆ. ಇದು ಕಾನೂನುಬಾಹಿರವಾಗಿದೆ. 

ಆದುದರಿಂದ ಮುಂಬರುವ ಭವಿಷ್ಯದ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಪರಿಗಣಿಸಿ, ವಿವಿಯ ಕುಲಪತಿ ಡಾ. ವೇಣುಗೋಪಾಲ್ ಮತ್ತು ಮೌಲ್ಯಮಾಪನದ ಕುಲಸಚಿವ ಡಾ. ಜೆ.ಟಿ. ದೇವರಾಜು ಎಚ್ಚೆತ್ತುಕೊಂಡು ಸೂಕ್ತ ಕ್ರಮ ವಹಿಸಬೇಕು ಎಂದು ಮನವಿ ಮಾಡಿದರು.

2019ರ ಪಿಎಚ್.ಡಿ ಅಧಿಸೂಚನೆಯಲ್ಲಿ 2016 ಪಿಎಚ್.ಡಿ ರೆಗ್ಯುಲೇಶನ್ ಅನ್ನು ಉಲ್ಲೇಖಿಸಿದ್ದು, ಪ್ರವೇಶ ಪ್ರಕ್ರಿಯೆಯ ಎರಡನೇ ಕೌನ್ಸಿಲಿಂಗ್‍ನಲ್ಲಿ 2018ರ ಪಿಎಚ್‍ಡಿ ರೆಗ್ಯುಲೇಶನ್ ಅನ್ನು ಅನುಸರಿಸಲಾಗಿದೆ. ಆದರೆ ರೆಗ್ಯುಲೇಶನ್ ಪ್ರಕಾರ ಪಿಎಚ್‍ಡಿ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಬೇಕಾದ ವಿವಿಯ ಮೌಲ್ಯಮಾಪನ ಕುಲಸಚಿವ ಡಾ. ದೇವರಾಜು ಅದ್ಯಾವ ಅಂಕಗಳನ್ನು ಪರಿಗಣಿಸಿ ಶೇ.45ಕ್ಕೆ ಇಳಿಸಿದ್ದಾರೆ ಎಂದು ಬಹಿರಂಗಪಡಿಸಲಿ. ಏಕೆಂದರೆ ಇದು ಪಿಎಚ್‍ಡಿ ಆಕಾಂಕ್ಷಿಗಳ ಕುತೂಹಲವಾಗಿದೆ. ನನಗೆ ಎರಡನೆ ಸುತ್ತಿನ ಕೌನ್ಸಿಲಿಂಗ್‍ನಲ್ಲಿ ದಾಖಲೆಗಳನ್ನು ಪರಿಶೀಲಿಸಿ, ಸೀಟು ಹಂಚಿಕೆ ಮಾಡಿದ್ದರೂ, ನಾನು ಅನರ್ಹ ಎಂದು ಸೀಟನ್ನು ಹಿಂಪಡೆದಿದ್ದಾರೆ. ನಾನು ವಿಕಚೇತನ ಅಭ್ಯರ್ಥಿಯಾಗಿದ್ದು, ಖಾಲಿಯಿರುವ ಅಂಗವಿಕಲ ಕೋಟ ಸೀಟನ್ನು ನನಗೆ ನೀಡಿ.  

-ಶಿವಣ್ಣ, ಪಿಎಚ್‍ಡಿ ಆಕಾಂಕ್ಷಿ, ಅರ್ಥಶಾಸ್ತ್ರ ವಿಭಾಗ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X