Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂದರ್ಶನದಲ್ಲಿ "ನಾನು ಮನಸ್ಸಾದಾಗ...

ಸಂದರ್ಶನದಲ್ಲಿ "ನಾನು ಮನಸ್ಸಾದಾಗ ರಾಜ್ಯಸಭೆಗೆ ಹೋಗುತ್ತೇನೆ" ಎಂದಿದ್ದ ರಂಜನ್ ಗೊಗೊಯಿ ವಿರುದ್ಧ ಹಕ್ಕುಚ್ಯುತಿ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ13 Dec 2021 5:57 PM IST
share
ಸಂದರ್ಶನದಲ್ಲಿ ನಾನು ಮನಸ್ಸಾದಾಗ ರಾಜ್ಯಸಭೆಗೆ ಹೋಗುತ್ತೇನೆ ಎಂದಿದ್ದ ರಂಜನ್ ಗೊಗೊಯಿ ವಿರುದ್ಧ ಹಕ್ಕುಚ್ಯುತಿ ನೋಟಿಸ್

ಹೊಸದಿಲ್ಲಿ: ತಮ್ಮ ಆತ್ಮಕಥನ 'ಜಸ್ಟಿಸ್ ಫಾರ್ ದಿ ಜಡ್ಜ್'ಗೆ ಸಂಬಂಧಿಸಿಂತೆ ಸುದ್ದಿ ವಾಹಿನಿ ಎನ್‍ಡಿಟಿವಿ ಜತೆಗೆ ಮಾತನಾಡುವ ವೇಳೆ ಸುಪ್ರೀಂ ಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ನೀಡಿದ ಹೇಳಿಕೆಯೊಂದು ಅವರ ವಿರುದ್ಧ ಸಂಸತ್ತಿನಲ್ಲಿ ಹಕ್ಕುಚ್ಯುತಿ ನೋಟಿಸ್‍ಗೆ ಕಾರಣವಾಗಿದೆ.

"ನನಗೆ ಮನಸ್ಸಾದಾಗ ನಾನು ರಾಜ್ಯಸಭೆಗೆ ಹೋಗುತ್ತೇನೆ" ಎಂದು ಜಸ್ಟಿಸ್ ಗೊಗೊಯಿ ಹೇಳಿದ್ದರು.

ಇದನ್ನು ಉಲ್ಲೇಖಿಸಿ ಇಂದು ತೃಣಮೂಲ ಕಾಂಗ್ರೆಸ್ ಹಕ್ಕುಚ್ಯತಿ ನೋಟಿಸ್ ಸಲ್ಲಿಸಿದೆ. "ಜಸ್ಟಿಸ್ ಗೊಗೊಯಿ ಅವರ ಹೇಳಿಕೆಗಳು ರಾಜ್ಯಸಭೆಯ ನಿಂದನೆಯಾಗಿದೆ ಹಾಗೂ  ಸದನದ ಗೌರವಕ್ಕೆ ಧಕ್ಕೆ ತಂದಿದೆ ಹಾಗೂ ಸವಲತ್ತುಗಳ ಉಲ್ಲಂಘನೆಯಾಗಿದೆ" ಎಂದು ತಾನು ಸಲ್ಲಿಸಿದ ಹಕ್ಕುಚ್ಯುತಿ ನೋಟಿಸ್‍ನಲ್ಲಿ ತೃಣಮೂಲ ಕಾಂಗ್ರೆಸ್ ಹೇಳಿದೆ.

ರಾಜ್ಯಸಭೆಯಲ್ಲಿ ಗೊಗೊಯಿ ಅವರ ಹಾಜರಾತಿ ಕಡಿಮೆಯಾಗಿದೆ ಎಂಬ ಕುರಿತಾದ ಪ್ರಶ್ನೆಗೆ ಅವರು ನೀಡಿದ್ದ ಉತ್ತರವನ್ನೂ ಟಿಎಂಸಿಯ ಹಕ್ಕುಚ್ಯುತಿ ನೋಟಿಸ್‍ನಲ್ಲಿ ಉಲ್ಲೇಖಿಸಲಾಗಿದೆ.

"ಒಂದೆರಡು ಅಧಿವೇಶನಗಳಿಗಾಗಿ ನಾನು ಸದನಕ್ಕೆ ಪತ್ರ ಬರೆದಿರುವುದನ್ನು ನೀವು ಗಣನೆಗೆ ತೆಗೆದುಕೊಂಡಿಲ್ಲ. ಕೋವಿಡ್ (ವೈದ್ಯಕೀಯ ಸಲಹೆಯಂತೆ) ಕಾರಣ ನಾನು ಅಧಿವೇಶನದಲ್ಲಿ ಭಾಗವಹಿಸುವುದಿಲ್ಲವೆಂದು ಪತ್ರ ಬರೆದಿದ್ದೆ. ಕಳೆದ ಚಳಿಗಾಲದ ಅಧಿವೇಶನಕ್ಕಿಂತ ಸ್ವಲ್ಪ ಮೊದಲು ಆರ್‍ಟಿ-ಪಿಸಿಆರ್ ಪರೀಕ್ಷೆ ನಡೆಸಿದರೆ ಮಾತ್ರ ರಾಜ್ಯಸಭೆಗೆ ಪ್ರವೇಶಿಸಬಹುದಾಗಿತ್ತು. ಆದರೆ ಅಲ್ಲಿಗೆ ನನಗೆ ಹೋಗುವುದು ಅಷ್ಟೊಂದು ಸಮಾಧಾನ ತಂದಿಲ್ಲ, ಸಾಮಾಜಿಕ ಅಂತರ ನಿಯಮವಿದ್ದರೂ ಪಾಲನೆಯಾಗುತ್ತಿರಲಿಲ್ಲ. ಆಸನ ಏರ್ಪಾಟು ಕೂಡ ಸಮಾಧಾನ ತಂದಿಲ್ಲ. ನಾನು ನನಗೆ ಬೇಕಿದ್ದಾಗ ರಾಜ್ಯಸಭೆಗೆ ಹೋಗುತ್ತೇನೆ. ನಾನು ಮಾತನಾಡಬೇಕಾದಂತಹ ಪ್ರಮುಖ ವಿಚಾರಗಳಿವೆ ಎನ್ನುವಾಗ. ನಾನು ನಾಮನಿರ್ದೇಶಿತ ಸದಸ್ಯ, ಯಾವುದೇ ಪಕ್ಷದ ವಿಪ್ ನನಗೆ ಅನ್ವಯಿಸುವುದಿಲ್ಲ. ಆದುದರಿಂದ ಸದಸ್ಯರಿಗೆ ಒಳಬರಲು ಗಂಟೆ ಬಾರಿಸಿದಾಗ ಅದು ನನಗೆ ಅನ್ವಯವಾಗುವುದಿಲ್ಲ ನನಗಿಷ್ಟ ಬಂದಾಗ ಹೋಗುತ್ತೇನೆ ಹಾಗೂ ಹೊರಬರುತ್ತೇನೆ. ನಾನು ಸದನದ ಸ್ವತಂತ್ರ ಸದಸ್ಯ" ಎಂದು ಗೊಗೊಯಿ ಸಂದರ್ಶನದಲ್ಲಿ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X