Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾಗಾಲ್ಯಾಂಡ್ ನಾಗರಿಕರ ಹತ್ಯೆ:ಸಶಸ್ತ್ರ...

ನಾಗಾಲ್ಯಾಂಡ್ ನಾಗರಿಕರ ಹತ್ಯೆ:ಸಶಸ್ತ್ರ ಪಡೆಗಳ ವಿರುದ್ಧ ರಾಜ್ಯಾದ್ಯಂತ ವ್ಯಾಪಿಸಿದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 Dec 2021 12:26 PM IST
share
ನಾಗಾಲ್ಯಾಂಡ್ ನಾಗರಿಕರ ಹತ್ಯೆ:ಸಶಸ್ತ್ರ ಪಡೆಗಳ ವಿರುದ್ಧ ರಾಜ್ಯಾದ್ಯಂತ ವ್ಯಾಪಿಸಿದ ಪ್ರತಿಭಟನೆ

ಕೊಹಿಮಾ,ಡಿ.21: ಕಳೆದ ವಾರ ನಾಗಾಲ್ಯಾಂಡ್ ನಲ್ಲಿ ಸೇನಾಪಡೆಗಳು ಅಮಾಯಕ ನಾಗರಿಕರನ್ನು ಉಗ್ರಗಾಮಿಗಳೆಂದು ತಪ್ಪಾಗಿ ಭಾವಿಸಿ 14 ಮಂದಿಯನ್ನು ಗುಂಡಿಕ್ಕಿ ಹತ್ಯೆಗೈದ ಘಟನೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಆ ರಾಜ್ಯದ ವಿವಿಧೆಡೆ ಹರಡುತ್ತಿದೆ.

ನಾಗರಿಕರ ಮೇಲೆ ನಡೆದಿರುವ ಗೋಲಿಬಾರ್ ಘಟನೆಯ ಪ್ರತಿಭಟಿಸಿ ಕೊನ್ಯಾಕ್ ನಾಗಾ ಬುಡಕಟ್ಟು ಪಂಗಡವು ನಾಗಾಲ್ಯಾಂಡ್ ನ ಐದು ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ವಿರುದ್ಧ ಅಸಹಕಾರ ಚಳವಳಿಯನ್ನು ಘೋಷಿಸಿವೆ. ತಮ್ಮ ಬೇಡಿಕೆಗಳು ಈಡೇರುವವರೆಗೆ ಹಾಗೂ ಹತ್ಯೆಯಾದವರಿಗೆ ನ್ಯಾಯ ದೊರೆಯುವವರೆಗೆ ತಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವು ಹೇಳಿವೆ.

ಅಸಹಕಾರ ಚಳವಳಿಯ ಭಾಗವಾಗಿ ‘‘ಯಾವುದೇ ರಾಷ್ಟ್ರೀಯ ಕಾರ್ಯಕ್ರಮಗಳ ಆಚರಣೆಗಳಿಂದ ದೂರವಿರಲು, ಸೇನೆಯು ನಾಗರಿಕರೊಂದಿಗೆ ನಡೆಸುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಿರಲು, ಸೇನೆಯ ಅಧಿಕೃತ ಆಹ್ವಾನ ಕಾರ್ಯಕ್ರಮಗಳಲ್ಲಿ ಹಾಜರಾಗದಿರಲು ಹಾಗೂ ಪೂರ್ವ ನಾಗಾಲ್ಯಾಂಡ್ ಪ್ರದೇಶದಲ್ಲಿ ಯಾವುದೇ ನೇಮಕಾತಿ ಅಭಿಯಾನಕ್ಕೆ ಅವಕಾಶ ನೀಡದೆ ಇರಲು ನಿರ್ಧರಿಸಲಾಗಿದೆ’’ ಪೂರ್ವ ನಾಗಾಲ್ಯಾಂಡ್ ಜನತಾ ಸಂಘಟನೆ (ಇಎನ್ಪಿಓ)ಯ ಬುಧವಾರ ನೀಡಿದ ಹೇಳಿಕೆಯಲ್ಲಿ ತಿಳಿಸಿದೆ.

ಡಿಸೆಂಬರ್ 4 ಹಾಗೂ 5ರಂದು ಮೋನ್ ಜಿಲ್ಲೆಯಲ್ಲಿ 14 ಮಂದಿ ಅಮಾಯಕ ನಾಗರಿಕರನ್ನು ಹತ್ಯೆಗೈದ ಪ್ರಕರಣದಲ್ಲಿ ಶಾಮೀಲಾಗಿರುವ ಭದ್ರತಾ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಬೇಕು ಹಾಗೂ ಅವರನ್ನು ದೇಶದ ಪ್ರಸಕ್ತ ಕಾನೂನಿನಡಿ ವಿಚಾರಣೆಗೊಳಪಡಿಸಬೇಕು’’ ಎಂಬುದಾಗಿ ನ್ಯಾಯಾಲಯ ಆಗ್ರಹಿಸಿದೆ.

ಭದ್ರತಾಪಡೆಗಳು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದವೆಂದು ಡಿಸೆಂಬರ್ 6ರಂದು ಕೇಂದ್ರ ಗೃಹ ಸಚಿವ ಅಮಿತ್ಶಾ ಸಂಸತ್ ನಲ್ಲಿ ನೀಡಿರುವ ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಹಾಗೂ ಸಮಗ್ರ ಈಶಾನ್ಯ ಭಾರತದ ರಾಜ್ಯಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆಯನ್ನು ರದ್ದುಪಡಿಸಬೇಕೆಂಬ ಬೇಡಿಕೆಗಳನ್ನು ಕೂಡಾ ಸಂಘಟನೆ ಕೇಂದ್ರ ಸರಕಾರದ ಮುಂದಿರಿಸಿದೆ.

ಮೋನ್ ಜಿಲ್ಲೆಯ ಓಟಿಂಗ್ ಗ್ರಾಮದಲ್ಲಿ ಸೇನಾಪಡೆಗಳು ತಪ್ಪಾಗಿ ನಡೆಸಿದ ಕಾರ್ಯಾಚರಣೆ ಹಾಗೂ ಆನಂತರ ಭುಗಿಲೆದ್ದ ಹಿಂಸಾಚಾರದಲ್ಲಿ 14 ಮಂದಿ ನಾಗರಿಕರು ಹಾಗೂ ಓರ್ವ ಸೈನಿಕ ಸಾವನ್ನಪ್ಪಿದ್ದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X