Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸಚಿವ ಅಜಯ್ ಮಿಶ್ರಾ ಒಬ್ಬ...

ಕೇಂದ್ರ ಸಚಿವ ಅಜಯ್ ಮಿಶ್ರಾ ಒಬ್ಬ ಕ್ರಿಮಿನಲ್: ರಾಹುಲ್ ಗಾಂಧಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ16 Dec 2021 11:33 AM IST
share
ಕೇಂದ್ರ ಸಚಿವ ಅಜಯ್ ಮಿಶ್ರಾ ಒಬ್ಬ ಕ್ರಿಮಿನಲ್: ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಲ್ಲಿ: ಲಖಿಂಪುರ ಖೇರಿ ರೈತರ ಹತ್ಯೆಗೆ ಸಂಬಂಧಿಸಿದಂತೆ  ಕೇಂದ್ರ ಸಚಿವ ಅಜಯ್ ಕುಮಾರ್ ಅವರನ್ನು ವಜಾಗೊಳಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿದ್ದಂತೆ ಸಚಿವ (ಅಜಯ್ ಕುಮಾರ್ ಮಿಶ್ರಾ ಟೆನಿ) ಒಬ್ಬ ಕ್ರಿಮಿನಲ್  ಎಂದು ಸಂಸತ್ತಿನಲ್ಲಿ ಆರೋಪಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಒತ್ತಾಯಿಸಿದ್ದಾರೆ ಎಂದು NDTV ವರದಿ ಮಾಡಿದೆ.

ಲೋಕಸಭೆಯಲ್ಲಿ ಭಾರೀ ಗದ್ದಲ, ಗೊಂದಲದ ನಡುವೆ ಸದನವನ್ನು 2 ಗಂಟೆಗೆ ಮುಂದೂಡಲಾಯಿತು.

ಪ್ರಧಾನಿ ನರೇಂದ್ರ ಮೋದಿ  ಅವರು ಕಳಂಕಿತ ಸಚಿವರನ್ನು ರಕ್ಷಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕತ್ವವನ್ನು ವಹಿಸಿದ್ದ ರಾಹುಲ್ ಬುಧವಾರ ಆರೋಪಿಸಿದ್ದರು.

"ಇದು (ಲಖೀಂಪುರ ಖೇರಿ ಘಟನೆ) ಪಿತೂರಿ ಎಂದು ಹೇಳಲಾಗಿದೆ. ಇದರಲ್ಲಿ ಸಂಶಯವೇ ಇಲ್ಲ. ಇದರಲ್ಲಿ ಯಾರ ಮಗ ಭಾಗಿಯಾಗಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ನಾವು ಸಚಿವರು ರಾಜೀನಾಮೆ ನೀಡಬೇಕೆಂದು ಬಯಸುತ್ತೇವೆ. ನಾವು ಸಂಸತ್ತಿನಲ್ಲಿ ಚರ್ಚೆಯನ್ನು ಬಯಸುತ್ತೇವೆ. ಆದರೆ ಪ್ರಧಾನಿ ನಿರಾಕರಿಸುತ್ತಾರೆ. ಅವರು ಸಮರ್ಥನೆಗಳನ್ನು ಮಾಡುತ್ತಿದ್ದಾರೆ" ಎಂದು ರಾಹುಲ್ ಅವರು ಸಂಸತ್ತಿನ ಒಳಗೆ ಸುದ್ದಿಗಾರರಿಗೆ ತಿಳಿಸಿದರು.

ಲಖಿಂಪುರ ಖೇರಿ ಘಟನೆ ಚರ್ಚಿಸಲು ಸರಕಾರ ಸಿದ್ಧವಾಗಿಲ್ಲ: ಪ್ರಹ್ಲಾದ್ ಜೋಶಿ

ಪ್ರತಿಪಕ್ಷಗಳ ಪ್ರತಿಭಟನೆಯ ಕುರಿತು NDTVಯೊಂದಿಗೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶಾಸಕಾಂಗ ಕಾರ್ಯವನ್ನು ಉದ್ದೇಶಪೂರ್ವಕವಾಗಿ ಸ್ಥಗಿತಗೊಳಿಸುತ್ತಿರುವ ವಿರೋಧ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು. "ಲಖಿಂಪುರ ಖೇರಿ ಘಟನೆ ಹಾಗೂ  ಎಸ್‌ಐಟಿಯ ಅವಲೋಕನದ ಕುರಿತು ಚರ್ಚಿಸಲು ಸರಕಾರವು ಸಿದ್ಧವಾಗಿಲ್ಲ. ಏಕೆಂದರೆ  ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಘಟನೆಯ ಕುರಿತು ತನಿಖೆ ನಡೆಯುತ್ತಿದೆ... ವಿಷಯ ವಿಚಾರಣೆ ನಡೆಯುತ್ತಿದೆ. ಆದರೆ ಮಾತನಾಡಲು ಬೇರೆ ವಿಷಯಗಳಿವೆ. ಈ ಬಗ್ಗೆ ಚರ್ಚಿಸಲು ನಾನು ಪ್ರತಿಪಕ್ಷಗಳಿಗೆ ಮನವಿ ಮಾಡುತ್ತಿದ್ದೇನೆ. ನಾವು ತಪ್ಪು ಮಾಡಿದ್ದರೆ, ನಮಗೆ ರಚನಾತ್ಮಕ ಸಲಹೆಗಳನ್ನು ನೀಡಿ. . ನಾವು ಕೋವಿಡ್ ಬಗ್ಗೆ ಮಾತನಾಡಲು ಸಿದ್ಧರಿದ್ದೇವೆ..." ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X