Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊಲೆಯಾದ ಮಗಳು ಶೀನಾ ಬೋರಾ...

ಕೊಲೆಯಾದ ಮಗಳು ಶೀನಾ ಬೋರಾ 'ಜೀವಂತವಾಗಿದ್ದಾಳೆ' ಎಂದ ಇಂದ್ರಾಣಿ ಮುಖರ್ಜಿ

ವಾರ್ತಾಭಾರತಿವಾರ್ತಾಭಾರತಿ16 Dec 2021 10:30 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೊಲೆಯಾದ ಮಗಳು ಶೀನಾ ಬೋರಾ ಜೀವಂತವಾಗಿದ್ದಾಳೆ ಎಂದ ಇಂದ್ರಾಣಿ ಮುಖರ್ಜಿ

ಹೊಸದಿಲ್ಲಿ: 2012ರಲ್ಲಿ ನಡೆದ ಶೀನಾ ಬೋರಾ ಕೊಲೆ ಪ್ರಕರಣದ ಆರೋಪಿ, ಆಕೆಯ ತಾಯಿ ಹಾಗೂ ಮಾಜಿ ಮಾಧ್ಯಮ ಎಕ್ಸಿಕ್ಯುಟಿವ್ ಇಂದ್ರಾಣಿ ಮುಖರ್ಜಿ ಅವರು ಸ್ಫೋಟಕ ಮಾಹಿತಿಯೊಂದನ್ನು ಹೊರಗೆಡಹಿದ್ದಾರೆ. ಸಿಬಿಐಗೆ ಪತ್ರ ಬರೆದಿರುವ ಇಂದ್ರಾಣಿ ತನ್ನ ಪುತ್ರಿ ಜೀವಂತವಾಗಿದ್ದಾರೆ ಹಾಗೂ ಈ ಕುರಿತು ತನಿಖೆ ನಡೆಸಿ ಎಂದು ಕೋರಿದ್ದಾರೆ.

ತಾನು ಭೇಟಿಯಾದ ಮಹಿಳಾ ಕೈದಿಯೊಬ್ಬರು ತಾವು ಶೀನಾ ಬೋರಾ ಅವರನ್ನು ಕಾಶ್ಮೀರದಲ್ಲಿ ನೋಡಿದ್ದಾಗಿ ಹೇಳಿದ್ದಾರೆ ಎಂದು ಇಂದ್ರಾಣಿ ಪತ್ರದಲ್ಲಿ ತಿಳಿಸಿದ್ದು ಈ ಪತ್ರವನ್ನು ನೇರವಾಗಿ ಸಿಬಿಐ ಮುಖ್ಯಸ್ಥರಿಗೆ ಸಲ್ಲಿಸಲಾಗಿದೆ. "ಆಕೆ ನೇರವಾಗಿ ಸಿಬಿಐಗೆ ಬರೆದಿದ್ದಾರೆ ಅದರಲ್ಲೇನು ಬರೆದಿದ್ದಾರೆಂದು ತಿಳಿದಿಲ್ಲ," ಎಂದು ಇಂದ್ರಾಣಿ ಅವರ ವಕೀಲೆ ಸಾನಾ ಖಾನ್ ಹೇಳಿದ್ದಾರಲ್ಲದೆ ಇಂದ್ರಾಣಿ ಅವರು ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇಂದ್ರಾಣಿ ತಮ್ಮ ಪುತ್ರಿ 25 ವರ್ಷದ ಶೀನಾ ಬೋರಾ ಕೊಲೆಗೆ ಸಂಬಂಧಿಸಿದಂತೆ 2015ರಿಂದ ಮುಂಬೈಯ ಬೈಕುಲ್ಲಾ ಕಾರಾಗೃಹದಲ್ಲಿದ್ದಾರೆ. ಇಂದ್ರಾಣಿಯ  ಮೊದಲ ವಿವಾಹದಿಂದ ಹುಟ್ಟಿದ್ದ ಶೀನಾಳನ್ನು ಇಂದ್ರಾಣಿ ಹಲವಾರು ವರ್ಷಗಳ ಕಾಲ ತನ್ನ ಸಹೋದರಿಯೆಂದೇ ಎಲ್ಲರ ಬಳಿ ಹೇಳಿಕೊಂಡಿದ್ದರು.

ಆಕೆಯ ಬಂಧನದ ಮೂರು ತಿಂಗಳ ನಂತರ, ಆಗ ಆಕೆಯ ಪತಿಯಾಗಿದ್ದ ಈಗ ಮಾಜಿ ಪತಿಯಾಗಿರುವ ಪೀಟರ್ ಮುಖರ್ಜಿಯನ್ನು ಕೂಡ ಇಂದ್ರಾಣಿಗೆ ಸಹಕರಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು.

ಆದರೆ ತನ್ನ ಮಗಳು ಬದುಕಿದ್ದಾಳೆ ಎಂದು ಆಕೆ ಹೇಳುತ್ತಿರುವುದನ್ನು ತನಿಖಾಕಾರರು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಹೇಳಲಾಗಿದೆ.

ಇಂದ್ರಾಣಿ ತನ್ನ  ಚಾಲಕ ಶ್ಯಾಮವರ್ ರಾಯ್ ಮತ್ತು ಎರಡನೇ ಪತಿ ಸಂಜೀವ್ ಖನ್ನಾ ಜತೆಗೂಡಿ ಶೀನಾಳನ್ನು ಕೊಲೆ ಮಾಡಿದ್ದರೆಂದು ಆರೋಪಿಸಲಾಗಿದೆ. ಪೀಟರ್ ಮುಖರ್ಜಿಯ ಮೊದಲನೇ ಹೆಂಡತಿಯ ಪುತ್ರ ರಾಹುಲ್ ಜತೆಗೆ ಶೀನಾಗೆ ಇದ್ದ ಸಂಬಂಧದಿಂದ ಸಿಟ್ಟುಗೊಂಡು ಇಂದ್ರಾಣಿ ಈ ಕೃತ್ಯವೆಸಗಿದ್ದಾರೆಂದು ಹೇಳಲಾಗಿದೆ.  ಕೊಲೆ ನಂತರ ಪುತ್ರಿ ಅಮೆರಿಕಾಗೆ ಹೋಗಿದ್ದಾಳೆಂದು ಇಂದ್ರಾಣಿ ಎಲ್ಲರೊಡನೆ ಹೇಳಿದ್ದಳು.

ಮೂರು ವರ್ಷಗಳ ನಂತರ ಕೊಲೆ ಪ್ರಕರಣ ಬೆಳಕಿಗೆ ಬಂದಿತ್ತು ಹಾಗೂ ಶೀನಾಳದ್ದೆಂದು ತಿಳಿಯಲಾದ ಅರೆಬೆಂದ ದೇಹವನ್ನು ಮುಂಬೈ ಸಮೀಪದ ಅರಣ್ಯದಲ್ಲಿ ಪತ್ತೆಯಾಗಿತ್ತು. ಚಾಲಕನನ್ನು ನಂತರ ಬಂಧಿಸಲಾಗಿತ್ತು. ಜೈಲಿನಲ್ಲಿರುವಾಗಲೇ ಇಂದ್ರಾಣಿ ಮತ್ತು ಪೀಟರ್‍ಗೆ ವಿಚ್ಛೇದನ ದೊಕಿತ್ತು, ಪೀಟರ್‍ಗೆ 2020ರಲ್ಲಿ ಜಾಮೀನು ದೊರಕಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X