Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ : ಬ್ಯಾಂಕ್ ನೌಕರರ ಸಂಘಗಳ...

ಶಿವಮೊಗ್ಗ : ಬ್ಯಾಂಕ್ ನೌಕರರ ಸಂಘಗಳ ಸಂಯುಕ್ತ ವೇದಿಕೆಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Dec 2021 4:31 PM IST
share
ಶಿವಮೊಗ್ಗ : ಬ್ಯಾಂಕ್ ನೌಕರರ ಸಂಘಗಳ ಸಂಯುಕ್ತ ವೇದಿಕೆಯಿಂದ ಪ್ರತಿಭಟನೆ

ಶಿವಮೊಗ್ಗ : ಎರಡು ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ದೇಶವ್ಯಾಪಿ ಬ್ಯಾಂಕ್ ನೌಕರರ ಸಂಘಟನೆ ಮುಷ್ಕರಕ್ಕೆ ಕರೆ ನೀಡಿದ ಹಿನ್ನಲೆಯಲ್ಲಿ ನಗರದ ಬಿಹೆಚ್ ರಸ್ತೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಂಭಾಗ ಹಾಗೂ ಜಿಲ್ಲಾ ಪಂಚಾಯಿತಿ ಮುಂಭಾಗ ಇರುವ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಎದುರು ಬ್ಯಾಂಕ್ ನೌಕರರ ಸಂಘಗಳ ಸಂಯುಕ್ತ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀಡಿ, ಜನ ವಿರೋಧಿ ಬ್ಯಾಂಕಿಂಗ್ ನೀತಿ ವಿರುದ್ಧ ನೌಕರರು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾಂಕಿಂಗ್ ನಿಯಮಾವಳಿ ತಿದ್ದುಪಡಿ ಹಿಂಪಡೆಯಬೇಕು. ಸಾರ್ವಜನಿಕ ಬ್ಯಾಂಕ್ ಗಳ ಖಾಸಗೀಕರಣ ಮಾಡಬಾರದು. ಸಾಲ ವಸೂಲಿಗೆ ಕಠಿಣ ಕ್ರಮ ಜಾರಿಗೊಳಿಸಬೇಕು. ಬ್ಯಾಂಕ್ ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ನೌಕರರು ಒತ್ತಾಯಿಸಿದ್ದಾರೆ.

ಸರ್ಕಾರ ಏನಾದರೂ ಖಾಸಗೀಕರಣದ ತಿದ್ದುಪಡಿ ಮಸೂದೆ ಜಾರಿಗೆ ತಂದರೆ ಸರ್ಕಾರ ತನ್ನ ಒಡೆತನದಲ್ಲಿರುವ ಯಾವುದೇ ಸಂಸ್ಥೆಯನ್ನು ತನಗೆ ಬೇಕಾದ ಯಾವುದೇ ವ್ಯಕ್ತಿಗೆ ಮಾರಿಕೊಳ್ಳಬಹುದು. ಈಗಾಗಲೇ ಖಾಸಗಿ ಒಡೆತನದ ಕಂಪನಿಗಳಿಗೆ ಹಲವು ಉಸ್ತುವಾರಿಗಳನ್ನು ಸರ್ಕಾರ ನೀಡಿದೆ. ಈಗ ಖಾಸಗಿ ಒಡೆತನಕ್ಕೆ ಒಪ್ಪಿಸಿದರೆ ಹುದ್ದೆ ಪಡೆಯಲು ಕೂಡ ಯುವಕರು ಲಂಚ ಕೊಡಬೇಕಾದ ಪರಿಸ್ಥಿತಿ ಉಂಟಾಗುತ್ತದೆ. ಆದ್ದರಿಂದ ಇದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ ಬ್ಯಾಂಕಿಂಗ್ ಸೇವೆ ತುಂಬಾ ಅಗತ್ಯವಾಗಿದ್ದು, ಭಾರತದ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರು ಈ ಬ್ಯಾಂಕ್ ಗಳನ್ನೇ ಅವಲಂಬಿಸಿದ್ದಾರೆ. ಆಕಸ್ಮಾತ್ ಖಾಸಗಿ ಒಡೆತನಕ್ಕೆ ಸೇರಿದರೆ ಎಲ್ಲಾ ವರ್ಗದವರಿಗೂಸ ಸೇವೆ ಸಿಗುವುದು ಕಷ್ಟವಾಗುತ್ತದೆ. ಕೆಲವರಿಗೋಸ್ಕರ ಒಳಿತು ಮಾಡಲು ಹೋಗಿ ಹಲವರನ್ನು ಬ್ಯಾಂಕ್ ಕ್ಷೇತ್ರದಿಂದಲೇ ದೂರ ಮಾಡುವ ನಿರ್ಧಾರದ ವಿರುದ್ಧ ಹೋರಾಟ ಅನಿವಾರ್ಯ ಎಂದು ಪ್ರತಿಭಟನಾಕಾರರು ತಿಳಿಸಿದರು.

ಬ್ಯಾಂಕ್ ನೌಕರರ ಸಂಘಟನೆ ಪ್ರಮುಖರಾದ ಪುನೀತ್, ಎಂ.ಆರ್. ಹೆಗ್ಡೆ, ವೇಣುಗೋಪಾಲ್, ಎನ್. ಚಂದ್ರಶೇಕರ್, ಮಹಾಬಲೇಶ್ವರ ಹೆಗ್ಡೆ, ನಿರ್ಮಲಾ, ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯುನಿಯನ್ ಸದಸ್ಯರು ಇದ್ದರು.

ರಾಷ್ಟ್ರೀಕೃತ ಬ್ಯಾಂಕ್ ಖಾಸಗೀಕರಣ ವಿರೋಧಿಸಿ ಬ್ಯಾಂಕ್ ನೌಕರರ ರಾಷ್ಟ್ರೀಯ ಸಂಘಟನೆ ಕರೆ ಮೇರೆಗೆ ಗುರುವಾರ ನಗರದಲ್ಲಿ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್ ಗಳ ಸಿಬ್ಬಂದಿ ಮುಷ್ಕರದಲ್ಲಿ ಭಾಗಿಯಾಗಿದ್ದರಿಂದ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಎಲ್ಲಾ ಬ್ಯಾಂಕ್ ಗಳು ಬಂದ್ ಆಗಿದ್ದವು. ಸಿಬ್ಬಂದಿ ಇಲ್ಲದ ಕಾರಣ ವ್ಯವಹಾರ ನಡೆಯಲಿಲ್ಲ.

ಹಣ ಪಾವತಿ, ವಿತ್ ಡ್ರಾ, ಚೆಕ್ ಕ್ಲಿಯರೆನ್ಸ್ ಸೇರಿದಂತೆ ವಿವಿಧ ಹಣಕಾಸು ಸಂಬಂಧಿತ ಕಾರ್ಯಗಳಿಗಾಗಿ ಗ್ರಾಹಕರು ಪರದಾಡುವಂತಾಯಿತು. ಎರಡು ದಿನ ಬ್ಯಾಂಕ್ ಮುಷ್ಕರ ಇರುವುದರಿಂದ ಎಟಿಎಂಗಳಲ್ಲಿಯೂ ನಗದು ಕೊರತೆ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X