Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯಮಟ್ಟದ ಓಪನ್ ಟ್ವೆಕಾಂಡೋ ಚಾಂಪಿಯನ್...

ರಾಜ್ಯಮಟ್ಟದ ಓಪನ್ ಟ್ವೆಕಾಂಡೋ ಚಾಂಪಿಯನ್ ಶಿಪ್: ದ.ಕ. ಜಿಲ್ಲೆಗೆ 9 ಪದಕ

ವಾರ್ತಾಭಾರತಿವಾರ್ತಾಭಾರತಿ17 Dec 2021 12:32 PM IST
share
ರಾಜ್ಯಮಟ್ಟದ ಓಪನ್ ಟ್ವೆಕಾಂಡೋ ಚಾಂಪಿಯನ್ ಶಿಪ್: ದ.ಕ. ಜಿಲ್ಲೆಗೆ 9 ಪದಕ

ಬೆಂಗಳೂರು : ಕರ್ನಾಟಕ ಟೇಕ್ವಾಂಡೋ ಅಕಾಡೆಮಿ  ವತಿಯಿಂದ  ರಾಜ್ಯಮಟ್ಟದ ಓಪನ್ ಟ್ವೆಕಾಂಡೋ ಚಾಂಪಿಯನ್ ಶಿಪ್ ನಲ್ಲಿ ದ.ಕ. ಜಿಲ್ಲೆಯ ಟ್ವೆಕಾಂಡೋ ಪಟುಗಳು ಚಿನ್ನ, ಬೆಳ್ಳಿ, ಕಂಚು ಸಹಿತ 9 ಪದಕಗಳನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ಟೇಕ್ವಾಂಡೋ ಅಕಾಡೆಮಿ ನಗರದ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತಿಚೆಗೆ  ನಡೆದ ರಾಜ್ಯ  ಓಪನ್ ಟೆಕ್ವಾಂಡೋ ಚಾಂಪಿಯನ್ ಶಿಪ್-2021 ಕ್ರೀಡಾಕೂಟದಲ್ಲಿ   ಕ್ಯೊರೊಗಿ (ಫೈಟಿಂಗ್) ಮತ್ತು ಪೊಂಸೆ ಹಾಗೂ  ಅಯಾ ವಯಸ್ಸಿನ ವಲಯ ಮಿತಿ  ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡದಿಂದ ಪ್ರತಿನಿಧಿಸಿದ ದಕ್ಷಿಣ ಕನ್ನಡ ಕ್ರಿಡಾಪಟುಗಳು  6 ಚಿನ್ನ , 2 ಬೆಳ್ಳಿ , 1ಕಂಚು ಪದಕಗಳನ್ನು  ಪಡೆದು ರಾಷ್ಟ ಮಟ್ಟಕ್ಕೆ ಟೇಕ್ವಾಂಡೋ ಚ್ಯಾಂಪಿಯನ್ ಶಿಪ್ ಗೆ  ಆಯ್ಕೆ ಆಗಿದ್ದರೆ. 

8 ವರ್ಷ ಅಡಿಯ ಫೈಟಿಂಗ್  ವಿಭಾಗದಲ್ಲಿ  ಮುಹಮ್ಮದ್ ರಾಹಿಪ್ ಚಿನ್ನ ಹಾಗೂ ಮುಹಮ್ಮದ್ ರಿಹಾಮ್ ಘನಿ ಪೊಂಸೆ ವಿಭಾಗ ದಲ್ಲಿ ಕಂಚಿನ ಪದಕ  ಹಾಗೂ 10 ವರ್ಷ ಅಡಿಯ ಫೈಟಿಂಗ್ ವಿಭಾಗದಲ್ಲಿ ಮುಹಮ್ಮದ್ ಮುಸ್ತಫಾ ಚಿನ್ನ , 12 ವರ್ಷ ಅಡಿಯ ಫೈಟಿಂಗ್ ವಿಭಾಗದಲ್ಲಿ ಮುಹಮ್ಮದ್ ಪೈಝಲ್ ಚಿನ್ನ ಹಾಗೂ ಪೊಂಸೆ ವಿಭಾಗದಲ್ಲಿ ಮುಹಮ್ಮದ್ ಮಿಶಾಲ್ ಚಿನ್ನ, 14 ವರ್ಷ ವಯೋಮಿತಿ  55 ಕೆಜಿ ವಿಭಾಗದಲ್ಲಿ ಮುಹಮ್ಮದ್ ಅಯಾನ್ ಚಿನ್ನ, 45 ಕೆಜಿ ವಿಭಾಗದಲ್ಲಿ ಮುಹಮ್ಮದ್ ನಿಹಲ್ ನಝೀರ್ ಚಿನ್ನ 
ಹಾಗೂ 15 ವರ್ಷ ಮೇಲ್ಪಟ್ಟ ವಯಸ್ಸಿನ ವಿಭಾಗದ 18 ವರ್ಷ ವಯೋಮಿತಿಯಲ್ಲಿ ಮುಹಮ್ಮದ್ ಶಿರ್ಹಾನ್ ಬೆಳ್ಳಿ ಪದಕ ಹಾಗೂ
20 ವರ್ಷ ವಯಮಿತಿ ಯಲ್ಲಿ ಮುಹಮ್ಮದ್ ಶಹಬನ್ ಬೆಳ್ಳಿ ಪದಕ ಗಳನ್ನು ಪಡೆದು ಜ.7, 8- 2022ರಂದು ಊಟಿ ರಾಷ್ಟ್ರ ಮಟ್ಟದ ಟೇಕ್ವಾಂಡೋ ಚ್ಯಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದರೆ.

ಇವರು ದಕ್ಷಿಣ ಕನ್ನಡ ಜಿಲ್ಲೆಯ ಟ್ವೆಕಾಂಡೋ ತರಬೇತಿ ಕೇಂದ್ರಗಳಾಗಿರುವ ಪಾಣೆಮಂಗಳೂರಿನ ಫಿಟ್ಟೆಸ್ ಮಲ್ಟಿ ಜಿಂ ಮತ್ತು ಮಾರ್ಷಲ್ ಆರ್ಟ್ಸ್ ಸೆಂಟರ್ ಹಾಗೂ ಎಕ್ಸ್ಟ್ರೀಂ ಫೈಟ್ ಕ್ಲಬ್ ಸುರತ್ಕಲ್ ಕೇಂದ್ರದಲ್ಲಿ ಟ್ವೆಕಾಂಡೋ  ತರಬೇತಿಯನ್ನು ಪಡೆದಿದ್ದು, ಜಿಲ್ಲಾ ಮುಖ್ಯ ಟ್ವೆಕಾಂಡೋ ತರಬೇತುದಾರ ಇಸಾಕ್ ಇಸ್ಮಾಯಿಲ್ ನಂದಾವರ ಹಾಗೂ ಸಹಾಯಕ ತರಬೇತುದಾರ ಶಹಬನ್ ಟಿಕೆಡಿ ಕುಳಾಯಿ ಅವರು ತರಬೇತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X