Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೊಟ್ಟೆ ವಿಚಾರದಲ್ಲಿ ನನ್ನ ವಿರುದ್ಧ...

ಮೊಟ್ಟೆ ವಿಚಾರದಲ್ಲಿ ನನ್ನ ವಿರುದ್ಧ ಸಮಾಜವನ್ನು ಎತ್ತಿಕಟ್ಟಲು ಯತ್ನ: ಪೇಜಾವರ ಶ್ರೀ

ವಾರ್ತಾಭಾರತಿವಾರ್ತಾಭಾರತಿ17 Dec 2021 9:15 PM IST
share
ಮೊಟ್ಟೆ ವಿಚಾರದಲ್ಲಿ ನನ್ನ ವಿರುದ್ಧ ಸಮಾಜವನ್ನು ಎತ್ತಿಕಟ್ಟಲು ಯತ್ನ: ಪೇಜಾವರ ಶ್ರೀ

ಉಡುಪಿ, ಡಿ.17: ಮಾಧ್ಯಮಗಳು ಸಮಾಜದ ಸ್ವಾಸ್ಥವನ್ನು ಕಾಪಾಡುವ ದೊಡ್ಡ ಜವಾಬ್ದಾರಿಯನ್ನು ಹೊಂದಿದೆ. ಆದರೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ದುಸ್ಸಾಹಸಕ್ಕೆ ಯಾವುದೇ ಮಾಧ್ಯಮಗಳು ಕೈಹಾಕಬಾರದು. ಶಾಲಾ ಮಕ್ಕಳಿಗೆ ಮೊಟ್ಟೆ ಕೊಡುವ ವಿಚಾರದಲ್ಲಿ ನನ್ನ ಅಭಿಪ್ರಾಯ ತಿರುಚಿ ನನ್ನ ವಿರುದ್ಧ ಸಮಾಜವನ್ನು ಎತ್ತಿಕಟ್ಟುವ ಕಾರ್ಯ ಮಾಡಲಾಗಿದೆ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಉಡುಪಿ ಪೇಜಾವರ ಮಠದಿಂದ ಬಿಡುಗಡೆ ಮಾಡಲಾಗಿರುವ ವಿಡಿಯೋ ದಲ್ಲಿ ಹೇಳಿಕೆ ನೀಡಿರುವ ಸ್ವಾಮೀಜಿ, ‘ಶಾಲೆಯಲ್ಲಿ ಮೊಟ್ಟೆ ವಿತರಣೆ ಕುರಿತಂತೆ ವಾಸ್ತವದಲ್ಲಿ ನನ್ನ ಅಭಿಪ್ರಾಯ ಪಡೆಯುವ ವೇಳೆ ಮಾಧ್ಯಮಗಳು ನಮಗೆ ನೀಡಿದ ಮಾಹಿತಿಯೇ ತಪ್ಪು. ಶಾಲೆಯಲ್ಲಿ ಸಾಮೂಹಿಕವಾಗಿ ಎಲ್ಲರಿಗೂ ಮೊಟ್ಟೆ ವಿತರಿಸಲಾಗುತ್ತಿದೆ, ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂಬುದಾಗಿ ಕೇಳ ಲಾಗಿತ್ತು. ಅದಕ್ಕೆ ನಾವು, ಆಹಾರದ ಹಕ್ಕು, ಸ್ವಾತಂತ್ರ್ಯ ಎಲ್ಲರಿಗೂ ಇದೆ. ಸಸ್ಯ ಹಾರಿಗಳಿಗೆ ಮೊಟ್ಟೆ ತಿನ್ನಿಸುವ ಕೆಲಸ ಆಗಬಾರದು ಎಂದಿದ್ದೆ’ ಎಂದು ಹೇಳಿದರು.

ಶಾಲೆಯಲ್ಲಿ ಕೆಲವರಿಗೆ ಮೊಟ್ಟೆ ವಿತರಣೆ, ಕೆಲವರಿಗೆ ನೀಡದಿರುವುದು ಮತಬೇದಕ್ಕೆ ಕಾರಣವಾಗುತ್ತದೆ. ಆ ಕಾರಣಕ್ಕೆ ಶಾಲೆಯಲ್ಲಿ ಸಾಮೂಹಿಕವಾಗಿ ಮೊಟ್ಟೆ ನೀಡುವುದಕ್ಕೆ ಅಂದು ನಾನು ಮಾಧ್ಯಮದವರಲ್ಲಿ ವಿರೋಧ ವ್ಯಕ್ತಪಡಿಸಿದ್ದೆ. ಆದರೆ ಮೊಟ್ಟೆ ತಿನ್ನುವವರಿಗೆ ಮೊಟ್ಟೆ ಕೊಡುತ್ತಾರೆ, ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡುತ್ತಾರೆ ಎಂಬುದು ನನಗೆ ಆ ನಂತರ ತಿಳಿಯಿತು ಎಂದು ಅವರು ತಿಳಿಸಿದರು.

ಈ ವಿಚಾರ ನಮಗೆ ತಿಳಿಸದೆ, ಮೊಟ್ಟೆ ಹಂಚುವ ಕುರಿತು ಅಭಿಪ್ರಾಯವೇನು ಎಂಬ ಅರ್ಧ ಸತ್ಯ ಅಂದರೆ ಅರ್ಧ ಸುಳ್ಳು ಕೇಳಿ ನಮ್ಮ ಅಭಿಪ್ರಾಯ ಪಡೆದಿದ್ದಾರೆ. ಸಮಾಜದ ಮುಂದೆ ನಮ್ಮ ಅಭಿಪ್ರಾಯ ಮುಂದಿಟ್ಟು ಶಾಲೆಯಲ್ಲಿ ಬಡ, ಆಶಕ್ತ, ದುರ್ಬಳ ಮಕ್ಕಳಿಗೆ ಮೊಟ್ಟೆ ಕೊಡುವುದನ್ನು ಸ್ವಾಮೀಜಿ ವಿರೋಧಿಸುತ್ತಿದ್ದಾರೆ ಎಂದು ಪ್ರಸಾರ ಮಾಡಲಾಗಿದೆ. ಈ ಮೂಲಕ ಜನಸಮೂಹವನ್ನು ಎತ್ತಿ ಕಟ್ಟುವ ಕೆಲಸ ಮಾಧ್ಯಮ ಮಾಡಿದೆ. ಮಾಧ್ಯಮಗಳು ಸಮಾಜ ಸಂಘಟಿಸುವ ಕಾರ್ಯ ನಡೆಯಬೇಕು ಹೊರತು ಸಮಾಜ ಒಡೆಯುವ ಕೆಲಸ ಮಾಡ ಬಾರದು. ತಪ್ಪು ದಾರಿಗೆ ಎಳೆದು ಒಂದು ವರ್ಗವನ್ನು ಹೀಯಾಳಿಸುವ ಕೆಲಸ ಮಾಡಬಾರದೆಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X