Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭೀಮಾ ಕೋರೆಗಾಂವ್ ಪ್ರಕರಣ: ವರವರ ರಾವ್...

ಭೀಮಾ ಕೋರೆಗಾಂವ್ ಪ್ರಕರಣ: ವರವರ ರಾವ್ ಆರೋಗ್ಯ ಸ್ಥಿರವಾಗಿದೆ, ಅವರು ಶರಣಾಗಬೇಕು ಎಂದ ಎನ್‍ಐಎ

ವಾರ್ತಾಭಾರತಿವಾರ್ತಾಭಾರತಿ18 Dec 2021 9:09 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಭೀಮಾ ಕೋರೆಗಾಂವ್ ಪ್ರಕರಣ: ವರವರ ರಾವ್ ಆರೋಗ್ಯ ಸ್ಥಿರವಾಗಿದೆ, ಅವರು ಶರಣಾಗಬೇಕು ಎಂದ ಎನ್‍ಐಎ

ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣದ ಆರೋಪಿಗಳಲ್ಲೊಬ್ಬರಾಗಿರುವ ಕವಿ ವರವರ ರಾವ್ ಅವರ ಸ್ಥಿತಿ ವೈದ್ಯಕೀಯವಾಗಿ ಸ್ಥಿರವಾಗಿದೆ ಹಾಗೂ ಅವರು ಜೈಲು ಅಧಿಕಾರಿಗಳ ಮುಂದೆ ಶರಣಾಗತರಾಗಬೇಕು ಎಂದು ರಾಷ್ಟ್ರೀಯ ತನಿಖಾ ಏಜನ್ಸಿಯು ಶುಕ್ರವಾರ ಬಾಂಬೆ ಹೈಕೋರ್ಟ್‍ಗೆ ತಿಳಿಸಿದೆ.

ತಮ್ಮ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸುವಂತೆ ಕೋರಿ ವರವರ ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಎನ್‍ಐಎ ಮೇಲಿನಂತೆ ಹೇಳಿದೆ. ಈ ಹಿಂದಿನ ವಿಚಾರಣೆ ವೇಳೆ ರಾವ್ ಅವರ ಜಾಮೀನು ಅವಧಿಯನ್ನು ಹೈಕೋರ್ಟ್ ಡಿಸೆಂಬರ್ 20ರವರೆಗೆ ವಿಸ್ತರಿಸಿತ್ತು.

ರಾವ್ ಅವರ ವೈದ್ಯಕೀಯ ತಪಾಸಣೆ ನಡೆಸುವಂತೆ ಬಾಂಬೆ ಹೈಕೋರ್ಟ್ ಮುಂಬೈಯ ನಾನಾವತಿ ಆಸ್ಪತ್ರೆಗೆ ಡಿಸೆಂಬರ್ 3ರಂದು ಸೂಚಿಸಿತ್ತು. 82 ವರ್ಷದ ರಾವ್ ಅವರ ಕೂಲಂಕಷ ವೈದ್ಯಕೀಯ ತಪಾಸಣೆಗಾಗಿ ನ್ಯಾಯಾಲಯ ಆಸ್ಪತ್ರೆಗೆ ಎರಡು ವಾರಗಳ ಕಾಲಾವಕಾಶ ಒದಗಿಸಿತ್ತು.

ಅವರ ಆರೋಗ್ಯ ಸ್ಥಿತಿಯ ಸಾರಾಂಶವನ್ನು ಆಸ್ಪತ್ರೆಯು ಶುಕ್ರವಾರ ನ್ಯಾಯಾಲಯಕ್ಕೆ ಸಲ್ಲಿಸಿದೆ. "ಅವರ ಆರೋಗ್ಯ ಸ್ಥಿರವಾಗಿದೆ  ಆದರೆ ಅವರ ರಕ್ತದೊತ್ತಡವು ಸ್ವಲ್ಪ ಅಧಿಕವಾಗಿದೆ ಎಂದು ಹೃದ್ರೋಗತಜ್ಞರು ಕಂಡುಕೊಂಡಿದ್ದಾರೆ. ಈ ಕಾರಣದಿಂದಾಗಿ ಅವರಿಗೆ ನೀಡಲಾಗುವ ಸಿಲಾಸರ್ ಎಂಬ ಮಾತ್ರೆಯ ಡೋಸೇಜ್ ಅನ್ನು 5 ಎಂಜಿ ಇಂದ 10 ಎಂಜಿ ಗೆ ಏರಿಸಲಾಗಿದೆ" ಎಂದು ಆಸ್ಪತ್ರೆ ತನ್ನ ವರದಿಯಲ್ಲಿ ತಿಳಿಸಿತ್ತು.

ಉಳಿದಂತೆ ಅವರು ನಿಯಮಿತವಾಗಿ ತೆಗೆದುಕೊಳ್ಳುವ ಔಷಧಿಗಳನ್ನೇ ಮುಂದುವರಿಸುವಂತೆ ತಿಳಿಸಲಾಗಿದೆ ಎಂದು ವರದಿ ಹೇಳಿದೆ.

ಈ ವರದಿಯ ಆಧಾರದಲ್ಲಿ ರಾವ್ ಅವರನ್ನು ಮತ್ತೆ ಜೈಲಿಗೆ ಕಳುಹಿಸಬೇಕು ಎಂದು ವಿಶೇಷ ಸಾರ್ವಜನಿಕ ಅಭಿಯೋಜಕ ಸಂದೇಶ್ ಪಾಟೀಲ್ ಆಗ್ರಹಿಸಿದರೆ, ಅವರ ಆರೋಗ್ಯ ಸ್ಥಿತಿಯ ಸಾರಾಂಶ ನೀಡಿದರೆ ಸಾಲದು ಸಂಪೂರ್ಣ ವರದಿ ಒದಗಿಸಬೇಕು ಎಂದು ರಾವ್ ಪರ ವಕೀಲ ಆನಂದ್ ಗ್ರೋವರ್ ಕೋರಿದರು. ಈ ಹಿನ್ನೆಲೆಯಲ್ಲಿ ರಾವ್ ಅವರ ಸಂಪೂರ್ಣ ವೈದ್ಯಕೀಯ ವರದಿಯನ್ನು ಒದಗಿಸುವಂತೆ ನ್ಯಾಯಾಲಯ ಆಸ್ಪತ್ರೆಗೆ ಹೇಳಿದೆ.

ವಿಚಾರಣೆಯು ಸೋಮವಾರ ಮುಂದುವರಿಯಲಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X