Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಅಮೇಠಿ ಇನ್ನೂ ಹಾಗೆಯೇ ಇದೆ, ಜನರ...

'ಅಮೇಠಿ ಇನ್ನೂ ಹಾಗೆಯೇ ಇದೆ, ಜನರ ಕಣ್ಣಲ್ಲಿ ಆಕ್ರೋಶವಿದೆ': ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ18 Dec 2021 3:37 PM IST
share
ಅಮೇಠಿ ಇನ್ನೂ ಹಾಗೆಯೇ ಇದೆ, ಜನರ ಕಣ್ಣಲ್ಲಿ ಆಕ್ರೋಶವಿದೆ: ರಾಹುಲ್ ಗಾಂಧಿ

ಅಮೇಠಿ/ಹೊಸದಿಲ್ಲಿ: ರಾಹುಲ್ ಗಾಂಧಿ ಅವರು ಇಂದು ತಮ್ಮ ಹಿಂದಿನ ಲೋಕಸಭಾ ಕ್ಷೇತ್ರವಾದ ಉತ್ತರ ಪ್ರದೇಶದ ಅಮೇಠಿಯಲ್ಲಿ ಪಾದಯಾತ್ರೆಯ ನೇತೃತ್ವ ವಹಿಸಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿಯು ರಾಜ್ಯದಲ್ಲಿ  ಸತತ ಎರಡನೇ ಅವಧಿಗೆ ಅಧಿಕಾರ ಪಡೆಯಲು ಶ್ರಮಿಸುತ್ತಿರುವಾಗ ಕಾಂಗ್ರೆಸ್ ತನ್ನ ನೆಲೆ  ಕಂಡುಕೊಳ್ಳುತ್ತಿರುವಾಗ ಶನಿವಾರ ಆಯೋಜಿಸಿರುವ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಅವರ ಸಹೋದರಿ ಹಾಗೂ  ಪಕ್ಷದ ಯುಪಿ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾಧ್ರಾ ಸಾಥ್ ನೀಡಿದರು.

2019 ರ ಲೋಕಸಭೆಯ ಸೋಲಿನ ನಂತರ ಎರಡನೇ ಬಾರಿಗೆ ಅಮೇಠಿಗೆ ಭೇಟಿ ನೀಡಿದ, 51 ವರ್ಷದ ರಾಹುಲ್  ಗಾಂಧಿ, "ಅಮೇಠಿಯ ಪ್ರತಿ ಗಲ್ಲಿಯೂ ಈಗಲೂ ಮೊದಲಿನಂತೆಯೇ ಇದೆ.  ಸರಕಾರದ ವಿರುದ್ಧ ಕೋಪ ಜನರ ಕಣ್ಣಲ್ಲಿದೆ" ಎಂದು ಹೇಳಿದರು.

"ಹೃದಯಗಳಲ್ಲಿ ಮೊದಲಿನಂತೆಯೇ ಜಾಗವಿದೆ. ಅನ್ಯಾಯದ ವಿರುದ್ಧ ನಾವು ಈಗಲೂ ಒಂದಾಗಿದ್ದೇವೆ" ಎಂದು  ಹಣದುಬ್ಬರ ವಿರೋಧಿ ರ್ಯಾಲಿಯನ್ನು ಮುನ್ನಡೆಸಿದ ರಾಹುಲ್ ಹೇಳಿದರು.

"ನಾನು 2004 ರಲ್ಲಿ ರಾಜಕೀಯಕ್ಕೆ ಬಂದೆ. ನಾನು ನನ್ನ ಮೊದಲ ಚುನಾವಣೆಯಲ್ಲಿ ಸ್ಪರ್ಧಿಸಿದ ನಗರ ಅಮೇಠಿ. ಅಮೇಠಿಯ ಜನರು ನನಗೆ ರಾಜಕೀಯದ ಬಗ್ಗೆ ಸಾಕಷ್ಟು ಕಲಿಸಿದ್ದಾರೆ. ನೀವು ನನಗೆ ರಾಜಕೀಯಕ್ಕೆ ದಾರಿ ತೋರಿಸಿದ್ದೀರಿ ಹಾಗೂ  ಪ್ರತಿಯೊಬ್ಬರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ’’ಎಂದರು.

ಚೀನಾದೊಂದಿಗಿನ ಭಾರತದ ಗಡಿ ವಿವಾದ, ದಿಲ್ಲಿ ಗಡಿಭಾಗದಲ್ಲಿ ಪ್ರತಿಭಟನಾ ಸ್ಥಳಗಳಲ್ಲಿ ರೈತರ ಸಾವುಗಳು ಹಾಗೂ   "ಹಿಂದೂ ವರ್ಸಸ್ ಹಿಂದುತ್ವವಾದಿ" ಯ ಬಗ್ಗೆ ತಮ್ಮ ಭಾಷಣದಲ್ಲಿ ರಾಹುಲ್ ಪ್ರಸ್ತಾವಿಸಿದರು.

ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಪ್ರಮುಖ ನಾಯಕರು ರಾಜಸ್ಥಾನದಲ್ಲಿ ಬೃಹತ್ ರ್ಯಾಲಿಯನ್ನು ನಡೆಸಿದ ಸರಿಯಾಗಿ ಒಂದು ವಾರದ ನಂತರ ಅಮೇಠಿಯಲ್ಲಿ ಇಂದಿನ ಆರು ಕಿಮೀ ಪಾದಯಾತ್ರೆಯು ಕೇಂದ್ರದ ವೈಫಲ್ಯಗಳನ್ನು ಎತ್ತಿ ತೋರಿಸಿತು

#Amethi की हर गली आज भी वैसी ही है- सिर्फ़ जनता की आँखों में अब सरकार के लिए आक्रोश है।

दिलों में आज भी पहले सी जगह है-
आज भी एक हैं हम,
अन्याय के ख़िलाफ़!#PratigyaPadyatra https://t.co/ZAv0UpNjPf

— Rahul Gandhi (@RahulGandhi) December 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X