Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈದರಾಬಾದ್‍ಗೆ ಬಂದು ಕಾರ್ಯಕ್ರಮ ನೀಡಿ:...

ಹೈದರಾಬಾದ್‍ಗೆ ಬಂದು ಕಾರ್ಯಕ್ರಮ ನೀಡಿ: ಮುನವ್ವರ್ ಫಾರೂಖಿ, ಕುನಾಲ್ ಕಾಮ್ರಾಗೆ ತೆಲಂಗಾಣ ಸಚಿವರ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ18 Dec 2021 6:22 PM IST
share
ಹೈದರಾಬಾದ್‍ಗೆ ಬಂದು ಕಾರ್ಯಕ್ರಮ ನೀಡಿ: ಮುನವ್ವರ್ ಫಾರೂಖಿ, ಕುನಾಲ್ ಕಾಮ್ರಾಗೆ ತೆಲಂಗಾಣ ಸಚಿವರ ಆಹ್ವಾನ

ಹೈದರಾಬಾದ್: ಹೈದರಾಬಾದ್‍ನಲ್ಲಿ ಕಾರ್ಯಕ್ರಮ ನೀಡಿ ಎಂದು ಹೇಳಿ ತೆಲಂಗಾಣ ಸಚಿವ ಕೆ.ಟಿ ರಾಮ ರಾವ್ ಅವರು ಕಾಮಿಡಿಯನ್‍ಗಳಾದ ಮುನವ್ವರ್ ಫಾರೂಖಿ ಮತ್ತು ಕುನಾಲ್ ಕಾಮ್ರಾ ಅವರಿಗೆ ಆಹ್ವಾನ ನೀಡಿದ್ದಾರೆ.

ಹೈದರಾಬಾದ್ ನಿಜವಾಗಿಯೂ ಒಂದು ಕಾಸ್ಮೊಪಾಲಿಟನ್ ನಗರ ಹಾಗೂ ಸ್ಟ್ಯಾಂಡ್-ಅಪ್ ಕಾಮಿಡಿಯನ್‍ಗಳಿಗೆ ಬಹಿರಂಗವಾಗಿ ಆಹ್ವಾನ ನೀಡುತ್ತದೆ ಎಂದು ಸಚಿವರು ಹೇಳಿದ್ದಾರೆ.

ಸಂಘಟನೆಗಳ ವಿರೋಧದಿಂದಾಗಿ ಫಾರೂಖಿ ಅವರ ಬೆಂಗಳೂರು ಕಾರ್ಯಕ್ರಮಕ್ಕೆ ಕಳೆದ ತಿಂಗಳು ಪೊಲೀಸರು ಅನುಮತಿ ನಿರಾಕರಿಸಿದ್ದರು. ಕಾಮ್ರಾ ಅವರ ಬೆಂಗಳೂರು ಶೋ ಕೂಡ ಇದೇ ಕಾರಣಕ್ಕೆ ರದ್ದುಗೊಂಡಿತ್ತು.

ಶುಕ್ರವಾರ  ಮಾಸ್ ಮ್ಯೂಚುವಲ್ ವಿಮೆ ಮತ್ತು ಹಣಕಾಸು ಕಂಪೆನಿಯ ಹೈದರಾಬಾದ್ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಸಚಿವರು ಇಬ್ಬರು ಕಾಮಿಡಿಯನ್‍ಗಳಿಗೂ ಆಹ್ವಾನ ನೀಡಿದ್ದಾರೆ.

ತೆಲಂಗಾಣದಲ್ಲಿ ಕೆಟಿಆರ್ ಎಂದೇ ಚಿರಪರಿಚಿತರಾಗಿರುವ ರಾವ್, ಕಾರ್ಯಕ್ರಮದಲ್ಲಿ ಮಾತನಾಡುತ್ತಾ, "ಮುನವ್ವರ್ ಫಾರೂಖಿ ಮತ್ತು ಕುನಾಲ್  ಕಾಮ್ರಾ ಅವರ ಅಭಿಪ್ರಾಯಗಳಂತೆಯೇ ನಮ್ಮ ಅಭಿಪ್ರಾಯವಿಲ್ಲ ಎಂಬ ಕಾರಣಕ್ಕೆ ಅವರ ಶೋಗಳನ್ನು ನಾವು ರದ್ದುಪಡಿಸುವುದಿಲ್ಲ" ಎಂದು ಹೇಳಿದರು.

ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರ ಪುತ್ರರಾಗಿರುವ ಕೆ.ಟಿ ರಾವ್ ಮುಂದುವರಿದು ಮಾತನಾಡುತ್ತಾ "ಬೆಂಗಳೂರಿನಿಂದ ಕೇಳುತ್ತಿರುವ ಅಥವಾ ಬೆಂಗಳೂರಿನ ಜನರಿಗೆ ನಾನು ಇದನ್ನು ಹೇಳುತ್ತಿದ್ದೇನೆ. ನೀವು ಕಾಸ್ಮೊಪಾಲಿಟನ್ ನಗರ ಎಂದು  ಹೇಳುತ್ತೀರಿ ಹಾಗೂ ಹಾಸ್ಯವನ್ನು ಗಂಭೀರವಾಗಿ ಪರಿಗಣಿಸುತ್ತೀರಿ. ಅದು ನನಗೆ ಅರ್ಥವಾಗುತ್ತಿಲ್ಲ, ಹೈದರಾಬಾದ್ ಎಲ್ಲಾ ಸಂಸ್ಕೃತಿಗಳನ್ನು ಸ್ವಾಗತಿಸುತ್ತದೆ" ಎಂದಿದ್ದಾರೆ.

"ನೀವು ಇಲ್ಲಿ ಬಂದು ಸರಕಾರವನ್ನು ಟೀಕಿಸಬಹುದು. ನಿಜ ಹೇಳಬೇಕೆಂದರೆ ನಾವು ವಿಪಕ್ಷಗಳಿಂದ ಪ್ರತಿ ದಿನ ಟೀಕೆಗಳನ್ನು ಎದುರಿಸುತ್ತೇವೆ ಆದರೂ ತಾಳ್ಮೆಯಿಂದಿದ್ದೇವೆ, ನನ್ನನ್ನು ನಂಬಿ"‌ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X