ಮಣಿಪಾಲ, ಡಿ.19: ವಿಪರೀತ ಕುಡಿತದ ಚಟದಿಂದ ಮಾನಸಿಕ ಖಿನ್ನತಗೆ ಒಳಗಾಗಿದ್ದ ನವೀನ್(31) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಶಿವಳ್ಳಿ ಗ್ರಾಮದ ಮೂಡುಸಗ್ರಿ ಎಂಬಲ್ಲಿನ ಹಾಡಿಯಲ್ಲಿ ಡಿ.16ರ ರಾತ್ರಿಯಿಂದ ಡಿ.18ರ ಮಧ್ಯಾಹ್ನದ ಮಧ್ಯಾವಧಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.