Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಪ್ರೀತಿ, ಪ್ರೇಮ, ವಿರಹಗಳ ಗೊಂಚಲು

ಪ್ರೀತಿ, ಪ್ರೇಮ, ವಿರಹಗಳ ಗೊಂಚಲು

ವಾರ್ತಾಭಾರತಿವಾರ್ತಾಭಾರತಿ20 Dec 2021 11:28 AM IST
share
ಪ್ರೀತಿ, ಪ್ರೇಮ, ವಿರಹಗಳ ಗೊಂಚಲು

‘ಕಾವ್ಯಗೊಂಚಲು’ ನೂರ್ ಜಹಾನ್‌ರವರ ಕವಿತೆಗಳ ಸಂಗ್ರಹ. ಭಾಷೆ ಮತ್ತು ಬರವಣಿಗೆಯ ಜೊತೆ ಜೊತೆಗೆ ಹೆಜ್ಜೆ ಹಾಕುವ ನೂರ್ ಜಹಾನ್‌ರವರು ಅಪ್ಪಟ ಸಮಾಜ ಸೇವಕಿಯೂ ಹೌದು. ಆದುದರಿಂದಲೇ, ಸಮಾಜದ ಕುರಿತ ಹೃದ್ಯ ಭಾವಗಳನ್ನು ಅವರ ಪ್ರತಿ ಕವನಗಳಲ್ಲೂ ಕಾಣಬಹುದು.

ಮಾಗಿದ ಅಪಾರ ಜೀವನಾನುಭವ, ಬದುಕಿನಲ್ಲಿ ಎದುರಾದ ಸವಾಲುಗಳು, ವೈಯಕ್ತಿಕ ಸುತ್ತಮುತ್ತಲಿನ ನೋವುಗಳು, ಸಾಮಾಜಿಕ, ರಾಜಕೀಯ ಬದುಕಿನ ದೈನಂದಿನ ಒಳಸುಳಿಗಳು, ಪ್ರಕೃತಿ, ಭೂಕಂಪ, ಸಾವು, ನೋವು, ಬಡತನ, ಶೋಷಣೆ, ದುಡಿಯುವ ಮಹಿಳೆಯರ ಅತಂತ್ರ ಸ್ಥಿತಿ, ಲೈಂಗಿಕ ಕಿರುಕುಳಗಳು, ಕೌಟುಂಬಿಕ ಹಿಂಸೆ, ಜನರ ಬಂಧು ಬಾಂಧವರ ಸಣ್ಣತನ, ದೇವರು, ಅನ್ನದಾನಿ, ಇಂತಹ ಎಲ್ಲ ವಿಷಯ ವಸ್ತುಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಕಾವ್ಯವಾಗಿಸಲು ಯತ್ನಿಸಿದ್ದಾರೆ. ಕೆಲವು ಕವಿತೆಗಳು ಕಥನಗುಣವನ್ನು ಹೊಂದಿದ್ದರೆ, ಇನ್ನು ಕೆಲವು ವಾಚ್ಯವನ್ನು ಅವಲಂಬಿಸಿಕೊಂಡಿವೆ.

ಹಾಗೆಯೇ ಹೆಚ್ಚಿನ ಕವಿತೆಗಳಲ್ಲಿ ಪ್ರೀತಿ ಸ್ಥಾಯಿಯಾಗಿದೆ. ಅದರ ಮೂಲಕ ತೆರೆದುಕೊಳ್ಳುವ ಒಂಟಿತನ ಅವರ ಹೆಚ್ಚಿನ ಕವಿತೆಗಳಲ್ಲಿ ಕಾಡುತ್ತವೆ. ಕೆಲವೊಮ್ಮೆ ಕವಿತೆಗಳಲ್ಲಿ ಮಾತುಗಳೇ ಜಾಸ್ತಿಯಾಯಿತೇನೋ ಅನ್ನಿಸುತ್ತದೆ. ಆದರೆ ಸಾಲುಗಳಲ್ಲಿರುವ ಒಳ ತುಡಿತ ಮತ್ತು ಪ್ರಾಮಾಣಿಕತೆ ನಮ್ಮನ್ನು ತಟ್ಟದೇ ಇರುವುದಿಲ್ಲ.

‘‘ಜನ ವ್ಯಾಪಾರವಲ್ಲ

ಇಷ್ಟೇ ಜೀವಿಸಬೇಕು ಎಂದು ಹೇಳಲು

ಜೀವನ ಸಮಜಾಯಿಷಿಯ ಮರುರೂಪವಲ್ಲ

ಸರಿದೂಗಿಸಿಕೊಂಡು ಹೋಗಲು

ಜೀವನವೆಂದರೆ ತನ್ನ ಇಷ್ಟದಂತೆ ಸಂತೋಷವಾಗಿ

ಸುಖವಾಗಿ ಎಷ್ಟು ಬೇಕೋ ಅಷ್ಟು ಜೀವಿಸಬೇಕು...’’

ಎನ್ನುವ ಜೀವನ ದರ್ಶನವನ್ನು ಹಲವು ಕವಿತೆಗಳಲ್ಲಿ ಪದೇ ಪದೇ ಕಾಣಬಹುದಾಗಿದೆ.

ಪೂಜಾ ಪ್ರಕಾಶನ, ಬೀದರ ಕೃತಿಯನ್ನು ಹೊರತಂದಿದೆ. ಪುಟಗಳು 156. ಮುಖಬೆಲೆ 150. ಆಸಕ್ತರು 81051 27682 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X