Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಡ್ಗಿಚ್ಚು ನಂದಿಸುವಿಕೆಗೆ ಹೆಲಿಕಾಪ್ಟರ್...

ಕಾಡ್ಗಿಚ್ಚು ನಂದಿಸುವಿಕೆಗೆ ಹೆಲಿಕಾಪ್ಟರ್ ಖರೀದಿ: ಅರಣ್ಯ ಸಚಿವ ಉಮೇಶ್ ಕತ್ತಿ

ವಾರ್ತಾಭಾರತಿವಾರ್ತಾಭಾರತಿ20 Dec 2021 9:07 PM IST
share
ಕಾಡ್ಗಿಚ್ಚು ನಂದಿಸುವಿಕೆಗೆ ಹೆಲಿಕಾಪ್ಟರ್ ಖರೀದಿ: ಅರಣ್ಯ ಸಚಿವ ಉಮೇಶ್ ಕತ್ತಿ

ಬೆಳಗಾವಿ ಸುವರ್ಣವಿಧಾನಸೌಧ, ಡಿ.20: ಅರಣ್ಯ ದುರ್ಗಮ ಬೆಟ್ಟ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಾಗ ಶೀಘ್ರವಾಗಿ ನಂದಿಸಲು ಹೆಲಿಕಾಪ್ಟರ್ ಗಳು ಸದ್ಯ ನಮ್ಮಲ್ಲಿಲ್ಲ. ಹೀಗಾಗಿ, ಅವುಗಳನ್ನು ಇಲಾಖೆ ವತಿಯಿಂದ ಖರೀದಿ ಮಾಡುವುದಕ್ಕೆ ಸಂಬಂಧಿಸಿದಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ತಿಳಿಸಿದರು.

ಸೋಮವಾರ ವಿಧಾನ ಪರಿಷತ್ತಿನಲ್ಲಿ ಸದಸ್ಯೆ ತೇಜಸ್ವಿನಿಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಅರಣ್ಯ ಇಲಾಖೆಯು ಬೆಂಕಿಯ ಸಂದರ್ಭದಲ್ಲಿ ಬೆಂಕಿಯ ಮುಂಗಡ ಮೇಲ್ವಿಚಾರಣೆಗಾಗಿ ಭಾರತೀಯ ಅರಣ್ಯ ಸಮೀಕ್ಷೆ ಮತ್ತು ರಾಷ್ಟ್ರೀಯ ದೂರ ಸಂವೇದಿ ಏಜೆನ್ಸಿ ಸಹಯೋಗದೊಂದಿಗೆ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರ ಸಹಯೋಗದಲ್ಲಿ ಅರಣ್ಯ ಬೆಂಕಿ, ಉಸ್ತುವಾರಿ ಮತ್ತು ವಿಶ್ಲೇಷಣಾ ಕೋಶ ಸ್ಥಾಪಿಸಲಾಗಿದೆ ಎಂದರು.

ಈ ಕೋಶದ ವತಿಯಿಂದ ಕಾಡ್ಗಿಚ್ಚನ್ನು ಪತ್ತೆಹಚ್ಚಲು ಉಪಗ್ರಹ ಚಿತ್ರಗಳು ಮತ್ತು ಮಾಹಿತಿ ತಂತ್ರಜ್ಞಾನ ಬಳಸಲಾಗುತ್ತಿದೆ. ಈ ತಂತ್ರಜ್ಞಾನವು ಕಾಡಿನ ಬೆಂಕಿಯನ್ನು ಪರಿಣಾಮಕಾರಿಯಾಗಿ ಮತ್ತು ಸಮಯೋಚಿತವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

ತುರ್ತು ಪರಿಸ್ಥಿತಿಗೆ ಹಾಜರಾಗಲು ಆಯಕಟ್ಟಿನ ಸ್ಥಳಗಳಲ್ಲಿ ತಾತ್ಕಾಲಿಕ ಅಗ್ನಿಶಾಮಕ ಕೇಂದ್ರಗಳನ್ನು ಸ್ಥಾಪಿಸುವಲ್ಲಿ ಅರಣ್ಯ ಇಲಾಖೆಯು ಅಗ್ನಿಶಾಮಕ ಮತ್ಯು ತುರ್ತುಸೇವೆಗಳ ಇಲಾಖೆಯೊಂದಿಗೆ ಸಹಕರಿಸುತ್ತಿದೆ ಮತ್ತು ಇದಕ್ಕಾಗಿ 50ಲಕ್ಷ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಬೆಂಕಿ ಅವಘಡಗಳು ಸಂಭವಿಸಿದ ಸ್ಥಳಗಳನ್ನು ಪತ್ತೆಹಚ್ಚಲು ಸೂಕ್ಷ್ಮಪ್ರದೇಶಗಳನ್ನು ವಾಚ್ ಟಾವರ್‍ಗಳನ್ನು ನಿರ್ಮಿಸಲಾಗಿದೆ. ವೈರ್ ಲೆಸ್ ಸೆಂಟರ್‍ಗಳಂತ ಪರಿಣಾಮಕಾರಿ ಸಂವಹ ಸಾಧನಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ವಿವರಿಸಿದ ಅವರು, ದೊಡ್ಡಬೆಂಕಿಯ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‍ಗಳ ಸೇವೆಯನ್ನು ಪಡೆದು ಬೆಂಕಿ ನಂದಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X