Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂಗನವಾಡಿಗಳಲ್ಲಿ ಭಾರೀ ಅವ್ಯವಹಾರ: ಕ್ರಮ...

ಅಂಗನವಾಡಿಗಳಲ್ಲಿ ಭಾರೀ ಅವ್ಯವಹಾರ: ಕ್ರಮ ಕೈಗೊಳ್ಳದ ಸರಕಾರ; ಆರೋಪ

ವಾರ್ತಾಭಾರತಿವಾರ್ತಾಭಾರತಿ20 Dec 2021 11:29 PM IST
share

ಬೆಂಗಳೂರು, ಡಿ.20: ಸರಕಾರ ಯೋಜನೆಗಳನ್ನು ಹಳ್ಳಿಯಲ್ಲಿರುವ ಬಡವರಿಗೆ ತಲುಪಿಸುವ ಕೆಲಸ ಮಾಡುವ ಅಂಗನವಾಡಿ ಕಾರ್ಯಕರ್ತೆಯರ ಸ್ಥಾನಕ್ಕೆ ಪ್ರಭಾವಿಗಳು ನೇಮಕವಾಗಿದ್ದಾರೆ. ಆದುದರಿಂದ ಬಡವರಿಗೆ ಸೇರಬೇಕಾದ ಸವಲತ್ತುಗಳು ಪ್ರಭಾವಿಗಳ ಪಾಲಾಗಿರುವ ಕುರಿತು ಸಾರ್ವಜನಿಕವಾಗಿ ಬಹಿರಂಗವಾದರೂ, ಸರಕಾರವು ಒತ್ತಡಕ್ಕೆ ಮಣಿದು ಭ್ರಷ್ಟರ ವಿರುದ್ಧ ಕ್ರಮ ವಹಿಸದೇ ಮೌನವಾಗಿದೆ ಎಂದು ವಕೀಲ ಡಿ.ಮಲ್ಲಿಕಾರ್ಜುನ ತಿಳಿಸಿದ್ದಾರೆ. 

ಸೋಮವಾರ ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಭಾರೀ ಅವ್ಯವಹಾರ ನಡೆಯುತ್ತಿದ್ದು, ಅಂಗನವಾಡಿಯ ಸೌಲಭ್ಯಗಳು ಪ್ರಭಾವಿಗಳ ಪಾಲಾಗುತ್ತಿವೆ. ಉತ್ತರ ಕರ್ನಾಟಕ ಭಾಗದಲ್ಲಿ ಬಹುತೇಕ ಜನರು ಅವಿದ್ಯಾವಂತರು ಹಾಗೂ ಬಡವರಾಗಿದ್ದಾರೆ. ಹಾಗಾಗಿ ಆ ಭಾಗದ ಜನರಿಗೆ ಅಂಗನವಾಡಿಗಳು ಸರಿಯಾಗಿ ಕೆಲಸ ಮಾಡಬೇಕು. ಆದರೆ ಅಂಗನವಾಡಿಗಳು ಭ್ರಷ್ಟಾಚಾರದಲ್ಲಿ ತೊಡಗಿವೆ. ಇದನ್ನು ದಾಖಲೆಗಳ ಸಮೇತ ಸರಕಾರಕ್ಕೆ ತೋರಿಸಿದರೂ ಸರಕಾರವು ಗಮನ ವಹಿಸುತ್ತಿಲ್ಲ ಎಂದರು. 

ಐಎಎಸ್-ಐಪಿಎಸ್ ಅಧಿಕಾರಿಗಳಿಗೆ ನೋಟಿಸ್

ಬಳ್ಳಾರಿಯ ಹೊನ್ನಾಳಿ ತಾಂಡ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಅನ್ನಪೂರ್ಣಮ್ಮನ ಭ್ರಷ್ಟಾಚಾರವು ಬಹಿರಂಗವಾದ ಬೆನ್ನಲ್ಲೆ ಸರಕಾರವು ಅವರನ್ನು ಅಮಾನತ್ತುಗೊಳಿಸಿತ್ತು. 20 ತಿಂಗಳ ಬಳಿಕ ಪುನಃ ನೇಮಕ ಮಾಡಿಕೊಂಡಿದೆ. ಇದು ನಿಯಮಬಾಹಿರವೆಂದು ಧಾರವಾಡದ ಉಚ್ಚ ನ್ಯಾಯಾಲಯದಲ್ಲಿ ದೂರು ನೀಡಲಾಯಿತು. ಉಚ್ಚ ನ್ಯಾಯಲಯದ ಆದೇಶದಂತೆ ಐವರು ಐಎಎಸ್ ಮತ್ತು ಒಬ್ಬರು ಐಪಿಎಸ್ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. 

-ಡಿ.ಮಲ್ಲಿಕಾರ್ಜುನ, ವಕೀಲ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X