Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಾಯು ರಕ್ಷಣಾ ಕವಾಯತು ನಡೆಸಿದ ಇರಾನ್

ವಾಯು ರಕ್ಷಣಾ ಕವಾಯತು ನಡೆಸಿದ ಇರಾನ್

ವಾರ್ತಾಭಾರತಿವಾರ್ತಾಭಾರತಿ20 Dec 2021 11:49 PM IST
share

ಟೆಹ್ರಾನ್, ಡಿ.20: ದೇಶದ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ಉದ್ವಿಗ್ನತೆ ಮುಂದುವರಿದಿರುವಂತೆಯೇ ನೈಋತ್ಯದ ಬಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಸಮೀಪದಲ್ಲಿ ಹಾಗೂ ಪರ್ಶಿಯನ್ ಕೊಲ್ಲಿಯ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಇರಾನ್ ವಾಯು ರಕ್ಷಣಾ ಕವಾಯತು ನಡೆಸಿದೆ ಎಂದು ವರದಿಯಾಗಿದೆ.

ಇರಾನ್ ಹಾಗೂ ವಿಶ್ವದ ಇತರ ಶಕ್ತದೇಶಗಳ ನಡುವಿನ 2015ರ ಪರಮಾಣು ಒಪ್ಪಂದದ ಮರುಸ್ಥಾಪನೆಗಾಗಿ ವಿಯೆನ್ನಾದಲ್ಲಿ ನಡೆದ ಮಾತುಕತೆಯಲ್ಲಿ ಸ್ವಲ್ಪಮಟ್ಟಿನ ಪ್ರಗತಿ ಮಾತ್ರ ಸಾಧ್ಯವಾಗಿರುವಂತೆಯೇ, ಇರಾನ್ ತನ್ನ ವಾಯುರಕ್ಷಣೆಯ ತಾಲೀಮನ್ನು ಆರಂಭಿಸಿದೆ. ಇರಾನ್ ತನ್ನ ಪರಮಾಣು ಕಾರ್ಯಕ್ರಮಕ್ಕೆ ಕಡಿವಾಣ ಹಾಕಿದರೆ ಆ ದೇಶದ ಮೇಲೆ ವಿಧಿಸಿರುವ ನಿರ್ಬಂಧವನ್ನು ಸಡಿಲಗೊಳಿಸುವ ಒಪ್ಪಂದಕ್ಕೆ ಇಸ್ರೇಲ್ ತೀವ್ರ ವಿರೋಧ ಸೂಚಿಸಿದ್ದು ಇರಾನ್‌ನ  ಪರಮಾಣು ಸ್ಥಾವರಗಳ ಮೇಲೆ ನೇರ ಸೇನಾ ಕಾರ್ಯಾಚರಣೆ ನಡೆಸುವ ಎಚ್ಚರಿಕೆ ನೀಡಿದೆ. ವಿಯೆನ್ನಾ ಸಭೆಗೆ ಭಂಗ ತರುವ ಉದ್ದೇಶದಿಂದ ಇರಾನ್‌ನ  ಮೇಲೆ ಇಸ್ರೇಲ್ ಆಕ್ರಮಣ ನಡೆಸುವ ಸಾಧ್ಯತೆಯಿದೆ ಎಂದು ಕಳೆದ ವಾರ ಇರಾನ್‌ನ  ನೂರ್‌ನ್ಯೂಸ್ ಮಾಧ್ಯಮ ವರದಿ ಮಾಡಿದೆ.

ಅಮೆರಿಕದ ಅನುಮೋದನೆ ಇಲ್ಲದೆ ಇಸ್ರೇಲ್ ಆಕ್ರಮಣ ಮಾಡದು. ಒಂದು ವೇಳೆ ಇಸ್ರೇಲ್ ಆಕ್ರಮಣ ಮಾಡಿದರೆ ಆಕ್ರಮಣ ಹಿಮ್ಮೆಟ್ಟಿಸುವ ಜತೆಗೆ, ಆಕ್ರಮಣದ ಮೂಲವನ್ನು ಗುರುತಿಸಿ ಅಲ್ಲಿದೇ ದಾಳಿ ನಡೆಸುವ ಸಾಮರ್ಥ್ಯವನ್ನು ಇರಾನ್ನ ಇಸ್ಲಾಮಿಕ್ ರೆವೊಲ್ಯುಷನರಿ ಗಾರ್ಡ್ಸ್ ಕಾರ್ಪ್ಸ್ ಹೊಂದಿದೆ ಎಂದು ಸೋಮವಾರ ಸೇನಾಮುಖಂಡ ಘೊಲಾಮಿ ರಶೀದ್ ಹೇಳಿರುವುದಾಗಿ ಸುದ್ಧಿಸಂಸ್ಥೆ ವರದಿ ಮಾಡಿದೆ.

2020 ಮತ್ತು 2021ರಲ್ಲಿ ನತಾಂರ್ ಪ್ರಾಂತದಲ್ಲಿರುವ ಇರಾನ್ನ ಪ್ರಮುಖ ಪರಮಾಣು ಸ್ಥಾವರದ ಮೇಲೆ ವಿಧ್ವಂಸಕ ದಾಳಿ ನಡೆದಿದ್ದು ಇದಕ್ಕೆ ಇಸ್ರೇಲ್ ಹೊಣೆ ಎಂದು ಇರಾನ್ ಆರೋಪಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X