Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಣ್ಣ ಕಿರಾಣಿ ಅಂಗಡಿ ಮಾಲಿಕನ ಪುತ್ರನಿಗೆ...

ಸಣ್ಣ ಕಿರಾಣಿ ಅಂಗಡಿ ಮಾಲಿಕನ ಪುತ್ರನಿಗೆ ಭಾರತದ ಅಂಡರ್-19 ತಂಡದಲ್ಲಿ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ21 Dec 2021 12:30 PM IST
share
ಸಣ್ಣ ಕಿರಾಣಿ ಅಂಗಡಿ ಮಾಲಿಕನ ಪುತ್ರನಿಗೆ ಭಾರತದ ಅಂಡರ್-19 ತಂಡದಲ್ಲಿ ಸ್ಥಾನ

ಹೊಸದಿಲ್ಲಿ: ಅಂಗಡಿ ಮಾಲಿಕ ಶ್ರವಣ್ ಯಾದವ್ ಅವರ ಮಗ ಸಿದ್ಧಾರ್ಥ್ ಭಾರತ ಅಂಡರ್-19 ತಂಡಕ್ಕೆ ಆಯ್ಕೆಯಾದ ಬಳಿಕ  ಗಾಝಿಯಾಬಾದ್‌ನ ಕೋಟ್‌ಗಾಂವ್‌ನಲ್ಲಿರುವ ಸಣ್ಣ ಸಾಮಾನ್ಯ ಕಿರಾಣಿ ಅಂಗಡಿಯೊಂದು ರವಿವಾರ ಸಂಜೆಯಿಂದ ಆಕರ್ಷಣೆಯ ಕೇಂದ್ರವಾಗಿದೆ.

 ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಸಿದ್ದಾರ್ಥ್ ಮುಂಬರುವ ಏಷ್ಯಾ ಕಪ್‌ ಹಾಗೂ ನಂತರ ಜನವರಿಯಲ್ಲಿ ನಡೆಯಲಿರುವ ವಿಶ್ವಕಪ್  ಟೂರ್ನಿಯಲ್ಲಿ ಭಾರತ ಅಂಡರ್-19 ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.

ಸಿದ್ಧಾರ್ಥ್  ಕ್ರಿಕೆಟ್ ಪ್ರತಿಭೆಗಳನ್ನು ಉತ್ಪಾದಿಸಲು ಹಿಂದುಳಿದ ಭಾರತದ ಸಣ್ಣ ಪಟ್ಟಣ ದಿಂದ ಬಂದಿದ್ದಾರೆ. ಹಿಸಾರ್‌ನ ವಿಕೆಟ್-ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಬಾನಾ, ಸಹರಾನ್‌ಪುರದ ವೇಗಿ ವಾಸು ವಾಟ್ಸ್ ಹಾಗೂ  ಒಸ್ಮಾನಾಬಾದ್‌ನ ರಾಜವರ್ಧನ್ ಹಂಗರ್ಗೇಕರ್ ಸಣ್ಣ ಪಟ್ಟಣದಿಂದ ಬಂದಿದ್ದರೂ ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಶಾಪ್‌ಕೀಪರ್ ಶ್ರವಣ್ ಯಾದವ್ ಗಾಝಿಯಾಬಾದ್‌ನ ನೆಟ್ಸ್‌ನಲ್ಲಿ ಭಾರತದ ಮಾಜಿ ಕ್ರಿಕೆಟಿಗ ಮನೋಜ್ ಪ್ರಭಾಕರ್‌ಗೆ ಒಮ್ಮೆ ಬೌಲಿಂಗ್ ಮಾಡಿದ್ದರು. ಅವರಿಗೆ ಕ್ರಿಕೆಟ್ ಮೇಲಿನ ಅವರ ಉತ್ಸಾಹವು ಅಪರಿಮಿತವಾಗಿದ್ದು, ಶ್ರವಣ್ ಕನಸನ್ನು ಅವರ ಪುತ್ರ ಈಡೇರಿಸುತ್ತಿದ್ದಾನೆ.

“ಅವನು (ಸಿದ್ದಾರ್ಥ್) ಚಿಕ್ಕವನಿದ್ದಾಗ ಅವನು ಒಂದು ದಿನ ಕ್ರಿಕೆಟ್ ಆಡುವುದನ್ನು ನೋಡುವುದು ನನ್ನ ಕನಸಾಗಿತ್ತು. ಅವನು ಮೊದಲ ಬಾರಿಗೆ ಬ್ಯಾಟ್ ಹಿಡಿದಾಗ  ಅವನ ಎಡಗೈನಲ್ಲಿ ಬ್ಯಾಟ್ ಹಿಡಿದಿದ್ದ.  ಅಂದಿನಿಂದ ಆತ ಎಡಗೈ ಬ್ಯಾಟ್ಸ್‌ಮನ್ ಆಗಿದ್ದಾನೆ”ಎಂದು ಶ್ರವಣ್ ಹೇಳುತ್ತಾರೆ.

ಸಿದ್ಧಾರ್ಥ್  8ನೇ ವಯಸ್ಸಿನಲ್ಲಿ ಕ್ರಿಕೆಟ್ ನತ್ತ ಹೆಚ್ಚು ಗಮನ ನೀಡಲಾರಂಭಿಸಿದರು. ತನ್ನ ತಂದೆಯ ಕನಸನ್ನು ನನಸಾಗಿಸಲು ಕಠಿಣ ಪರಿಶ್ರಮಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X