Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 5 ವರ್ಷಗಳ ಹಿಂದೆ ರಾಜ್ಯದಲ್ಲಿ ಮಹಿಳೆಯರೇ...

5 ವರ್ಷಗಳ ಹಿಂದೆ ರಾಜ್ಯದಲ್ಲಿ ಮಹಿಳೆಯರೇ ಹೆಚ್ಚು ನರಳುತ್ತಿದ್ದರು: ಅಖಿಲೇಶ್ ವಿರುದ್ದ ನರೇಂದ್ರ ಮೋದಿ ವಾಗ್ದಾಳಿ

ತಿಂಗಳೊಂದರಲ್ಲಿ 10ನೇ ಬಾರಿ ಉತ್ತರಪ್ರದೇಶಕ್ಕೆ ಪ್ರಧಾನಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ21 Dec 2021 10:07 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
5 ವರ್ಷಗಳ ಹಿಂದೆ ರಾಜ್ಯದಲ್ಲಿ ಮಹಿಳೆಯರೇ ಹೆಚ್ಚು ನರಳುತ್ತಿದ್ದರು: ಅಖಿಲೇಶ್ ವಿರುದ್ದ ನರೇಂದ್ರ ಮೋದಿ ವಾಗ್ದಾಳಿ

ಪ್ರಯಾಗರಾಜ್( ಉತ್ತರ ಪ್ರದೇಶ): ಕಳೆದೊಂದು ತಿಂಗಳಲ್ಲಿ ಉತ್ತರ ಪ್ರದೇಶಕ್ಕೆ 10 ನೇ ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳಾ ಕಲ್ಯಾಣಕ್ಕೆ ತಮ್ಮ ಸರಕಾರದ ಕೊಡುಗೆಗಳನ್ನು ಪ್ರಸ್ತಾವಿಸಿದರು.  ಹೆಣ್ಣುಮಕ್ಕಳ ಮದುವೆಯ ವಯಸ್ಸನ್ನು 18 ರಿಂದ 21 ರವರೆಗೆ ಹೆಚ್ಚಿಸುವ ಯೋಜನೆಯು ಅದರಲ್ಲೊಂದು ಎಂದು ಅವರು ಹೇಳಿದರು.

ಕಾನೂನು ಸುವ್ಯವಸ್ಥೆ ಸುಧಾರಣೆಯ ಮೂಲಕ ಶಿಕ್ಷಣದಿಂದ  ಹಣಕಾಸಿನವರೆಗೆ ಮಹಿಳಾ ಸಬಲೀಕರಣವು ತನ್ನ  ಸರಕಾರದ ಆದ್ಯತೆಯಾಗಿದೆ ಎಂದರು.

ಪ್ರಯಾಗ್‌ರಾಜ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಐದು ವರ್ಷಗಳ ಹಿಂದೆ ಉತ್ತರ ಪ್ರದೇಶದಲ್ಲಿ ಮಾಫಿಯಾ ರಾಜ್ ಹಾಗೂ ಗೂಂಡಾರಾಜ್ ಇತ್ತು. ಇದರಿಂದ ಮಹಿಳೆಯರು ಹೆಚ್ಚು ನರಳುತ್ತಿದ್ದರು. ಆದರೆ ನೀವು ಆಗ ಏನನ್ನೂ ಹೇಳಲು ಸಾಧ್ಯವಿರಲಿಲ್ಲ. ನೀವು ಪೊಲೀಸ್ ಠಾಣೆಗಳಿಗೆ ಹೋದರೆ, ಫೋನ್ ಕರೆ ಅತ್ಯಾಚಾರಿಗಳು ಮತ್ತು ಅಪರಾಧಿಗಳ ಪರವಾಗಿ ಬರುತ್ತದೆ. ಆದರೆ ಆದಿತ್ಯನಾಥ್ ಅಪರಾಧಿಗಳನ್ನು ಅವರ ಸ್ಥಾನದಲ್ಲಿ ಇರಿಸಿದ್ದಾರೆ” ಎಂದು ಅವರು ಹೇಳಿದರು.

ಮಹಿಳೆಯರ ವಿವಾಹ ವಯೋಮಿತಿಯನ್ನು ಹೆಚ್ಚಿಸಿ ಪುರುಷರಿಗೆ ಸರಿಸಮನಾಗಿ ಇರಿಸುವ ಸರಕಾರದ ಯೋಜನೆಯನ್ನು ಅವರು ಸಮರ್ಥಿಸಿಕೊಂಡರು. ಇದು ಹಲವಾರು ಪಕ್ಷಗಳು ಮತ್ತು ಸಾಮಾಜಿಕ ಹೋರಾಟಗಾರರ ವಿರೋಧದಿಂದಾಗಿ ವಿವಾದಕ್ಕೆ ಈಡಾಗಿದೆ.

ಕೇಂದ್ರ ಸರಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮೊದಲು ಮಹಿಳೆಯರ ಮದುವೆಯ ವಯಸ್ಸು 18 ವರ್ಷವಾಗಿತ್ತು. ಆದರೆ ಹುಡುಗಿಯರು ಸಹ ಹೆಚ್ಚಿನ ಸಮಯವನ್ನು ಅಧ್ಯಯನ ಮಾಡಲು ಬಯಸುತ್ತಾರೆ. ಅದಕ್ಕಾಗಿಯೇ ನಾವು ಮದುವೆಯ ವಯಸ್ಸನ್ನು 21 ಕ್ಕೆ ಹೆಚ್ಚಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X