Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಲ್ಯಾಕ್‌ಮೇಲ್ ಮಾಡಿದ ವಿದ್ಯಾರ್ಥಿಯ...

ಬ್ಲ್ಯಾಕ್‌ಮೇಲ್ ಮಾಡಿದ ವಿದ್ಯಾರ್ಥಿಯ ಹತ್ಯೆ: 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ21 Dec 2021 10:40 PM IST
share
ಬ್ಲ್ಯಾಕ್‌ಮೇಲ್ ಮಾಡಿದ ವಿದ್ಯಾರ್ಥಿಯ ಹತ್ಯೆ: 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ವಶಕ್ಕೆ

ಚೆನ್ನೈ, ಡಿ. 21: ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿ ಪ್ರೇಮ್‌ಕುಮಾರ್‌ನ ಮೃತದೇಹ ದಫನ ಮಾಡಿರುವುದು ಪತ್ತೆಯಾದ ಬಳಿಕ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ತಮಿಳುನಾಡು ಪೊಲೀಸರು ಸೋಮವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ ಈಚಂಗಾಡು ಗ್ರಾಮದಲ್ಲಿ ಪುರುಷನೋರ್ವನ ಹಲ್ಲು ಹಾಗೂ ಕೂದಲು ಪತ್ತೆಯಾಗಿರುವ ಬಗ್ಗೆ ಸ್ಥಳೀಯ ನಿವಾಸಿಗಳು ತಿರುವಲ್ಲೂರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ತನಿಖೆಯ ವೇಳೆ ಪತ್ತೆಯಾದ ಮೊಬೈಲ್ ತನಿಖಾ ತಂಡ ಚೆಂಗಲಪಟ್ಟು ಜಿಲ್ಲೆಯಲ್ಲಿರುವ 10ನೇ ತರಗತಿಯ ಈ ಇಬ್ಬರು ಬಾಲಕಿಯರ ಮನೆಗೆ ತಲುಪಲು ನೆರವಾಯಿತು. ವಿಚಾರಣೆ ಸಂದರ್ಭ ಬಾಲಕಿಯರು, ಪ್ರೇಮ್ ಕುಮಾರ್ ತಮ್ಮನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಹೇಳಿದ್ದಾರೆ. ಪ್ರೇಮ್ ಕುಮಾರ್ ತಮ್ಮಿಬ್ಬರೊಂದಿಗೆ ಸಂಬಂಧ ಹೊಂದಿದ್ದ. ಈ ಬಗ್ಗೆ ಇತರ ವಿದ್ಯಾರ್ಥಿನಿಯರಿಗೆ ತಿಳಿದಿರಲಿಲ್ಲ. ಆತ ನಮ್ಮ ಖಾಸಗಿ ಕ್ಷಣದ ಫೋಟೊಗಳನ್ನು ತೆಗೆದುಕೊಂಡಿದ್ದ. ಅನಂತರ ಸಾಮಾಜಿಕ ಜಾಲ ತಾಣದಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದ. 50 ಸಾವಿರ ರೂಪಾಯಿ ನೀಡುವಂತೆ ಬೇಡಿಕೆ ಒಡ್ಡಿದ್ದ ಎಂದು ಬಾಲಕಿಯರು ಪೊಲೀಸರಿಗೆ ತಿಳಿಸಿದ್ದಾರೆ.

ಪ್ರೇಮ್ ಕುಮಾರ್‌ನ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗದೇ ಇದ್ದಾಗ ಬಾಲಕಿಯರು ಸಾಮಾಜಿಕ ಜಾಲ ತಾಣದ ಮೂಲಕ ಗೆಳೆಯನಾಗಿದ್ದ ಅಶೋಕ್‌ನ ನೆರವು ಕೋರಿದರು. ಅಶೋಕ್‌ನ ಸಲಹೆಯಂತೆ ಶೋಲಾವರಂ ಟೋಲ್ ಪ್ಲಾಝಾಕ್ಕೆ ಶುಕ್ರವಾರ ಸಂಜೆ ಬರುವಂತೆ ಪ್ರೇಮ್ ಕುಮಾರ್‌ಗೆ ಬಾಲಕಿಯರು ತಿಳಿಸಿದ್ದರು. ಪ್ರೇಮ್ ಕುಮಾರ್ ಅಲ್ಲಿಗೆ ಆಗಮಿಸಿದಾಗ ಮೊಬೈಲ್‌ನಲ್ಲಿರುವ ತಮ್ಮ ಫೋಟೊಗಳನ್ನು ಅಳಿಸುವಂತೆ ಬಾಲಕಿಯರು ಅಶೋಕನಿಗೆ ತಿಳಿಸಿದ್ದರು. ಆದರೆ, ಅಲ್ಲಿಗೆ ಆಗಮಿಸಿದ ಪ್ರೇಮ್ ಕುಮಾರ್‌ನನ್ನು ಅಶೋಕ ಹಾಗೂ ಆತನ ಗೆಳೆಯರು ಅಪಹರಿಸಿ ಈಚಂಗಾಡು ಗ್ರಾಮಕ್ಕೆ ಕೊಂಡೊಯ್ದಿದ್ದಾರೆ. ಅಲ್ಲಿ ಆತನನ್ನು ಹತ್ಯೆಗೈದು, ಮೃತದೇಹವನ್ನು ದಫನ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X