Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಂಗಾ ಎಕ್ಸ್ ಪ್ರೆಸ್‍ವೇ ಯೋಜನೆ ಜಾರಿ...

ಗಂಗಾ ಎಕ್ಸ್ ಪ್ರೆಸ್‍ವೇ ಯೋಜನೆ ಜಾರಿ ಹೊಣೆ ಅದಾನಿ ಎಂಟರ್‍ಪ್ರೈಸಸ್ ಸಂಸ್ಥೆಗೆ

ವಾರ್ತಾಭಾರತಿವಾರ್ತಾಭಾರತಿ21 Dec 2021 11:08 PM IST
share
ಗಂಗಾ ಎಕ್ಸ್ ಪ್ರೆಸ್‍ವೇ ಯೋಜನೆ ಜಾರಿ ಹೊಣೆ ಅದಾನಿ ಎಂಟರ್‍ಪ್ರೈಸಸ್ ಸಂಸ್ಥೆಗೆ

ಹೊಸದಿಲ್ಲಿ: ಅದಾನಿ ಸಮೂಹದ ಪ್ರಮುಖ ಸಂಸ್ಥೆಯಾಗಿರುವ ಅದಾನಿ ಎಂಟರ್‍ಪ್ರೈಸಸ್ ಲಿಮಿಟೆಡ್ ದೇಶದ ಅತ್ಯಂತ ದೊಡ್ಡ ಎಕ್ಸ್ ಪ್ರೆಸ್‍ವೇ ಯೋಜನೆಯಾದ ಗ್ರೀನ್‍ಫೀಲ್ಡ್ ಗಂಗಾ ಎಕ್ಸ್ ಪ್ರೆಸ್‍ವೇ ಯೋಜನೆ ಜಾರಿಗೊಳಿಸುವ ಹೊಣೆ ಪಡೆದುಕೊಂಡಿದೆ. ಈ ಸಂಬಂಧ ಉತ್ತರ ಪ್ರದೇಶ ಎಕ್ಸ್ ಪ್ರೆಸ್‍ವೇಸ್ ಇಂಡಸ್ಟ್ರಿಯಲ್ ಡೆವಲೆಪ್ಮೆಂಟ್ ಅಥಾರಿಟಿಯು ಸಂಸ್ಥೆಗೆ 'ಲೆಟರ್ ಆಫ್ ಅವಾರ್ಡ್' ಹಸ್ತಾಂತರಿಸಿದೆ. ಡಿಬಿಎಪ್‍ಒಟಿ ಆಧಾರದಲ್ಲಿ ಈ ಯೋಜನೆಯ ಮೂರು ಪ್ರಮುಖ ಭಾಗಗಳನ್ನು ಅದಾನಿ ಎಂಟರ್‍ಪ್ರೈಸಸ್ ಕಾರ್ಯಗತಗೊಳಿಸಲಿದೆ ಎಂದು ವರದಿಯಾಗಿದೆ.

ಈ ಗಂಗಾ ಎಕ್ಸ್‍ಪ್ರೆಸ್‍ವೇ ಯೋಜನೆಯು ಮೀರತ್ ಹಾಗೂ ಪ್ರಯಾಗರಾಜ್ ನಡುವೆ ಸಂಪರ್ಕ ಕಲ್ಪಿಸಲಿದ್ದು ಇದು ಭಾರತದ ಅತ್ಯಂತ ದೊಡ್ಡ ಇಂತಹ ಯೋಜನೆಯಾಗಿದೆ. ಈ ಒಟ್ಟು 594 ಕಿಮೀ ಉದ್ದದ ಯೋಜನೆಯ ಪೈಕಿ ಬುಡೌನ್‍ನಿಂದ ಪ್ರಯಾಗರಾಜ್ ತನಕದ 484 ಕಿಮೀ ಉದ್ದದ, ಅಂದರೆ ಶೇ. 80ರಷ್ಟು ಕಾಮಗಾರಿಯನ್ನು ಅದಾನಿ ಎಂಟರ್‍ಪ್ರೈಸಸ್ ನಿರ್ವಹಿಸಲಿದೆ.

ಈ ಯೋಜನೆಯೊಂದಿಗೆ ಅದಾನಿ ಎಂಟರ್‍ಪ್ರೈಸಸ್ ನಿರ್ವಹಿಸಲಿರುವ ರಸ್ತೆ ಯೋಜನೆಗಳ ಸಂಖ್ಯೆ 13ಕ್ಕೆ ಏರಿದ್ದು ಒಟ್ಟು 5,000 ಕಿಮೀ ಉದ್ದದ ರಸ್ತೆ ನಿರ್ವಹಣೆಯ ಹೊಣೆಯನ್ನು ಹೊಂದಿದೆ. ಈ ಯೋಜನೆಗಳ ಅಂದಾಜು ಮೊತ್ತ ರೂ. 35,000 ಕೋಟಿ ಆಗಿದೆ. ಈ ಯೋಜನೆಗಳು ಆಂಧ್ರಪ್ರದೇಶ, ಕೇರಳ, ಗುಜರಾತ್, ಪಶ್ಚಿಮ ಬಂಗಾಳ, ಒಡಿಶಾ, ಉತ್ತರ ಪ್ರದೇಶ, ಛತ್ತೀಸಗಢ, ತೆಲಂಗಾಣ ಮತ್ತು ಮಧ್ಯಪ್ರದೇಶದಲ್ಲಿ ಜಾರಿಯಾಗುತ್ತಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X