Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಆನ್‌ಲೈನ್ ಕಡ್ಡಾಯ ಯಾಕೆ?

ಆನ್‌ಲೈನ್ ಕಡ್ಡಾಯ ಯಾಕೆ?

ಮುರುಗೇಶ ಡಿ., ದಾವಣಗೆರೆಮುರುಗೇಶ ಡಿ., ದಾವಣಗೆರೆ21 Dec 2021 11:30 PM IST
share

ಮಾನ್ಯರೇ,

  ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇತ್ತೀಚೆಗೆ ದಾವಣಗೆರೆಯಿಂದ 17 ಜನ ಕುಟುಂಬ ಸಮೇತರಾಗಿ ರೈಲಿನಲ್ಲಿ ಹೋಗಿದ್ದೆವು. ಹೋಗುವ ಎರಡು ದಿನ ಮುಂಚೆಯೇ, ಕುತೂಹಲಕ್ಕೆ ರೈಲಿನ ಟಿಕೆಟ್ ದರ ಎಷ್ಟೆಂಬುದನ್ನು ಮಾಹಿತಿ ತಿಳಿಯಲು ರೈಲ್ವೆ ಸ್ಟೇಷನ್‌ಗೆ ಹೋಗಿ ವಿಚಾರಿಸಿದರೆ, ‘‘ಟಿಕೆಟ್ ಅನ್ನು ನೀವು ಆನ್‌ಲೈನ್‌ನಲ್ಲಿಯೇ ಬುಕ್ ಮಾಡಿಕೊಳ್ಳಿ, ಇಲ್ಲಿ ಕೊಡಲಾಗುವುದಿಲ್ಲ’’ ಎಂದು ಹೇಳಿದರು. ಆಗ ನಾನು ಯಾಕೆಂದು ಮರುಪ್ರಶ್ನೆ ಮಾಡಿದ್ದಕ್ಕೆ ಅವರು, ರಾಣಿ ಚೆನ್ನಮ್ಮ, ಶತಾಬ್ದಿ ಸೇರಿದಂತೆ ಕೆಲವೊಂದಕ್ಕೆ ಮಾತ್ರ ಇಲ್ಲಿ ಟಿಕೆಟ್ ಕೊಡಲಾಗುವುದು ಎಂದರು. ಕೊನೆಗೆ ಆನ್‌ಲೈನ್‌ನಲ್ಲಿಯೇ ಟಿಕೆಟ್ ಬುಕ್ ಮಾಡೋಣ ಎಂದರೆ ಅಲ್ಲಿಯೂ ಒಂದು ರೋಚಕ ತಿರುವು ಇತ್ತು. ಒಂದು ಐಡಿಗೆ ಕೇವಲ ಆರು ಜನರಿಗೆ ಮಾತ್ರ ಟಿಕೆಟ್ ಬುಕ್ ಮಾಡುವ ಅವಕಾಶವಿತ್ತು. ಹೇಗೋ ನನ್ನ ಇನ್ನಿಬ್ಬರ ಸ್ನೇಹಿತರಿಗೆ ಮನವಿ ಮಾಡಿ ಟಿಕೆಟ್ ಬುಕ್ ಮಾಡಿಸಿದೆ. ಆನಂತರ ಆರಾಮವಾಗಿ ಹೋಗಿ ಬಂದೆವು. ಆನ್‌ಲೈನ್‌ಲ್ಲಿಯೇ ಟಿಕೆಟ್ ಬುಕ್ ಮಾಡಬೇಕೆಂದರೆ ಮೊದಲನೆಯದಾಗಿ ಸ್ಮಾರ್ಟ್ ಫೋನ್ ಜೊತೆ ಇಂಟರ್ನೆಟ್ ಸೌಲಭ್ಯ, ನೆಟ್ ಬ್ಯಾಂಕಿಂಗ್ ಎಲ್ಲವೂ ಇರಬೇಕು, ಓದಿದವರಾಗಬೇಕು. ಆದರೆ ಇಂದಿಗೂ ಕೂಡ ಎಷ್ಟೋ ಮಂದಿ ಅನಕ್ಷರಸ್ಥರು, ಸ್ಮಾರ್ಟ್ ಫೋನ್ ಇಲ್ಲದವರೂ ಇದ್ದಾರೆ. ರೈಲಿನಲ್ಲಿ ಪ್ರಯಾಣಿಸುವವರೆಲ್ಲರೂ ಓದಿದವರೇ ಆಗಿರುವುದಿಲ್ಲ, ಇನ್ನು ಆನ್‌ಲೈನ್‌ನಲ್ಲಿಯೇ ಟಿಕೆಟ್ ಬುಕ್ ಮಾಡುವುದು ಎಲ್ಲಿಯ ಮಾತು? ಕೆಲವೊಂದು ರೈಲುಗಳಿಗೆ ಸ್ಟೇಷನ್‌ಲ್ಲಿಯೇ ಟಿಕೆಟ್ ಕೊಟ್ಟರೆ, ಇನ್ನು ಕೆಲವು ರೈಲುಗಳಿಗೆ ಮಾತ್ರ ಇಲ್ಲ. ಯಾಕೀ ನಿರ್ಬಂಧ?
ಕೊರೋನ ಕಾರಣದಿಂದ ಈ ಹಿಂದೆ ಕಳೆದೆರಡು ವರ್ಷಗಳಿಂದ ರದ್ದಾಗಿದ್ದ ಎಲ್ಲಾ ರೈಲುಗಳು ಈಗ ಮರು ಸಂಚರಿಸುತ್ತಿವೆ. ಜನಜೀವನ ಯಥಾಸ್ಥಿತಿಗೆ ಮರಳಿದೆ, ಆದರೂ ರೈಲ್ವೆ ಸ್ಟೇಷನ್‌ನಲ್ಲಿಯೇ ಟಿಕೆಟ್ ಕೊಡಲು ಯಾಕೆ ನಿರ್ಬಂಧ? ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಲು ಕಡ್ಡಾಯ ಮಾಡುವುದರಿಂದ ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚು. ಸರಕಾರ ಈಗಲಾದರೂ ಇತ್ತ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ.
 

share
ಮುರುಗೇಶ ಡಿ., ದಾವಣಗೆರೆ
ಮುರುಗೇಶ ಡಿ., ದಾವಣಗೆರೆ
Next Story
X