Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರದಿಂದ ಹಲವಾರು ವಿಷಯಗಳಲ್ಲಿ ಜಮ್ಮು...

ಕೇಂದ್ರದಿಂದ ಹಲವಾರು ವಿಷಯಗಳಲ್ಲಿ ಜಮ್ಮು ಕಾಶ್ಮೀರವನ್ನು ದೂರ ಇರಿಸುವ ಯತ್ನ: ಗುಪ್ಕರ್ ಮೈತ್ರಿಕೂಟ

ಪುನರ್ವಿಂಗಡನೆ ಆಯೋಗದ ಕರಡು

ವಾರ್ತಾಭಾರತಿವಾರ್ತಾಭಾರತಿ21 Dec 2021 11:47 PM IST
share
ಕೇಂದ್ರದಿಂದ ಹಲವಾರು ವಿಷಯಗಳಲ್ಲಿ ಜಮ್ಮು ಕಾಶ್ಮೀರವನ್ನು ದೂರ ಇರಿಸುವ ಯತ್ನ: ಗುಪ್ಕರ್ ಮೈತ್ರಿಕೂಟ

ಜಮ್ಮು, ಡಿ. 21: ಕೇಂದ್ರ ಸರಕಾರದ ಪುನರ್ವಿಂಗಡನೆ ಆಯೋಗದ ಕರಡು ಅವಸರವಾಗಿ ಹಲವಾರು ವಿಷಯಗಳಲ್ಲಿ ಜಮ್ಮು ಹಾಗೂ ಕಾಶ್ಮೀರವನ್ನು ದೂರ ಇರಿಸುವ ಪ್ರಯತ್ನವಾಗಿದೆ ಎಂದು ಗುಪ್ಕರ್ ಜನತಾ ಮೈತ್ರಿಕೂಟ (ಪಿಎಜಿಡಿ) ಮಂಗಳವಾರ ಹೇಳಿದೆ. ಪುನರ್ವಿಂಗಡನೆ ಆಯೋಗದ ಕರಡು ಕುರಿತ ಪಿಎಜಿಡಿ ಸಭೆಯ ಬಳಿಕ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಎಂ.ವೈ. ತರಿಗಮಿ, ‘‘ಪುನರ್ವಿಗಂಡಣೆಯನ್ನು ರಾಷ್ಟ್ರ ವ್ಯಾಪಿ ಜನಗಣತಿಗೆ ಅನುಗುಣವಾಗಿ ನಡೆಸಬೇಕು ಎಂದು ನಾವು ಮರು ಉಚ್ಚರಿಸುತ್ತಿದ್ದೇವೆ. ಜಮ್ಮು ಹಾಗೂ ಕಾಶ್ಮೀರವನ್ನು ಮುಖ್ಯವಾಹಿನಿಗೆ ತರಲು ಬಯಸುವುದಾಗಿ ಬಿಜೆಪಿ ಸರಕಾರ ಹೇಳುತ್ತಿದೆ. ಆದರೆ, ಅದು ಅವಸರವಾಗಿ ಹಲವು ವಿಷಯಗಳಲ್ಲಿ ಜಮ್ಮು ಹಾಗೂ ಕಾಶ್ಮೀರವನ್ನು ದೂರ ಇರಿಸಲು ಪ್ರಯತ್ನಿಸುತ್ತಿದೆ. ಇದು ಜನರ ಭಾವನೆಗಳ ಮೇಲೆ ಪರಿಣಾಮ ಬೀರುತ್ತದೆ’’ ಎಂದರು.

ತಾರ್ಕಿಕವಾಗಿ ಸ್ಥಾನಗಳ ಸಂಖ್ಯೆ ಹೆಚ್ಚಿಸಬೇಕೆಂಬ ಗುಪ್ಕರ್ ಮೈತ್ರಿಕೂಟದ ಬೇಡಿಕೆಯನ್ನು ಒತ್ತಿ ಹೇಳಿದ ತರಿಗಮಿ, ‘‘ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸಬೇಕಾದರೂ ಕೆಲವೊಂದು ತಾರ್ಕಿಕತೆ ಇರಬೇಕು ಎಂದು ನಾವು ಬಯಸುತ್ತೇವೆ. ಡಾ. ಸಾಹೇಬ್ (ಫಾರೂಕ್ ಅಬ್ದುಲ್ಲಾ) ಹಾಗೂ ಹಸ್ನೈನ್ ಮಸೂದಿ ಸಂಸದರಾಗಿ ಅಲ್ಲಿ (ಪುನರ್ವಿಂಗಡಣೆ ಆಯೋಗದ ಸಭೆ)ಗೆ ತೆರಳಿದ್ದರು. ಜನರ ಆಕಾಂಕ್ಷೆಯಂತೆ ಈ ಕ್ರಮ ಕೈಗೊಂಡಿಲ್ಲ. ಬದಲಾಗಿ ಜಮ್ಮು ಕಾಶ್ಮೀರ ಹಾಗೂ ಲಡಾಕ್ ನಡುವೆ ವಿಭಜನೆ ಸೃಷ್ಟಿಸಲು ಕೈಗೊಳ್ಳಲಾಗಿದೆ’’ ಎಂದರು. ಸಭೆ ಆರಂಭವಾಗುವುದಕ್ಕಿಂತ ಮುನ್ನ ತರಿಗಮಿ, ಪುನರ್ವಿಂಗಡಣೆ ಆಯೋಗದದ ಕರಡನ್ನು ‘‘ವಿಭಜನೀಯ ಹಾಗೂ ಅಸ್ವೀಕಾರಾರ್ಹ’’ ಎಂದರು. ಅಲ್ಲದೆ, ‘‘ಇದು ಸಮುದಾಯಗಳು ಹಾಗೂ ವಲಯಗಳ ಆಧಾರದಲ್ಲಿ ಜಮ್ಮು ಹಾಗೂ ಕಾಶ್ಮೀರವನ್ನು ಇನ್ನಷ್ಟು ವಿಭಜಿಸುತ್ತದೆ’’ ಎಂದರು. ಗುಪ್ಕರ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ಮಂಗಳವಾರ ಗುಪ್ಕರ್ ಜನತಾ ಮೈತ್ರಿ ಕೂಟ (ಪಿಎಜಿಡಿ) ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X