Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುರ್ತು ಪರಿಸ್ಥಿತಿ ಹೇರಿದ ರಾಜಕೀಯ...

ತುರ್ತು ಪರಿಸ್ಥಿತಿ ಹೇರಿದ ರಾಜಕೀಯ ಕುಟುಂಬದ ಹಿಂಬಾಲಕರಲ್ಲವೇ‌ ನೀವು: ಡಿಕೆಶಿಗೆ ಬಿಜೆಪಿ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ22 Dec 2021 1:49 PM IST
share
ತುರ್ತು ಪರಿಸ್ಥಿತಿ ಹೇರಿದ ರಾಜಕೀಯ ಕುಟುಂಬದ ಹಿಂಬಾಲಕರಲ್ಲವೇ‌ ನೀವು: ಡಿಕೆಶಿಗೆ ಬಿಜೆಪಿ ತಿರುಗೇಟು

ಬೆಂಗಳೂರು: ''ಡಿ.ಕೆ ಶಿವಕುಮಾರ್ ಅವರೇ, ನೀವು ಸದನದಲ್ಲಿ ಮತಾಂತರ ನಿಷೇಧ ಮಸೂದೆಯ ಪ್ರತಿಯನ್ನು ಹರಿದು ಹಾಕಿದಿರಿ. ಏಕೆಂದರೆ ನಿಮಗಾಗಲಿ, ನಿಮ್ಮ ಅಧಿನಾಯಕ ರಾಹುಲ್ ಗಾಂಧಿಯವರಿಗಾಗಲಿ ಸಂಸದೀಯ ವ್ಯವಸ್ಥೆ ಹಾಗೂ ನಡಾವಳಿಯಲ್ಲಿ ನಂಬಿಕೆಯೇ ಇಲ್ಲ. ಎಷ್ಟಾದರೂ, ತುರ್ತು ಪರಿಸ್ಥಿತಿ ಹೇರಿದ ರಾಜಕೀಯ ಕುಟುಂಬದ ಹಿಂಬಾಲಕರಲ್ಲವೇ‌ ನೀವು'' ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ "ಕಾಂಗ್ರೆಸ್‌ ನಾಯಕರು ತಮಗೆ ಅನುಕೂಲಕರ ವಾತಾವರಣ ಇಲ್ಲವೆಂದಾದರೆ ವಿಧೇಯಕದ ಪ್ರತಿಯಷ್ಟೇ ಅಲ್ಲ, ಸದನದ ನಿಯಮಾವಳಿಗಳನ್ನೇ ಹರಿದು ಬಿಸಾಡಬಲ್ಲರು. ಏಕೆಂದರೆ ಡಿ.ಕೆ ಶಿವಕುಮಾರ್  ಅವರಂತವರಿಗೆ ಸದನ, ವ್ಯವಸ್ಥೆ, ನಿಯಮ ಇತ್ಯಾದಿಗಳ ಮೇಲೆ ಗೌರವವೇ ಇಲ್ಲ. ಹೇಗಾದರೂ ಮಾಡಿ ಸೋನಿಯಾ ಗಾಂಧಿಯ ಮೆಚ್ಚುಗೆ ಗಳಿಸಬೇಕೆಂಬುದಷ್ಟೇ ಅವರ ನಿಮ್ಮ ಧ್ಯೇಯ'' ಎಂದು ಹೇಳಿದೆ.

''ಡಿಕೆಶಿ ಅವರು ಕನಕಪುರದ ಬೆಟ್ಟದ ಮೇಲೆ ಸಂಬಂಧವೇ ಇಲ್ಲದ ವಿಗ್ರಹವೊಂದನ್ನು ಸ್ಥಾಪನೆ ಮಾಡಲು ಹೊರಟಿದ್ದರು. ಇದೆಲ್ಲ ಯಾರನ್ನು ಓಲೈಸುವುದಕ್ಕಾಗಿ?, ಅಧಿನಾಯಕಿ ಆಂಟೋನಿಯೋ ಮೈನೋ ಮೆಚ್ಚುಗೆ ಗಳಿಸುವುದಕ್ಕಾಗಿಯೇ? ಮಾನ್ಯ ಡಿ.ಕೆ ಶಿವಕುಮಾರ್  ಅವರೇ, ನಿಮಗೆ ಸ್ವಧರ್ಮ, ರಾಷ್ಟ್ರಧರ್ಮದ ಮೇಲೆ ಕಿಂಚಿತ್ತಾದರೂ ನಂಬಿಕೆ ಇದೆಯೇ?'' ಎಂದು ಪ್ರಶ್ನಿಸಿದೆ. 

ಮಾನ್ಯ @DKShivakumar ಅವರೇ,

ನೀವು ಸದನದಲ್ಲಿ #AntiConversionBill ಪ್ರತಿಯನ್ನು ಹರಿದು ಹಾಕಿದಿರಿ.

ಏಕೆಂದರೆ ನಿಮಗಾಗಲಿ, ನಿಮ್ಮ ಅಧಿನಾಯಕ ರಾಹುಲ್ ಗಾಂಧಿಯವರಿಗಾಗಲಿ ಸಂಸದೀಯ ವ್ಯವಸ್ಥೆ ಹಾಗೂ ನಡಾವಳಿಯಲ್ಲಿ ನಂಬಿಕೆಯೇ ಇಲ್ಲ.

ಎಷ್ಟಾದರೂ, ತುರ್ತು ಪರಿಸ್ಥಿತಿ ಹೇರಿದ ರಾಜಕೀಯ ಕುಟುಂಬದ ಹಿಂಬಾಲಕರಲ್ಲವೇ‌ ನೀವು. pic.twitter.com/SxRXxf1A95

— BJP Karnataka (@BJP4Karnataka) December 22, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X