Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳೆಯರ ಮದುವೆ ವಯಸ್ಸು ಏರಿಕೆ ಅತಿ...

ಮಹಿಳೆಯರ ಮದುವೆ ವಯಸ್ಸು ಏರಿಕೆ ಅತಿ ಅಗತ್ಯ: ಶ್ಯಾಮಲಾ ಕುಂದರ್

ವಾರ್ತಾಭಾರತಿವಾರ್ತಾಭಾರತಿ22 Dec 2021 7:50 PM IST
share

ಉಡುಪಿ, ಡಿ.22: ಮಹಿಳೆಯರ ಮದುವೆ ವಯಸ್ಸನ್ನು 21ಕ್ಕೆ ಏರಿಸಿರುವುದು ಅವಶ್ಯಕವಿದೆ. ಕೇಂದ್ರ ಸರಕಾರ ಮಹಿಳೆಯರ ಸಬಲೀಕರಣ ನಡೆಸುವುದ ಕ್ಕಾಗಿಯೇ ಈ ನೀತಿಯನ್ನು ತರಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಮೋದಿ ಭೇಟಿ ಬಜಾವೋ, ಭೇಟಿ ಪಡಾವೋ ಯೋಜನೆ ಯೂ ಮಹಿಳೆಯರು ಶಿಕ್ಷಿತರಾಗಬೇಕೆಂದು ಜಾರಿಗೆ ತರಲಾಗಿದೆ. ಆದರೆ ಹೆಚ್ಚಿನ ಕಡೆಗಳಲ್ಲಿ 18 ತುಂಬಿದ ಯುವತಿಗೆ ಮದುವೆ ಮಾಡಿ ವಿದ್ಯಾಭ್ಯಾಸವನ್ನು ಮೊಟಕು ಗೊಳಿಸಲಾಗುತ್ತಿತ್ತು. ಪದವಿಯನ್ನು ಪಡೆಯಲಾಗದೆ ಅನೇಕ ವಿದ್ಯಾರ್ಥಿನಿಯರು ಮನೆಯವರ ಒತ್ತಾಯಕ್ಕೆ ಮಣಿದು ಮದುವೆಯಾದ ಘಟನೆಗಳು ಇವೆ ಎಂದು ಅವರು ಹೇಳಿದ್ದಾರೆ.

18 ತುಂಬಿದ ಯುವತಿ ಮದುವೆಯ ಜೀವನದ ಬಗ್ಗೆ ಮಾನಸಿಕವಾಗಿ ಸಿದ್ದವಾಗಿರುವುದಿಲ್ಲ. ಅದಕ್ಕಾಗಿ ರಾಷ್ಟ್ರೀಯ ಮಹಿಳಾ ಆಯೋಗ ಯುವತಿಯ ಮದುವೆ ವಯಸ್ಸನ್ನು 21ಕ್ಕೆ ಏರಿಸಬೇಕೆಂದು ಸರಕಾರಕ್ಕೆ ಸಲಹೆ ನೀಡಿತ್ತು. ಕಾಲೇಜು ದಿನಗಳನ್ನು ಪೂರೈಸಬೇಕಾದ ಯುವತಿಗೆ ಮದುವೆ ಮಾಡಿಸಿದರೇ ಆಕೆಯ ಮಾನಸಿಕತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿಗಳಿಂದ ಸಾಭೀತಾಗಿದೆ.

ಗರ್ಭಿಣಿ, ಬಾಣಂತಿ ಜೀವನ, ಮಗುವನ್ನು ನೋಡಿಕೊಳ್ಳುವುದು ಹೇಗೆ ಎಂದು ತಿಳಿಯದ ವಯಸ್ಸಿನಲ್ಲಿ ಮದುವೆಯಾಗಿ ಗರ್ಭಿಣಿಯಾಗುತ್ತದೆ. ಭಾರತದಲ್ಲಿ ಪ್ರತಿ 1,00,000 ತಾಯಂದಿರಲ್ಲಿ ಜನಿಸುವ ಮಕ್ಕಳಲ್ಲಿ 113 ಮಕ್ಕಳು 30 ದಿನಗಳೊಳಗೆ ಮೃತರಾಗುತ್ತಿದ್ದಾರೆ. ಇದಕ್ಕೆ ಕಾರಣ ಯುವತಿ ಬೇಗ ಮದುವೆಯಾಗುವುದು. ಮತ್ತು ಬಾಲ್ಯ ವಿವಾಹವನ್ನು ಸಂಪೂರ್ಣ ನಿಷೇಧಿಸಲು ಈ ಕರಡು ಮಸೂದೆ ಜಾರಿಗೆ ತರುವ ಅವಶ್ಯಕತೆ ಇದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X