Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಮಕ ಎಂಬುದು ಅತೀ ಪ್ರಾಚೀನ ಕಲೆ: ಗಣೇಶ್...

ಗಮಕ ಎಂಬುದು ಅತೀ ಪ್ರಾಚೀನ ಕಲೆ: ಗಣೇಶ್ ಉಡುಪ

ವಾರ್ತಾಭಾರತಿವಾರ್ತಾಭಾರತಿ22 Dec 2021 8:00 PM IST
share
ಗಮಕ ಎಂಬುದು ಅತೀ ಪ್ರಾಚೀನ ಕಲೆ: ಗಣೇಶ್ ಉಡುಪ

ಕುಂದಾಪುರ, ಡಿ.22: ಗಮಕ ಎಂಬುದು ಅತೀ ಪ್ರಾಚೀನ ಕಲೆ. ಕವಿ ರಚಿತ ಕಾವ್ಯಗಳು ಸಾಹಿತ್ಯದ ಅರ್ಥ ಕೆಡದಂತೆ ಪದ ವಿಂಗಡನೆ ಮಾಡಿ ರಾಗ - ಭಾವ, ಪದ -ಭಾವ ಸಮನ್ವಯಗೊಳಿಸಿ ಸಂಗೀತದ ವಿವಿಧ ರಾಗಗಳನ್ನು ಅಳವಡಿಸಿ ಹಾಡುವ ಕ್ರಮವೇ ಗಮಕ ಎಂದು ಹಾಸನ ಜಿಲ್ಲೆಯ ಗಮಕಕಲಾ ಪರಿಷತ್ತಿನ ಅಧ್ಯಕ್ಷ ಕರ್ನಾಟಕ ಕಲಾಶ್ರೀ ಗಣೇಶ ಉಡುಪ ಹೇಳಿದ್ದಾರೆ.

ಬಿದ್ಕಲ್ಕಟ್ಟೆಯ ಕರ್ನಾಟಕ ಪ್ರೌಢ ಶಾಲೆಯ ಪಬ್ಲಿಕ್ ಸ್ಕೂಲ್‌ನಲ್ಲಿ ಗಮಕ ಕಲಾ ಪರಿಷತ್ತು 66ನೇ ರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಡಿ.20 ರಂದು ಆಯೋಜಿಸಲಾದ ಪಠ್ಯಾಧಾರಿತ ಗಮಕವಾಚನ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡುತಿದ್ದರು.

ಕವಿ, ಗಮಕಿ, ವಾದಿ, ವಾಗ್ಮಿ ಇವರುಗಳು ಸಾಹಿತ್ಯ ಚತರ್ಮುಖಿರೆಂದೇ ಪ್ರತೀತಿ. ಕವಿಗೆ ಮೊದಲ ಸ್ಥಾನವಾದರೆ ಗಮಕಿಗೆ ಎರಡನೇ ಸ್ಥಾನ. ರಸ ಭಾವ ಗಳಿಗೆ ಅನುಗುಣವಾಗಿ ರಾಗಗಳು ಸೇರಿದರೆ ಸಾಹಿತ್ಯದ ಮೌಲ್ಯ ಹೆಚ್ಚುತ್ತದೆ ಮತ್ತು ಹೃದಯಕ್ಕೆ ಹತ್ತಿರವಾಗುತ್ತದೆ. ಗಮಕ ಕಲೆ ಉಳಿದು ಬೆಳೆಯುವುದಕ್ಕೆ ಶಾಲಾ ಕಾಲೇಜುಗಳಲ್ಲಿ ಗಮಕ ಕಲೆಯ ಅಧ್ಯಯನ ಯಶಸ್ಸಿನ ಮೆಟ್ಟಿಲು ಎಂದು ಅವರು ತಿಳಿಸಿದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ಅಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸ್ಕೂಲ್‌ನ ಪದವಿ ಪೂರ್ವ ವಿಭಾಗದ ಪ್ರಾಂಶುಪಾಲ ವಿಘ್ನೇಶ್ವರ ಭಟ್ ವಹಿಸಿದ್ದರು. ಕುಂದಾಪುರ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ಗಮಕಿ ಸುಜಯೀಂದ್ರ ಹಂದೆ ಶುಭ ಹಾರೈಸಿದರು.

ಉಪ ಪ್ರಾಂಶುಪಾಲ ಕರುಣಾಕರ ಶೆಟ್ಟಿ ಸ್ವಾಗತಿಸಿದರು. ಕನ್ನಡ ಶಿಕ್ಷಕಿ ಸುಜಾತ ಅತಿಥಿಗಳನ್ನು ಪರಿಚಯಿಸಿದರು. ಕನ್ನಡ ಶಿಕ್ಷಕಿ ಭಗವತಿ ವಂದಿಸಿದರು. ಅಧ್ಯಾಪಕ ಪ್ರಕಾಶ್ ಶೆಟ್ಟಿ ಕಾರ್ಯಕ್ರಮ ನಿರ್ವಸಿದರು. ಈ ಸಂದರ್ಭದಲ್ಲಿ 8, 9, 10 ನೇ ತರಗತಿಗಳ ಕನ್ನಡ ಪಠ್ಯ ಭಾಗದ ಹಳೆಗನ್ನಡ ನಡುಗನ್ನಡಗಳ ಕಾವ್ಯ ಭಾಗಗಳ ಗಮಕ ವಾಚನ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X