Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಆನ್‌ಲೈನ್ ಮೂಲಕ ವಂಚನೆ; ದೂರು

ಮಂಗಳೂರು: ಆನ್‌ಲೈನ್ ಮೂಲಕ ವಂಚನೆ; ದೂರು

ವಾರ್ತಾಭಾರತಿವಾರ್ತಾಭಾರತಿ22 Dec 2021 10:02 PM IST
share
ಮಂಗಳೂರು: ಆನ್‌ಲೈನ್ ಮೂಲಕ ವಂಚನೆ; ದೂರು

ಮಂಗಳೂರು, ಡಿ. 22: ನಗರದ ವ್ಯಕ್ತಿಯೋರ್ವರಿಗೆ ‘ಪ್ಲಿಪ್‌ಕಾರ್ಟ್ ರಿಕ್ರೂಟ್‌ಮೆಂಟ್ ಪಾರ್ಟ್ ಟೈಂ ಜಾಬ್’ ಎಂಬ ಹೆಸರಿನ ವೆಬ್‌ಸೈಟ್ ಲಿಂಕ್ ಕಳುಹಿಸಿದ ಅಪರಿಚಿತನೊಬ್ಬ ಆನ್‌ಲೈನ್ ಮೂಲಕ 1.34 ಲ.ರೂ. ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರ ವ್ಯಕಿಗೆ 8147067812 ಸಂಖ್ಯೆಯಿಂದ ಡಿ.19ರಂದು ವಾಟ್ಸ್‌ಆ್ಯಪ್‌ನಲ್ಲಿ ಮೆಸೇಜ್ ಬಂದಿತ್ತು. ಅದರಲ್ಲಿ ಪ್ಲಿಫ್‌ಕಾರ್ಟ್ ಪಾರ್ಟ್ ಟೈಂ ಜಾಬ್‌ಗಾಗಿ ಲಿಂಕ್‌ನ್ನು ತೆರೆಯುವಂತೆ ತಿಳಿಸಲಾಗಿತ್ತು. ದೂರುದಾರ ವ್ಯಕ್ತಿಯು ಲಿಂಕ್ ತೆರೆದು ಪ್ಲಿಫ್‌ಕಾರ್ಟ್ ಖಾತೆಯಲ್ಲಿ ನೋಂದಣಿ ಮಾಡಿಕೊಂಡರು. ಆವಾಗ ಅವರ ಪ್ಲಿಪ್‌ಕಾರ್ಟ್ ಖಾತೆಗೆ 100 ರೂ. ಜಮೆಯಾಯಿತು. ಅನಂತರ ವೆಬ್‌ಸೈಟ್‌ನವರು ‘200 ರೂ.ಗಳನ್ನು ಪೋನ್ ಪೇ ಮೂಲಕ ರೀಚಾರ್ಜ್ ಮಾಡಿದರೆ ಹಣ ಹೇಗೆ ಮಾಡುವುದು ಎಂಬುದಾಗಿ ಹೇಳಿಕೊಡಲಾಗುವುದು’ ಎಂದು ಸಂದೇಶ ಕಳುಹಿಸಿದರು. ಅದನ್ನು ನಂಬಿದ ವ್ಯಕ್ತಿಯು 200 ರೂ.ಗಳನ್ನು ಜಮೆ ಮಾಡಿದರು. ಅಲ್ಲದೆ ಪ್ಲಿಪ್‌ಕಾರ್ಟ್‌ನವರು ಕೊಟ್ಟ ಟಾಸ್ಕ್‌ನ್ನು ಪೂರ್ಣಗೊಳಿಸಿದರು. ಆವಾಗ ವ್ಯಕ್ತಿಯ ಪ್ಲಿಪ್‌ಕಾರ್ಟ್ ಖಾತೆಗೆ 350 ರೂ. ಜಮೆ ಆಯಿತು. ಮತ್ತೆ ಹಣ ಪಡೆಯಬೇಕಾದರೆ ಮತ್ತೆ 500 ರೂ. ರೀಚಾರ್ಜ್ ಮಾಡಲು ವೆಬ್‌ಸೈಟ್‌ನವರು ಸೂಚಿಸಿದರು. ಅದರಂತೆ ವ್ಯಕ್ತಿಯು ಮತ್ತೆ 500 ರೂ., ಬಳಿಕ 808 ರೂ., 2,012 ರೂ. ಹೀಗೆ ಒಟ್ಟು 1,34,554 ರೂ.ಗಳನ್ನು ವರ್ಗಾವಣೆ ಮಾಡಿದರು. ಎಲ್ಲ ಟಾಸ್ಕ್ ಪೂರ್ಣಗೊಳಿಸಿದರು. ಆಗ ದೂರುದಾರರ ಪ್ಲಿಪ್‌ಕಾರ್ಟ್ ಖಾತೆಗೆ 4,13,992 ಹಣ ಜಮೆಯಾಗಿದೆ ಎಂದು ತೋರಿಸಲಾಯಿತು. ಅಲ್ಲದೆ ಆ ಹಣ ವಿದ್‌ ಡ್ರಾ ಮಾಡಬೇಕಾದರೆ 82,798 ರೂ. ತೆರಿಗೆ ಕಟ್ಟಬೇಕು ಎಂದು ತಿಳಿಸಲಾಯಿತು. ಆ ಸಂದರ್ಭ ದೂರುದಾರರಿಗೆ ತಾವು ಮೋಸ ಹೋಗಿರುವುದು ಗೊತ್ತಾಗಿದೆ. ಬಳಿಕ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X