Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕ್ಕೆ...

ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕ್ಕೆ ತ್ರಿಪುರಾ ಸರಕಾರದಿಂದ ಸ್ಥಳೀಯ ಮಾಧ್ಯಮಕ್ಕೆ ಕಡಿವಾಣ: ಎಡಿಟರ್ಸ್‌ ಗಿಲ್ಡ್

ವಾರ್ತಾಭಾರತಿವಾರ್ತಾಭಾರತಿ22 Dec 2021 10:17 PM IST
share
ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕ್ಕೆ ತ್ರಿಪುರಾ ಸರಕಾರದಿಂದ ಸ್ಥಳೀಯ ಮಾಧ್ಯಮಕ್ಕೆ ಕಡಿವಾಣ: ಎಡಿಟರ್ಸ್‌ ಗಿಲ್ಡ್

ಅಗರ್ತಲಾ, ಡಿ. 22: ತ್ರಿಪುರಾದಲ್ಲಿರುವ ಬಿಜೆಪಿ ಸರಕಾರ ಮುಕ್ತ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ಸ್ಥಳೀಯ ಮಾಧ್ಯಮವನ್ನು ನಿಯಂತ್ರಿಸಲು ಹಾಗೂ ದುರ್ಬಳಕೆ ಮಾಡಿಕೊಳ್ಳಲು ಸಮರ್ಥವಾಗಿದೆ. ಆದರೆ, ರಾಜ್ಯದ ಹೊರಗೆ ಮೂಲ ಹೊಂದಿರುವ ಸುದ್ದಿ ಸಂಸ್ಥೆಗಳು ಹಾಗೂ ಪತ್ರಕರ್ತರನ್ನು ಈ ರೀತಿ ಮಾಡಲು ಸಾಧ್ಯವಾಗಿಲ್ಲ ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಬುಧವಾರ ಬಿಡುಗಡೆಗೊಳಿಸಿದ ಸತ್ಯಶೋಧನಾ ವರದಿ ಹೇಳಿದೆ.

ಕೋಮು ಹಿಂಸಾಚಾರ ಹಾಗೂ ಮಾದ್ಯಮಗಳ ಅಭಿವ್ಯಕ್ತಿ ಸ್ವಾತಂತ್ರದ ದಮನದ ವರದಿಗಳ ಹಿನ್ನೆಲೆಯಲ್ಲಿ ಸ್ವತಂತ್ರ ಪತ್ರಕರ್ತ ಪ್ರಶಾಂತ್ ಭೂಷಣ್, ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಸಂಜಯ್ ಕಪೂರ್, ಇಂಫಾಲ ರಿವ್ಯೆವ್ ಆಫ್ ಆರ್ಟ್ಸ್ ಆ್ಯಂಡ್ ಪಾಲಿಟಿಕ್ಸ್ನ ಸಂಪಾದಕ ಪ್ರದೀಪ್ ಪಂಜೌಬಮ್ ಅವರನ್ನು ಒಳಗೊಂಡ ತಂಡವನ್ನು ಸಂಘಟನೆ ಕಳುಹಿಸಿ ಕೊಟ್ಟಿದೆ.

ಮೂವರು ಸದಸ್ಯರ ತಂಡ ನವೆಂಬರ್ 28ರಿಂದ ಡಿಸೆಂಬರ್ 1ರ ನಡುವೆ ತ್ರಿಪುರಾಕ್ಕೆ ಭೇಟಿ ನೀಡಿದೆ. ತ್ರಿಪುರಾ ಮಾನವ ಹಕ್ಕು ಸಂಘಟನೆಯನ್ನು ಉಲ್ಲೇಖಿಸಿದ ವರದಿ, ರಾಜ್ಯದಲ್ಲಿ ಸುದ್ದಿ ಸಂಸ್ಥೆಗಳ ಮೇಲಿನ ಒತ್ತಡ ಅಗಾಧವಾಗಿತ್ತು ಹಾಗೂ ಬಹುಸಂಖ್ಯೆಯ ಸ್ಥಳೀಯ ಮಾಧ್ಯಮಗಳು ಸರಕಾರಕ್ಕೆ ಶರಣಾಗಿವೆ ಎಂದು ಹೇಳಿದೆ.

‘‘ಪತ್ರಿಕೆಗಳ ಆದಾಯ ಸರಕಾರದಿಂದ ಜಾಹೀರಾತಿನಿಂದ ಬರುವುದರಿಂದ, ಅದರ ಸ್ಥಗಿತ ಪತ್ರಿಕೆಯ ಕುಸಿತಕ್ಕೆ ಕಾರಣವಾಗುತ್ತದೆ’’ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರು ಹೇಳಿರುವುದಾಗಿ ವರದಿ ತಿಳಿಸಿದೆ.

ಸರಕಾರದ ನಿಲುವಿಗೆ ಅನುಗುಣವಾಗಿರದ ಕಾರಣಕ್ಕೆ ಸ್ಥಳೀಯ ಹಲವು ಕೇಬಲ್ ಟಿವಿ ಚಾನೆಲ್ಗಳು ಮುಚ್ಚಿವೆ. ಈ ಟಿವಿ ಚಾನೆಲ್ಗಳಲ್ಲಿ ಮೃಣಾಲಿನಿ ಇಎನ್ಎನ್, ದಿನ್-ರಾತ್, ಆಕಾಶ್ ತ್ರಿಪುರಾ ಹಾಗೂ ಹಲ್ಲ್ಬೋಲ್ ಸೇರಿವೆ. ಕೆಲವು ತಿಂಗಳ ಹಿಂದೆ ಉದಯಪುರದ ಡ್ಯುರಾಂಟೊ ಟಿ.ವಿ. ಕಚೇರಿಯಲ್ಲಿ ದಾಂಧಲೆ ನಡೆದಿತ್ತು.

ರಾಜ್ಯದಲ್ಲಿ ಸರಕಾರ ಹಾಗೂ ಮಾಧ್ಯಮದ ನಡುವೆ ಮೌಖಿಕವಲ್ಲದ ಪೋಷಕ -ಕಕ್ಷಿಯ ಬಾಂದವ್ಯವನ್ನು ಮೂವರು ಸದಸ್ಯರ ತಂಡ ಗುರುತಿಸಿದೆ. ಸ್ಥಳೀಯ ಸುದ್ದಿ ಸಂಸ್ಥೆಗಳು ಈ ಸಂಬಂಧವನ್ನು ಕೇವಲ ಸ್ವೀಕರಿಸಿರುವುದು ಮಾತ್ರವಲ್ಲ. ಅದನ್ನು ಸಾಮಾನ್ಯೀಕರಿಸಿದೆ ಎಂದು ಎಡಿಟರ್ಸ್ ಗಿಲ್ಡ್ ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X