Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಾಸಿಗೆಯಲ್ಲಿ ಮಲಗಿ ನ್ಯಾಯಾಲಯದ‌ ಆನ್ಲೈನ್...

ಹಾಸಿಗೆಯಲ್ಲಿ ಮಲಗಿ ನ್ಯಾಯಾಲಯದ‌ ಆನ್ಲೈನ್ ವಿಚಾರಣೆಗೆ ಹಾಜರಿ: ಪಂಜಾಬ್ ಮಾಜಿ ಪೊಲೀಸ್ ಮುಖ್ಯಸ್ಥನಿಗೆ ಕೋರ್ಟ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ22 Dec 2021 7:29 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಚಂಡೀಗಢ, ಡಿ. 23: 1994ರ ತ್ರಿವಳಿ ಕೊಲೆ ಪ್ರಕರಣದಲ್ಲಿಆರೋಪಿಯಾಗಿರುವ ಪಂಜಾಬ್ ಪೊಲೀಸ್ ನ ಮಾಜಿ ಮುಖ್ಯಸ್ಥ ಸುಮೇದ್ ಸಿಂಗ್ ಸೈನಿ ಸೋಮವಾರ ನಡೆದ ವೀಡಿಯೊಕಾನ್ಫರೆನ್ಸ್ ವಿಚಾರಣೆಗೆ ಹಾಸಿಗೆಯಲ್ಲಿ ಮಲಗಿ ಹಾಜರಾದಾಗ ಸಿಡಿಮಿಡಿಗೊಂಡ ನ್ಯಾಯಾಲಯವು, ಅವರಿಗೆಎಚ್ಚರಿಕೆ ನೀಡಿತು. "ಇನ್ನು ಮುಂದೆ ನಿಮ್ಮ ವರ್ತನೆಯ ಬಗ್ಗೆ ಜಾಗರೂಕತೆಯಿಂದಿರಿ ಹಾಗೂ ನ್ಯಾಯಾಲಯದ ಘನತೆಯನ್ನುಕಾಪಾಡಿ’’ ಎಂದು ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಸಂಜೀವ್ಅಗರ್ವಾಲ್ ಸುಮೇದ್ ಸೈನಿಗೆ ಸೂಚಿಸಿದರು.

"ನನಗೆ ಸೌಖ್ಯವಿಲ್ಲ, ಜ್ವರವಿದೆ’’ ಎಂಬುದಾಗಿ ಮಾಜಿ ಪೊಲೀಸ್ ಮುಖ್ಯಸ್ಥರು ಹೇಳಿದರೂ, "ಈ ಸಂಬಂಧ ನೀವು ನ್ಯಾಯಾಲಯಕ್ಕೆ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸಿಲ್ಲ’’ ಎಂಬುದಾಗಿ ನ್ಯಾಯಾಧೀಶರು ಹೇಳಿದರು.

"ಆರೋಪಿ ನಂಬರ್ ವನ್ ಸುಮೇದ್ ಕುಮಾರ್ ಸೈನಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಆದರೆ, ಅವರು ಹಾಸಿಗೆಯಲ್ಲಿ ಮಲಗಿ ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸಿರುವುದನ್ನು ಗಮನಿಸಲಾಗಿದೆ. ಈ ಬಗ್ಗೆ ಕೇಳಿದಾಗ, ತನಗೆ ಸೌಖ್ಯವಿಲ್ಲ ಹಾಗೂ ಜ್ವರವಿದೆ ಎಂಬುದಾಗಿಅವರು ಹೇಳಿದ್ದಾರೆ. ಆದರೆ ಈ ಸಂಬಂಧ ಯಾವುದೇ ವೈದ್ಯಕೀಯ ಪ್ರಮಾಣಪತ್ರವನ್ನು ಸಲ್ಲಿಸಲಾಗಿಲ್ಲ. ಹಾಗಾಗಿ, ಭವಿಷ್ಯದಲ್ಲಿ ವೀಡಿಯೊಕಾನ್ಫರೆನ್ಸ್ ಮೂಲಕ ನ್ಯಾಯಾಂಗ ಕಲಾಪದಲ್ಲಿ ಭಾಗವಹಿಸುವಾಗ ನಿಮ್ಮ ವರ್ತನೆಯ ಬಗ್ಗೆ ಜಾಗರೂಕರಾಗಿರಿ ಹಾಗೂ ನ್ಯಾಯಾಲಯದ ಘನತೆಯನ್ನು ಕಾಪಾಡಿ ಎಂಬುದಾಗಿ ಒಂದನೇ ಆರೋಪಿಗೆ ಎಚ್ಚರಿಕೆ ನೀಡಲಾಗಿದೆ’’ ಎಂಬುದಾಗಿ ನ್ಯಾಯಾಧೀಶರು ತನ್ನ ಆದೇಶದಲ್ಲಿ ಹೇಳಿದ್ದಾರೆ.

1994ರಲ್ಲಿ ಲುಧಿಯಾನದಲ್ಲಿ ಮೂವರು ವ್ಯಕ್ತಿಗಳನ್ನು ಅಪಹರಿಸಿ ಕೊಂದ ಆರೋಪವನ್ನು ಸುಮೇದ್ ಸೈನಿ ಮತ್ತು ಇತರ ಮೂವರು ಪೊಲೀಸರುಎದುರಿಸುತ್ತಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X