Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ್ವೇಷ, ಹಿಂಸಾ ಮನೋಭಾವ ತೊರೆದು, ಪ್ರೀತಿ...

ದ್ವೇಷ, ಹಿಂಸಾ ಮನೋಭಾವ ತೊರೆದು, ಪ್ರೀತಿ ಸಹೋದರತೆಯೊಂದಿಗೆ ಕ್ರಿಸ್ಮಸ್ ಆಚರಿಸೋಣ

ಮಂಗಳೂರು ಬಿಷಪ್ ರಿಂದ ಕ್ರಿಸ್ಮಸ್ ಸಂದೇಶ

ವಾರ್ತಾಭಾರತಿವಾರ್ತಾಭಾರತಿ23 Dec 2021 3:32 PM IST
share
ದ್ವೇಷ, ಹಿಂಸಾ ಮನೋಭಾವ ತೊರೆದು, ಪ್ರೀತಿ ಸಹೋದರತೆಯೊಂದಿಗೆ ಕ್ರಿಸ್ಮಸ್ ಆಚರಿಸೋಣ

ಮಂಗಳೂರು, ಡಿ.23: ದ್ವೇಷ, ಹಿಂಸಾತ್ಮಕ ಮನೋಭಾವ ತೊರೆದು, ಸಾರ್ವತ್ರಿಕ ಪ್ರೀತಿ, ಸಹೋದರತೆಯೊಂದಿಗೆ ಬದುಕಬೇಕೆನ್ನುವುದು ಏಸುಕ್ರಿಸ್ತರ ಸಂದೇಶವಾಗಿದೆ. ಆ ಸಂದೇಶದೊಂದಿಗೆ ಕ್ರಿಸ್ಮಸ್ ಹಬ್ಬ ಆಚರಿಸೋಣ ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತೀ.ವಂ.ಡಾ.ಪೀಟರ್ ಪಾವ್ಲ್ ಸಲ್ಡಾನ ಕರೆ ನೀಡಿದ್ದಾರೆ.

ಬಿಷಪ್ ಹೌಸ್ ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಹಬ್ಬದ ಸಂದೇಶ ನೀಡಿದ ಅವರು, ಕ್ರಿಸ್ಮಸ್ ಎಂದರೆ ದೇವರು ಮಾನವ ರೂಪದಲ್ಲಿ ಕನ್ಯಾ ಮರಿಯಮ್ಮನವರ ಮೂಲಕ ಏಸು ಕ್ರಿಸ್ತರಾಗಿ ಭೂಮಿಯಲ್ಲಿ ಜನಿಸಿದ ದಿನ. ಅವರು ನಮ್ಮನ್ನು ಪಾಪ, ಮರಣ ದ್ವೇಷ, ಹಿಂಸಾತ್ಮಕ ಮನೋಭಾವದಿಂದ ರಕ್ಷಿ‌ಸುತ್ತಾರೆ. ಕ್ರಿಸ್ಮಸ್ ಎಲ್ಲರಿಗೂ ಸುಖ ಸಂತೋಷ ನೆಮ್ಮದಿ ಉಂಟು ಮಾಡಲಿ ಹಾರೈಸಿದರು.

ಯೇಸು ತನ್ನ ಜೀವನದ ಆದರ್ಶದ ಮೂಲಕ ಇತರರ ವಿಚಾರದಲ್ಲಿ ಕಾಳಜಿ ವಹಿಸಲು, ಹಂಚಿ ಬಾಳಲು, ವಿರೋಧಿ ಗಳನ್ನು ಕ್ಷಮಿಸಲು, ಯಾರನ್ನೂ ದ್ವೇಷಿಸದೇ ಇರಲು ಕಲಿಸಿರುತ್ತಾರೆ. ಆದ್ದರಿಂದ ನಾವು ಉದಾಸೀನತೆಯನ್ನು ತೊರೆದು ಸ್ವಚ್ಛ ಮನಸ್ಸು, ಶುದ್ಧ ಹೃದಯದಿಂದ ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಗೋ ಗ್ರೀನ್  ಮೂಲಕ ಪ್ರಕೃತಿಯಲ್ಲಿ ದೇವರನ್ನು ಕಾಣುವಂತಾಗಬೇಕು ಎಂದು ಬಿಷಪ್ ತಿಳಿಸಿದ್ದಾರೆ .

 ಸುದ್ದಿಗೋಷ್ಠಿಯಲ್ಲಿ ಪಾಲನಾ ಸಮಿತಿಯ ಪ್ರತಿನಿಧಿಗಳಾದ ವಂ.ಜೆ.ಬಿ.ಸಲ್ದಾನ, ವಂ.ಜೋನ್ ಡಿಸಿಲ್ವ, ಸಾರ್ವಜನಿಕ ಸಂಪರ್ಕ ಪ್ರತಿನಿಧಿ ರಾಯ್ ಕ್ಯಾಸ್ಟಲಿನೊ ಮತ್ತು ಎಲಿಯಾಸ್ ಫೆರ್ನಾಂಡಿಸ್ ಉಪಸ್ಥಿತರಿದ್ಧರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X