Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೆಕ್ಕಿಲಾಡಿ: ‘ಗ್ರೀನ್ ಲ್ಯಾಂಡ್...

ನೆಕ್ಕಿಲಾಡಿ: ‘ಗ್ರೀನ್ ಲ್ಯಾಂಡ್ ರೆಸಿಡೆನ್ಸಿ’ ವಸತಿ ಸಮುಚ್ಚಯದಲ್ಲಿ ಬಾಡಿಗೆಗೆ ಮನೆ ಲಭ್ಯ

ವಾರ್ತಾಭಾರತಿವಾರ್ತಾಭಾರತಿ23 Dec 2021 10:50 PM IST
share
ನೆಕ್ಕಿಲಾಡಿ: ‘ಗ್ರೀನ್ ಲ್ಯಾಂಡ್ ರೆಸಿಡೆನ್ಸಿ’ ವಸತಿ ಸಮುಚ್ಚಯದಲ್ಲಿ ಬಾಡಿಗೆಗೆ ಮನೆ ಲಭ್ಯ

ಮಂಗಳೂರು, ಡಿ.23: ಸಂಗಮ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಉಪ್ಪಿನಂಗಡಿ ಬಳಿಯ 34ನೆ ನೆಕ್ಕಿಲಾಡಿಯ ಸಹನಾ ಕಾಂಪೌಂಡ್‌ ನಲ್ಲಿರುವ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿರುವ ‘ಗ್ರೀನ್ ಲ್ಯಾಂಡ್ ರೆಸಿಡೆನ್ಸಿ’ಯ ವಸತಿ ಸಮುಚ್ಚಯದಲ್ಲಿ ಮನೆಗಳು ಬಾಡಿಗೆಗೆ ಲಭ್ಯವಿದೆ.

ನಗರಕ್ಕೆ ಹತ್ತಿರವಾಗಿದ್ದು ನೈಸರ್ಗಿಕ ಗಾಳಿ ಪ್ರಶಾಂತ ವಾತಾವರಣದಿಂದ ಕೂಡಿದ ಈ ಸಮುಚ್ಚಯವು ವಸತಿಗೆ ಯೋಗ್ಯವಾಗಿದೆ. ಪ್ರಕೃತಿ ಸುಂದರ ತಾಣದಲ್ಲಿರುವ ಈ ಸಮುಚ್ಚಯವು ಮಕ್ಕಳಿಂದ ಹಿಡಿದು ಹಿರಿಯ ವಯಸ್ಸಿನ ಎಲ್ಲರೂ ಇಷ್ಟಪಡುವಂತಹ ‘ಗ್ರೀನ್ ಲ್ಯಾಂಡ್ ರೆಸಿಡೆನ್ಸಿ’ಯು ಬೆಳೆಯುತ್ತಿರುವ ಉಪ್ಪಿನಂಗಡಿಗೆ ಇದೊಂದು ಅತ್ಯಮೂಲ್ಯ ಕೊಡುಗೆ ಎಂದರೆ ತಪ್ಪಾಗಲಾರದು. ಉತ್ತಮ ವಿನ್ಯಾಸ ಮತ್ತು ಸುಸಜ್ಜಿತ ಹಾಗೂ ಸಕಲ ಸೌಲಭ್ಯಗಳಿಂದ ಕೂಡಿದ ಈ ರೆಸಿಡೆನ್ಸಿಯು ತಲಾ ಎರಡು ಬೆಡ್ ರೂಮ್‌ಗಳ ಅಪಾರ್ಟ್‌ಮೆಂಟ್‌ಗಳನ್ನು ಹೊಂದಿದೆ.

ನಗರ ಎಂದ ತಕ್ಷಣ ಪರಿಸರ ಮತ್ತು ಕರ್ಕಶ ಶಬ್ದ ಮಾಲಿನ್ಯ ಎಂಬ ಭಾವನೆ ವ್ಯಕ್ತವಾಗುವುದು ಸಹಜ. ಆದರೆ ಗ್ರೀನ್ ಲ್ಯಾಂಡ್ ರೆಸಿಡೆನ್ಸಿಯು ಅದಕ್ಕೆ ಅಪವಾದವಾಗಿದೆ. ಇಲ್ಲಿ ಹಚ್ಚ ಹಸಿರಿನ ಮರ ಗಿಡಗಳಿಂದ ಕೂಡಿದ ಪ್ರಶಾಂತವಾದ ವಾತಾವರಣವಿದೆ.

ವಿಶಾಲವಾದ ಯೋಜನಾ ಬದ್ಧ ಮತ್ತು ವಾಸ್ತು ಪ್ರಕಾರವಾಗಿ ನಿರ್ಮಿಸಿರುವ 3 ಅಂತಸ್ತುಗಳ ಈ ವಸತಿ ಸಮುಚ್ಚಯವು ಎರಡು ಬೆಡ್ ರೂಮ್‌ಗಳನ್ನು ಹೊಂದಿದೆ. ಕೆಳಗಿನ ಅಂತಸ್ತಿನಲ್ಲಿ ಕಾರು ಪಾರ್ಕಿಂಗ್‌ಗೆ ಉತ್ತಮ ವ್ಯವಸ್ಥೆ ಇದೆ. ಶಿಕ್ಷಣ ಸಂಸ್ಥೆಗಳು, ಬಸ್ ನಿಲ್ದಾಣ, ಮಾಲ್‌ಗಳು, ಸೂಪರ್ ಮಾರ್ಕೆಟ್, ಆರೋಗ್ಯ ಕೇಂದ್ರ, ಆಸ್ಪತ್ರೆಗಳು, ಆಟದ ಮೈದಾನ ಸಹಿತ ಸಕಲ ಸೌಕರ್ಯ ಮತ್ತು ಸಂಪರ್ಕ ಸೌಲಭ್ಯವನ್ನು ಇದು ಹೊಂದಿದೆ. ಉತ್ತಮ ಜನವಸತಿ ಪ್ರದೇಶದಲ್ಲಿ ಸುಸಜ್ಜಿತವಾಗಿ ಇದು ನಿರ್ಮಾಣಗೊಂಡಿದೆ.
ದಿನದ 24 ಗಂಟೆಯೂ ನೀರು, ವಿದ್ಯುತ್, ಸೆಕ್ಯುರಿಟಿಗಾರ್ಡ್, ಕಾಮನ್ ಏರಿಯಾಕ್ಕೆ ಗ್ರಾನೈಟ್ ಫ್ಲೋರಿಂಗ್ ಹೀಗೆ ಅನೇಕ ಉತ್ತಮ ಗುಣಮಟ್ಟದ ಸೌಲಭ್ಯಗಳನ್ನು ಈ ವಸತಿ ಸಮುಚ್ಚಯ ಹೊಂದಿದೆ.

ಕೆಲವೇ ಫ್ಲ್ಯಾಟ್‌ಗಳು ಬಾಡಿಗೆಗೆ ಲಭ್ಯವಿದೆ. ಒಂದಕ್ಕೊಂದು ಭಿನ್ನವಾದ ಮತ್ತು ಆಕರ್ಷಕ ಹಾಗೂ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿದ ಉತ್ಕೃಷ್ಟ ಗುಣಮಟ್ಟದ ಸಮುಚ್ಚಯಗಳನ್ನು ಸಮಂಜಸ ದರಗಳಲ್ಲಿ ನೀಡುವ ಧ್ಯೇಯವನ್ನು ಸಂಸ್ಥೆ ಹೊಂದಿದೆ. ಕೋವಿಡ್ ಸಂದರ್ಭ 2 ತಿಂಗಳ ಬಾಡಿಗೆಯನ್ನು ಮನ್ನಾ ಮಾಡುವ ಮೂಲಕ ಮಾನವೀಯತೆ ಮೆರೆದ ಕೀರ್ತಿಯೂ ಈ ಸಂಸ್ಥೆಯ ಮಾಲಕರಿಗಿದೆ.

ಹೆಚ್ಚಿನ ಮಾಹಿತಿಗೆ ಮೊ.ಸಂ: 7899579948, 9844927919ನ್ನು ಸಂಪರ್ಕಿಸಬಹುದು ಸಂಸ್ಥೆಯ ಮಾಲಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X