Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಡಿಸೆಂಬರ್ 25ರಿಂದ ಮೈಸೂರು ಅರಮನೆ...

ಡಿಸೆಂಬರ್ 25ರಿಂದ ಮೈಸೂರು ಅರಮನೆ ಆವರಣದಲ್ಲಿ ಫಲ ಪುಷ್ಪ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ23 Dec 2021 11:16 PM IST
share
ಡಿಸೆಂಬರ್ 25ರಿಂದ ಮೈಸೂರು ಅರಮನೆ ಆವರಣದಲ್ಲಿ ಫಲ ಪುಷ್ಪ ಪ್ರದರ್ಶನ

ಮೈಸೂರು,ಡಿ.23: ಮೈಸೂರು ಅರಮನೆ ಮಂಡಳಿಯ ವತಿಯಿಂದ ಡಿಸೆಂಬರ್ 25, 26, 27 ಹಾಗೂ 31 ರವರೆಗೆ ಮೈಸೂರು ಅರಮನೆ ಆವರಣದಲ್ಲಿ ಫಲ ಪುಷ್ಪ ಪ್ರದರ್ಶನದ ಜೊತೆಗೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಡಿಸೆಂಬರ್ 25 ರಂದು ಸಂಜೆ 4.30ಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್  ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸ್ಥಳೀಯ ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ ವಹಿಸುವರು. 

ಮೈಸೂರು ಮಹಾನಗರ ಪಾಲಿಕೆ ಮೇಯರ್ ಸುನಂದಾ ಪಾಲನೇತ್ರ, ಸಂಸದರುಗಳಾದ ವಿ.ಶ್ರೀನಿವಾಸಪ್ರಸಾದ್,ಪ್ರತಾಪ್ ಸಿಂಹ, ಸುಮಲತಾ ಅಂಬರೀಷ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳು ಉಪಸ್ಥಿತರಿರುವರು.

ಡಿಸೆಂಬರ್ 25 ರಂದು ಸಂಜೆ 6-30 ರಿಂದ  7-15 ಗಂಟೆಯವರೆಗೆ ಅರಮನೆ ಫಲ ಪುಷ್ಪ ಪ್ರದರ್ಶನದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ  ಸಾಂಸ್ಕøತಿಕ ಕಾರ್ಯಕ್ರಮಗಳು ಉದ್ಘಾಟನೆ ನಡೆಯಲಿದೆ. ಸಂಜೆ 6-30 ರಿಂದ  7-15 ಗಂಟೆಯವರೆಗೆ   ಖ್ಯಾತ ಹಿನ್ನಲೆ ಗಾಯಕರಾದ ವಿಜಯ ಪ್ರಕಾಶ್ ಮತು ತಂಡದವರಿಂದ ಖ್ಯಾತ ಚಲನಚಿತ್ರ ನಟರಾದ ದಿ|| ಪುನೀತ್ ರಾಜ್‍ಕುಮಾರ್ ರವರ ಗೌರವಾರ್ಥ ಗೀತ ನಮನ ಕಾರ್ಯಕ್ರಮ ನಡೆಯಲಿದೆ.

  ಡಿಸೆಂಬರ್ 26 ರಂದು ಸಂಜೆ 7-00 ರಿಂದ  9-00 ಗಂಟೆಯವರೆಗೆ   ಖ್ಯಾತ ಹಿನ್ನಲೆ ಗಾಯಕರಾದ ಅಜ0iÀiï ವಾರಿಯರ್,ಶ್ರೀಹರ್ಷ, ವ್ಯಾಸರಾಜ್, ಅಂಕಿತ ಕುಂಡು, ಸುನೀತಾ ಜೋಗಿ ಹಾಗೂ ದಿವ್ಯರಾಮಚಂದ್ರ ರವರ ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. 

 ಡಿಸೆಂಬರ್ 27 ರಂದು ಸಂಜೆ 7-00 ರಿಂದ  9-00  ಗಂಟೆಯವರೆಗೆ   ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಡಾ. ಶ್ರೀ ವಿದ್ಯಾಭೂಷಣರು ಅವರಿಂದ ಗಾಯನ  ಹಾಗೂ ರಾಷ್ಟ್ರೀಯ ಪ್ರಶಸ್ತಿ ಪುರಷೃತರಾದ ಗಂಜೀಫಾ ರಘುಪತಿ ಭಟ್ ಅವರಿಂದ ಚಿತ್ರಣ ಮತ್ತು ಅಂತರರಾಷ್ಟ್ರೀಯ ಕಲಾವಿದರಾದ ವಿದ್ವಾನ್ ಶ್ರೀಧರ್ ಜೈನ್  ತಂಡದಿಂದ ನೃತ್ಯವೈಭವ ಕಾರ್ಯಕ್ರಮ ನಡೆಯಲಿದೆ. 

 ಡಿಸೆಂಬರ್ 31 ರಂದು ರಾತ್ರಿ 11-00 ರಿಂದ  12-00  ಗಂಟೆಯವರೆಗೆ ಪೆÇಲೀಸ್ ಇಲಾಖೆ ವತಿಯಿಂದ  ಕರ್ನಾಟಕ ಮತ್ತು ಆಂಗ್ಲ ಬ್ಯಾಂಡ್ ಕಾರ್ಯಕ್ರಮ ನಡೆಯಲಿದೆ. ಮಧ್ಯರಾತ್ರಿ 12-00 ರಿಂದ 12-15 ಗಂಟೆಯವರೆಗೆ ಮೈಸೂರು ಅರಮನೆ ಮಂಡಳಿಯ ವತಿಯಿಂದ ಹೊಸ ವರ್ಷಾಚರಣೆ ಯ ಪ್ರಯುಕ್ತ ಬಣ್ಣಗಳ ಚಿತ್ತಾರ ಕೂಡಿದ ಶಬ್ಥರಹಿತ ಪಟಾಕಿ ಸಿಡಿಸುವ ಕಾರ್ಯಕ್ರಮ ನಡೆಯಲಿದೆ ಹಾಗೂ ಬೊಂಬೆಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಮೈಸೂರು ದಸರಾ ಮಹೋತ್ಸವದ ನವರಾತ್ರಿ ಸಂದರ್ಭದಲ್ಲಿ ಮನೆಗಳಲ್ಲಿ ಪ್ರದರ್ಶಿಸುವ ಬೊಂಬೆಗಳನ್ನು 4 ರಿಂದ 5 ಬ್ಲಾಕ್‍ಗಳಲ್ಲಿ ಪ್ರವಾಸಿಗರು ವೀಕ್ಷಿಸಲು ಅವಕಾಶ ಮಾಡಲಾಗಿದೆ ಎಂದು ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X