ಶಿರ್ವ, ಡಿ.24: ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದಲ್ಲಿ ಹಲವು ವರ್ಷಗಳಿಂದ ಅರ್ಚಕರಾಗಿ ಸ್ವಯಂ ನಿವೃತ್ತಿ ಹೊಂದಿದ್ದ ಶಿವಾನಂದ ಭಟ್(54) ಗುರುವಾ ಹೃದಯಾಘಾತದಿಂದ ನಿಧನರಾದರು. ಇವರು ಅವಿವಾಹಿತರಾಗಿದ್ದು, ತಾಯಿ, ಓರ್ವ ಸಹೋದರ, ಸಹೋದರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಶಿರ್ವ, ಡಿ.24: ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದಲ್ಲಿ ಹಲವು ವರ್ಷಗಳಿಂದ ಅರ್ಚಕರಾಗಿ ಸ್ವಯಂ ನಿವೃತ್ತಿ ಹೊಂದಿದ್ದ ಶಿವಾನಂದ ಭಟ್(54) ಗುರುವಾ ಹೃದಯಾಘಾತದಿಂದ ನಿಧನರಾದರು. ಇವರು ಅವಿವಾಹಿತರಾಗಿದ್ದು, ತಾಯಿ, ಓರ್ವ ಸಹೋದರ, ಸಹೋದರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.