Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾನಿಶ್‌ ಸಿದ್ದೀಕಿಗೆ ಮರಣೋತ್ತರವಾಗಿ...

ದಾನಿಶ್‌ ಸಿದ್ದೀಕಿಗೆ ಮರಣೋತ್ತರವಾಗಿ ಎಂಪಿಸಿ ‘ವರ್ಷದ ಪತ್ರಕರ್ತ’ ಪ್ರಶಸ್ತಿ‌

ವಾರ್ತಾಭಾರತಿವಾರ್ತಾಭಾರತಿ24 Dec 2021 10:11 PM IST
share
ದಾನಿಶ್‌ ಸಿದ್ದೀಕಿಗೆ ಮರಣೋತ್ತರವಾಗಿ ಎಂಪಿಸಿ ‘ವರ್ಷದ ಪತ್ರಕರ್ತ’ ಪ್ರಶಸ್ತಿ‌

ಮುಂಬೈ,ಡಿ.24: ಅಫ್ಘಾನಿಸ್ತಾನದಲ್ಲಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತೆತ್ತ ಫೋಟೊಜರ್ನಲಿಸ್ಟ್ ದಾನಿಶ್‌ ದಾನಿಶ್‌ ಸಿದ್ದೀಕಿ ಅವರಿಗೆ ಮುಂಬೈ ಪ್ರೆಸ್ ಕ್ಲಬ್ (ಎಂಪಿಸಿ) 2020ನೇ ಸಾಲಿಗೆ ‘ವರ್ಷದ ಪತ್ರಕರ್ತ’ ಪ್ರಶಸ್ತಿಯನ್ನು ಮರಣೋತ್ತರವಾಗಿ ಪ್ರದಾನಿಸಲಿದೆ.

ದಿಲ್ಲಿಗೆ ಸ್ಥಳಾಂತರಗೊಳ್ಳುವ ಮುನ್ನ ಮುಂಬೈನಲ್ಲಿ ಸುದೀರ್ಘ ಸಮಯ ಕಾರ್ಯ ನಿರ್ವಹಿಸಿದ್ದ ಸಿದ್ದೀಕಿ ರಾಯ್ಟರ್ಸ್‌ ನ ಮುಖ್ಯ ಫೋಟೊ ಜರ್ನಲಿಸ್ಟ್ ಆಗಿದ್ದರು.

ರೋಹಿಂಗ್ಯಾಗಳು ಮತ್ತು ಸಿಎಎ ವಿರೋಧಿ ಪ್ರತಿಭಟನೆಗಳಿಂದ ಹಿಡಿದು ಕೋವಿಡ್-19 ಮತ್ತು ಅಫ್ಘಾನಿಸ್ತಾನದಲ್ಲಿಯ ನಾಗರಿಕ ಯುದ್ಧದವರೆಗಿನ ತನಿಖಾ ಮತ್ತು ಪ್ರಭಾವಶಾಲಿ ಸುದ್ದಿ ಚಿತ್ರಗಳಿಗಾಗಿ ಸಿದ್ದಿಕಿಯವರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಎಂಪಿಸಿ ತಿಳಿಸಿದೆ.

ಡಿ.29ರಂದು ನಡೆಯಲಿರುವ ವರ್ಚುವಲ್ ಕಾರ್ಯಕ್ರಮದಲ್ಲಿ ಭಾರತದ ಮುಖ್ಯ ನ್ಯಾಯಾಧೀಶ ಎನ್.ವಿ.ರಮಣ ಅವರು ‘ಪತ್ರಿಕೋದ್ಯಮದಲ್ಲಿ ಶ್ರೇಷ್ಠತೆಗಾಗಿ ’ ವಾರ್ಷಿಕ ರೆಡ್‌ಲಿಂಕ್ ಪ್ರಶಸ್ತಿಗಳನ್ನು ಪ್ರದಾನಿಸುವ ಜೊತೆಗೆ ಮುಖ್ಯ ಭಾಷಣವನ್ನು ಮಾಡಲಿದ್ದಾರೆ ಎಂದು ಅದು ತಿಳಿಸಿದೆ.

ಜೀವಮಾನ ಸಾಧನೆಗಾಗಿ ಹಿರಿಯ ಪತ್ರಕರ್ತ ಮತ್ತು ಲೇಖಕ ಪ್ರೇಮಶೇಖರ ಝಾ (83) ಮತ್ತು ಇತರ 12 ವಿಭಾಗಗಳಲ್ಲಿ 24 ಪತ್ರಕರ್ತರಿಗೂ ಪ್ರಶಸ್ತಿಗಳನ್ನು ಪ್ರದಾನಿಸಲಾಗುವುದು.

ಇದು ಎಂಪಿಸಿಯ 10ನೇ ವರ್ಷದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X