Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಕೀಯ ಇನಿಂಗ್ಸ್ ಕುರಿತು ಹರ್ಭಜನ್...

ರಾಜಕೀಯ ಇನಿಂಗ್ಸ್ ಕುರಿತು ಹರ್ಭಜನ್ ಸಿಂಗ್ ಪ್ರತಿಕ್ರಿಯಿಸಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ25 Dec 2021 9:41 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರಾಜಕೀಯ ಇನಿಂಗ್ಸ್ ಕುರಿತು ಹರ್ಭಜನ್ ಸಿಂಗ್ ಪ್ರತಿಕ್ರಿಯಿಸಿದ್ದು  ಹೀಗೆ…

ಚಂಡಿಗಢ: ಚುನಾವಣಾ ರಾಜಕೀಯಕ್ಕೆ ಸೇರಬಹುದು ಎಂಬ ಊಹಾಪೋಹದ ನಡುವೆ ಶುಕ್ರವಾರ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು "ನನಗೆ ಹಲವಾರು ಪಕ್ಷಗಳಿಂದ ಆಫರ್ ಗಳು ಬರುತ್ತಿವೆ. ಆ ಕುರಿತು ತುಂಬಾ ಬುದ್ದಿವಂತಿಕೆಯಿಂದ ಯೋಚಿಸಬೇಕಾಗಿದೆ''ಎಂದು  ಶನಿವಾರ ಹೇಳಿದ್ದಾರೆ.

2011 ರ 50 ಓವರ್ ಗಳ ವಿಶ್ವಕಪ್ ಗೆಲ್ಲಲು ಭಾರತಕ್ಕೆ ಸಹಾಯ ಮಾಡಿದ್ದ ಆಫ್-ಸ್ಪಿನ್ನರ್ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು ಹಾಗೂ ತನ್ನ  ಭವಿಷ್ಯದ (ಕ್ರಿಕೆಟ್ ನಂತರದ) ಯೋಜನೆಗಳ ಕುರಿತು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದರು.

"ಭವಿಷ್ಯದ ಯೋಜನೆಯ ಕುರಿತಾಗಿ  ನಾನು ಇನ್ನೂ ನಿರ್ಧರಿಸಿಲ್ಲ. ನಾನು ಕ್ರಿಕೆಟ್‌ನೊಂದಿಗೆ ಸಂಪರ್ಕದಲ್ಲಿರುತ್ತೇನೆ .... ನನ್ನ ರಾಜಕೀಯ ವೃತ್ತಿಜೀವನದ ಕುರಿತು... ಅದು ಸಂಭವಿಸಿದಾಗ, ನಾನು ಎಲ್ಲರಿಗೂ ತಿಳಿಸುತ್ತೇನೆ. ನಿಜ ಹೇಳಬೇಕೆಂದರೆ, ನಾನು ಅದರ ಬಗ್ಗೆ ಯೋಚಿಸಿಲ್ಲ. ನನಗೆ ರಾಜಕೀಯ ಸೇರಲು ವಿವಿಧ ಪಕ್ಷಗಳಿಂದ ಆಫರ್‌ಗಳಿವೆ ... ಆದರೆ ನಾನು ತುಂಬಾ ಬುದ್ಧಿವಂತಿಕೆಯಿಂದ ಕುಳಿತು ಯೋಚಿಸಬೇಕಾಗಿದೆ. ಇದು ಬೇಡಿಕೆಯ ಕೆಲಸವಾದ್ದರಿಂದ ಇದು ಸಣ್ಣ ನಿರ್ಧಾರವಾಗುವುದಿಲ್ಲ. ನಾನು ಅರೆಮನಸ್ಸಿನಿಂದ ಅದನ್ನು ಮಾಡಲು ಬಯಸುವುದಿಲ್ಲ. ನಾನು ಅದನ್ನು ಮಾಡಲು ಸಿದ್ಧನಿದ್ದೇನೆ ಎಂದು ನಾನು ಭಾವಿಸುವ ದಿನ  ಅದಕ್ಕೆ ಹೋಗುತ್ತೇನೆ" ಎಂದು ಹರ್ಭಜನ್ ಹೇಳಿದರು.

ಈ ತಿಂಗಳ ಆರಂಭದಲ್ಲಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಹಾಗೂ  ಸಹ ಮಾಜಿ ಕ್ರಿಕೆಟಿಗ ನವಜೋತ್ ಸಿಧು ರಹಸ್ಯ ಟಿಪ್ಪಣಿಯೊಂದಿಗೆ ಇಬ್ಬರ ಫೋಟೋವನ್ನು ಪೋಸ್ಟ್ ಮಾಡಿದ ನಂತರ ಹರ್ಭಜನ್ ಸಿಂಗ್ ಅವರ ಮುಂದಿನ ಇನ್ನಿಂಗ್ಸ್ ಕುರಿತು ಊಹಾಪೋಹಗಳು ಗರಿಗೆದರಿದ್ದವು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X