Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ವರ್ತಮಾನದ ಓದಿನ ನೆಲೆಗಳು

ವರ್ತಮಾನದ ಓದಿನ ನೆಲೆಗಳು

ಡಾ. ರಾಜಪ್ಪ ದಳವಾಯಿಡಾ. ರಾಜಪ್ಪ ದಳವಾಯಿ26 Dec 2021 12:03 PM IST
share
ವರ್ತಮಾನದ ಓದಿನ ನೆಲೆಗಳು

‘ವರ್ತಮಾನದ ಓದಿನ ನೆಲೆಗಳು’ ಭಿನ್ನ ಬಗೆಯಲ್ಲಿ ಪ್ರಾಚೀನ ಕಾವ್ಯ, ಜನಪದ ಕಾವ್ಯಗಳು, ಆಧುನಿಕ ಮಹಾಕಾವ್ಯ, ಕಾದಂಬರಿ ಕತೆ ಕುರಿತ ವಿವರಗಳನ್ನು ಒಳಗೊಂಡ ಈ ವಿಮರ್ಶಾ ಕೃತಿಯು ಪೂರ್ವದ ಪಠ್ಯಗಳನ್ನು ವರ್ತಮಾನದ ವಿವರಗಳನ್ನು ಸಮೀಕರಿಸಿ ಚರ್ಚಿಸುತ್ತದೆ. ಆ ದೃಷ್ಟಿಯಿಂದಲೇ ಇದು ವರ್ತಮಾನದ ಓದು ಆಗಿದೆ. ಆ ಮೂಲಕವಾಗಿ ವಿಮರ್ಶಕರಾದ ಡಾ.ನರಸಿಂಹಮೂರ್ತಿ ಹೂವಿನಹಳ್ಳಿ ಅವರು ತಾವೊಬ್ಬ ಮುಖ್ಯ ವಿಮರ್ಶಕರೆಂಬುದನ್ನು ಸಾಬೀತುಪಡಿಸಿದ್ದಾರೆ. ವಿಮರ್ಶಕರು ಇಲ್ಲಿ ಎರಡು ನೆಲೆಗಳಲ್ಲಿ ಮುಖ್ಯವೆನಿಸುತ್ತಾರೆ. ಒಂದು ಪೂರ್ವ ಕೃತಿಯನ್ನು ವಿಶ್ಲೇಷಕರಾಗಿ ಮತ್ತು ವರ್ತಮಾನದ ವಿಷಯದ ಜೊತೆ ಕಂಟೆಂಟನ್ನು ತಗುಲಿಸಿ ವ್ಯಾಖ್ಯಾನಿಸುವುದರೊಂದಿಗೆ. ಈ ಹಿನ್ನೆಲೆಯಲ್ಲಿ ಇಲ್ಲಿ ಪೂರ್ವ ಕೃತಿಗಿಂತಲೂ, ಅದು ಪ್ರಭಾವಿಸುವ ವಲಯಕ್ಕಿಂತ ಸಮಕಾಲೀನ ಅರ್ಥದ ಸಾಧ್ಯತೆಗಳು ಮುಖ್ಯವಾಗಿರುತ್ತವೆ.

ಮೊದಲ ಮಾತನ್ನು ಮತ್ತೆ ನೆನಪಿಸುತ್ತ, ವಿಮರ್ಶಕ ತನ್ನ ಕಾಲದ ತನ್ನದೇ ಆದ ಭಾಷೆಯನ್ನು ಸೃಜಿಸುತ್ತಿರುತ್ತಾನೆ. ಆ ಭಾಷೆಯಲ್ಲೇ ಕೃತಿಯನ್ನು ಆಧರಿಸಿದ ವೌಲ್ಯವನ್ನು ಬೆಲೆಗಟ್ಟುವ ಕೆಲಸವನ್ನು ಮಾಡುತ್ತಿರುತ್ತಾನೆ. ‘ವರ್ತಮಾನದ ಓದಿನ ನೆಲೆಗಳು’ ಅಂತಹ ಒಂದು ವಿಮರ್ಶಾ ಸಂಕಲನವಾಗಿದೆ. ಈ ಕೃತಿಯು ಎತ್ತುವ ಪ್ರಶ್ನೆಗಳಿಗೆ ಉತ್ತರಿಸುವುದು ಸುಲಭದ ಕೆಲಸವಲ್ಲ. ನಮ್ಮ ಬದುಕು ಎದುರಿಸುವ ಬಿಕ್ಕಟ್ಟನ್ನು ಈ ಸಂಕಲನವೂ ಎದುರಿಸುತ್ತಿದೆ. ಆದರಿಂದಲೇ ವಿಮರ್ಶೆ ಎಂದರೆ ಚರ್ವಿತ ಚರ್ವಣವಲ್ಲ. ಬದಲಿಗೆ ಕೃತಿಯ ಮೂಲಕ ಜೀವನಕ್ಕೆ ಚೈತನ್ಯವನ್ನು ತರುವುದೇ ಆಗಿದೆ. ಅಂತಹ ಭಾಷೆಯ ಮೂಲಕ ಚೈತನ್ಯ ತರುವ ವಿಮರ್ಶೆ ಇಲ್ಲಿದೆ. ಕೃತಿ-ವೌಲ್ಯ ಎರಡೂ ನೆಲೆಕಳೆದುಕೊಳ್ಳುತ್ತಿರುವ ಈ ಕಾಲದಲ್ಲಿ ಹೆಚ್ಚು ಹೆಚ್ಚು ಸೂಕ್ಷ್ಮವಾದ ಮನಸ್ಸನ್ನು ಕಟ್ಟುವ ಆರೋಗ್ಯಕರ ಚಿಂತನೆಯು ಈ ಕೃತಿಯುದ್ದಕ್ಕೂ ಇರುವುದನ್ನು ನಾವು ಕಾಣಬಹುದಾಗಿದೆ.

ಪುಸ್ತಕ: ವರ್ತಮಾನದ ಓದಿನ ನೆಲೆಗಳು

ಲೇಖಕರು: ನರಸಿಂಹಮೂರ್ತಿ ಹೂವಿನಹಳ್ಳಿ

ಬೆಲೆ: ರೂ. 200 ಪ್ರಕಾಶಕರು : ಪ್ರೇರಣ ಪ್ರಕಾಶನ,2393/ಎಂ., ಒಂದನೇ ‘ಎ’ ಮುಖ್ಯರಸ್ತೆ, ಆರ್.ಪಿ.ಸಿ. ಲೇಔಟ್, ವಿಜಯನಗರ, ಬೆಂಗಳೂರು-40

share
ಡಾ. ರಾಜಪ್ಪ ದಳವಾಯಿ
ಡಾ. ರಾಜಪ್ಪ ದಳವಾಯಿ
Next Story
X