Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ನಾನು ಹುಡುಗಿ,ಹೋರಾಡಬಲ್ಲೆ’ ಪ್ರಿಯಾಂಕಾ...

‘ನಾನು ಹುಡುಗಿ,ಹೋರಾಡಬಲ್ಲೆ’ ಪ್ರಿಯಾಂಕಾ ಗಾಂಧಿ ಅಭಿಯಾನಕ್ಕೆ ಉತ್ತರಪ್ರದೇಶದಲ್ಲಿ ಉತ್ತಮ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ26 Dec 2021 1:51 PM IST
share
‘ನಾನು ಹುಡುಗಿ,ಹೋರಾಡಬಲ್ಲೆ’ ಪ್ರಿಯಾಂಕಾ ಗಾಂಧಿ ಅಭಿಯಾನಕ್ಕೆ ಉತ್ತರಪ್ರದೇಶದಲ್ಲಿ ಉತ್ತಮ ಪ್ರತಿಕ್ರಿಯೆ

ಹೊಸದಿಲ್ಲಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಮಹಿಳಾ ಕೇಂದ್ರಿತ "ಲಡ್ಕಿ ಹೂ, ಲಡ್ ಸಕ್ತಿ ಹೂ (ನಾನು ಹುಡುಗಿ ಮತ್ತು ಹೋರಾಡಬಲ್ಲೆ)" ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜಿಲ್ಲಾಡಳಿತ ಆದೇಶವನ್ನು ಧಿಕ್ಕರಿಸಿ ಇಂದು ಬೆಳಿಗ್ಗೆ ಪಕ್ಷದಿಂದ ಆಯೋಜಿಸಿದ್ದ ಮ್ಯಾರಥಾನ್‌ನಲ್ಲಿ ಸಾವಿರಾರು ಮಹಿಳೆಯರು ಭಾಗವಹಿಸಿದ್ದಾರೆ.

ಕೊರೋನದ ಹೊಸ ರೂಪಾಂತರ ಒಮೈಕ್ರಾನ್ ಪ್ರಕರಣ ಹೆಚ್ಚುತ್ತಿರುವುದನ್ನು ಉಲ್ಲೇಖಿಸಿ ಜಿಲ್ಲಾಡಳಿತವು ಮ್ಯಾರಥಾನ್ ಅನುಮತಿ ನಿರಾಕರಿಸಿದ್ದರೂ ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಕಾಂಗ್ರೆಸ್ ಹಂಚಿಕೊಂಡ ವೀಡಿಯೊಗಳಲ್ಲಿ  ಲಕ್ನೋ ಹಾಗೂ  ಝಾನ್ಸಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗಿಯಾಗಿದ್ದರು.

ಝಾನ್ಸಿಯಲ್ಲಿ ಹುಡುಗಿಯರು ಮ್ಯಾರಥಾನ್ ನಿಂದ ಹಿಂತಿರುಗಲು ನಿರಾಕರಿಸಿದರು ಹಾಗೂ ಪೊಲೀಸರು ಅವರನ್ನು ಮುಂದೆ ಹೋಗಲು ಬಿಡಲಿಲ್ಲ.

“ಲ್ಯಾಪ್‌ಟಾಪ್‌ಗಳನ್ನು ವಿತರಿಸುವ ಸರಕಾರಿ ಕಾರ್ಯಕ್ರಮದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಕೋವಿಡ್ ಪ್ರೋಟೋಕಾಲ್‌ಗಳನ್ನು ಉಲ್ಲಂಘಿಸಿದಾಗ ರಾಜ್ಯ ಸರಕಾರಕ್ಕೆ ಸಮಸ್ಯೆ ಇರಲಿಲ್ಲ. ಈಗ ಏಕೆ ನಮ್ಮನ್ನು ತಡೆಯುತ್ತಿದ್ದೀರಿ” ಎಂದು ಕಾಂಗ್ರೆಸ್ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಮಹಿಳೆಯೊಬ್ಬರು ಪ್ರಶ್ನಿಸುತ್ತಿರುವುದು ಕಂಡುಬಂದಿದೆ.

ಎರಡೂ ಮ್ಯಾರಥಾನ್‌ಗಳಲ್ಲಿ ಮೊದಲ ಮೂರು ವಿಜೇತರಿಗೆ ಕಾಂಗ್ರೆಸ್ ಪಕ್ಷ  ಸ್ಕೂಟಿ ಘೋಷಿಸಿದೆ ಮತ್ತು ನಾಲ್ಕರಿಂದ 25 ನೇ ಸ್ಥಾನ ಪಡೆಯುವವರಿಗೆ ಸ್ಮಾರ್ಟ್‌ಫೋನ್ ನೀಡಲಾಗುವುದು. ಮುಂದಿನ 100 ಮಂದಿಗೆ ಫಿಟ್ನೆಸ್ ಬ್ಯಾಂಡ್ ನೀಡಲಾಗುವುದು, ಮುಂದಿನ 1,000 ಮಹಿಳೆಯರಿಗೆ ಪದಕಗಳನ್ನು ನೀಡಲಾಗುವುದು ಎಂದು ಪಕ್ಷ ಹೇಳಿದೆ.

ಪಕ್ಷವು ಭಾಗವಹಿಸುವವರಿಗೆ ಪ್ರವೇಶ ಶುಲ್ಕವನ್ನು ವಿಧಿಸಿಲ್ಲ.

भाजपा सरकार 'लड़की हूं, लड़ सकती हूं' के नारे की गूंज सुन ले-

अब बेटियां जुल्म-अत्याचार नहीं सहेंगी।
अब बेटियां अत्याचार के खिलाफ लड़ेंगी, आवाज बुलंद करेंगी। pic.twitter.com/CGfP03CM7G

— Congress (@INCIndia) December 26, 2021

'लड़की हूं, लड़ सकती हूं' मैराथन में बेटियां दौड़ रही हैं, आगे बढ़ रही हैं।

अब बेटियां डरेंगी नहीं लड़ेंगी, क्योंकि 'लड़की हूं, लड़ सकती हूं' का नारा बेटियों को हिम्मत दे रहा है। pic.twitter.com/SVzqY2IJzE

— Congress (@INCIndia) December 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X