Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳಗಾವಿ ‘ಅಸ್ಮಿತೆ’ ಮೇಳದಲ್ಲಿ ದಾಖಲೆಯ...

ಬೆಳಗಾವಿ ‘ಅಸ್ಮಿತೆ’ ಮೇಳದಲ್ಲಿ ದಾಖಲೆಯ 60 ಲಕ್ಷ ರೂ.ವಹಿವಾಟು: ಡಾ.ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ27 Dec 2021 6:00 PM IST
share
ಬೆಳಗಾವಿ ‘ಅಸ್ಮಿತೆ’ ಮೇಳದಲ್ಲಿ ದಾಖಲೆಯ 60 ಲಕ್ಷ ರೂ.ವಹಿವಾಟು: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಡಿ. 27: ಬೆಳಗಾವಿಯಲ್ಲಿ ಈಚೆಗೆ ಏರ್ಪಡಿಸಿದ್ದ (ಡಿ.15ರಿಂದ 20ರವರೆಗೆ) ಸ್ವಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ‘ಅಸ್ಮಿತೆ’ಯಲ್ಲಿ ದಾಖಲೆಯ ಸುಮಾರು 60 ಲಕ್ಷ ರೂ.ಗಳ ವಹಿವಾಟು ನಡೆದಿದೆ ಎಂದು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. 

ಸೋಮವಾರ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಸಿಎಂ ಉದ್ಘಾಟಿಸಿದ್ದ ಈ ಮೇಳದಲ್ಲಿ ಏಳು ಆಹಾರ ಮಳಿಗೆಗಳೂ ಸೇರಿದಂತೆ ಒಟ್ಟು 140 ಮಳಿಗೆಗಳು ಭಾಗವಹಿಸಿದ್ದವು. ಇದುವರೆಗೆ ಈ ರೀತಿಯ ಮೇಳಗಳಲ್ಲಿ ಆಗಿರುವ ಅತಿ ಹೆಚ್ಚು ವಹಿವಾಟು ಇದಾಗಿದ್ದು, ಇದಕ್ಕಾಗಿ ಶ್ರಮಿಸಿದ ಎಲ್ಲ ಅಧಿಕಾರಿಗಳು, ಸಿಬ್ಬಂದಿಗೆ ಅವರು ಅಭಿನಂದನೆ ಸಲ್ಲಿಸಿದರು.

ಸೆಣಬಿನ ಬ್ಯಾಗುಗಳನ್ನು ಮಾಡುವ ವಿಜಯಪುರ ಎನ್‌ಆರ್‌ಎಲ್‌ಎಂನ ಯಶೋಧಾ ಸ್ವಸಹಾಯ ಗುಂಪು ಎಲ್ಲಕ್ಕಿಂತ ಹೆಚ್ಚು 1,26,900 ರೂ.ವ್ಯಾಪಾರ ನಡೆಸಿದೆ. ನಂತರದ ಸ್ಥಾನದಲ್ಲಿ, ಕಾಟನ್ ಬ್ಯಾಗುಗಳು ಮತ್ತು ಕ್ವಿಲ್ಟ್ಗಳನ್ನು ಮಾಡುವ ಬೆಳಗಾವಿಯ ಮಾತಾ ಸಾವಿತ್ರಿ ಬಾಯಿ ಸ್ವಸಹಾಯ ಸಂಘ 1,19,558 ರೂ., ವುಡ್ ಇನ್‌ಲೇಗಳನ್ನು ಮಾಡುವ ಮೈಸೂರಿನ ಚಾಮುಂಡೇಶ್ವರಿ ಸ್ವಸಹಾಯ ಸಂಘ 1,13,830 ರೂ., ಇಳಕಲ್ ಸೀರೆಗಳನ್ನು ಮಾಡುವ ಶ್ರೀ ರೇವಣ್ಣಸಿದ್ದೇಶ್ವರ ಸ್ವಸಹಾಯ ಸಂಘ 1,00,026 ರೂ.ಹಾಗೂ ಆಭರಣ ಮತ್ತು ಪೇಟಿಂಗ್‌ಗಳನ್ನು ಮಾಡುವ ಬೆಳಗಾವಿಯ ಜನವಾಣಿ ಮಾತಾ ಸ್ವಸಹಾಯ ಸಂಘವು 87,420 ರೂ.ಮೊತ್ತದ ವ್ಯಾಪಾರಗಳನ್ನು ಮಾಡಿವೆ ಎಂದು ಅವರು ವಿವರಿಸಿದ್ದಾರೆ. 

ರಾಜ್ಯ ಜೀವನೋಪಾಯ ಅಭಿಯಾನ (ನಗರ ಮತ್ತು ಗ್ರಾಮೀಣ), ಕೌಶಲಾಭಿವೃದ್ಧಿ-ಉದ್ಯಮಶೀಲತೆ- ಜೀವನೋಪಾಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಈ ಮೇಳವನ್ನು ನಡೆಸಲಾಗಿತ್ತು. ಬೇಕರಿ ಹಾಗೂ ಇತರೆ ಲಘು ತಿನಿಸುಗಳು, ಬಗೆಬಗೆಯ ಉಪ್ಪಿನಕಾಯಿಗಳು, ಹೈನು ತಿನಿಸುಗಳು, ಮಸಾಲೆ ಪದಾರ್ಥಗಳು, ಉಡುಪುಗಳು, ಸೀರೆಗಳು, ವಿವಿಧ ರೀತಿಯ ಹಾರಗಳು, ಚರ್ಮ ಹಾಗೂ ಕೂದಲು ಆರೈಕೆ ಉತ್ಪನ್ನಗಳು, ಸ್ಯಾನಿಟೇಷನ್ ಉತ್ಪನ್ನಗಳು ಸೇರಿದಂತೆ ಹಲವು ಉತ್ಪನ್ನಗಳು ಹಾಗೂ ಕೈಕುಸುರಿ ವಸ್ತುಗಳನ್ನು ಇಲ್ಲಿ ಪ್ರದರ್ಶಿಸುವ ಜೊತೆಗೆ ಮಾರಾಟಕ್ಕೆ ಇಡಲಾಗಿತ್ತು ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X