Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಗೆ 12 ಕೋಟಿಯ ಕಾರು:...

ಪ್ರಧಾನಿ ಮೋದಿಗೆ 12 ಕೋಟಿಯ ಕಾರು: ವಿಶೇಷತೆಗಳೇನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ28 Dec 2021 7:10 AM IST
share
ಪ್ರಧಾನಿ ಮೋದಿಗೆ 12 ಕೋಟಿಯ ಕಾರು: ವಿಶೇಷತೆಗಳೇನು ಗೊತ್ತೇ ?

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಕಾರು ಇದೀಗ ರೇಂಜ್‌ ರೋವರ್ ವೋಗ್ ಮತ್ತು ಟೊಯೋಟಾ ಲ್ಯಾಂಡ್ ಕ್ರೂಸರ್‌ನಿಂದ ಮೇಲ್ದರ್ಜೆಗೇರಿದ್ದು, ಸುಮಾರು 12 ಕೋಟಿ ರೂಪಾಯಿ ಮೌಲ್ಯದ ಅತ್ಯಾಧುನಿಕ ಶಸ್ತ್ರಸಜ್ಜಿತ ಮರ್ಸಿಡೆಸ್-ಮೆಬ್ಯಾಚ್ ಎಸ್-650 ಕಾರು ಹೊಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಅವರನ್ನು ಹೈದರಾಬಾದ್ ಹೌಸ್‌ನಲ್ಲಿ ಭೇಟಿ ಮಾಡುವ ವೇಳೆ ತಮ್ಮ ಹೊಸ ಮೆಬಾಚ್ 650ಯಲ್ಲಿ ಆಗಮಿಸಿ ಗಮನ ಸೆಳೆದಿದ್ದರು. ಇತ್ತೀಚೆಗೆ ಮತ್ತೊಮ್ಮೆ ಈ ವಾಹನ ಪ್ರಧಾನಿಯವರ ಬೆಂಗಾವಲು ವಾಹನವಾಗಿ ಕಾಣಿಸಿಕೊಂಡಿತ್ತು.

ಈ ಅತ್ಯಾಧುನಿಕ ವಾಹನದಲ್ಲಿ ವಿನೂತನ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಕಾರುಗಳಲ್ಲೇ ಗರಿಷ್ಠ ಸುರಕ್ಷತೆ ಎನಿಸಿದ ವಿಆರ್10 ಮಟ್ಟದ ಸುರಕ್ಷತೆಯನ್ನು ಇದು ಹೊಂದಿರುತ್ತದೆ. ಮರ್ಸಿಡೆಸ್-ಮೆಬ್ಯಾಚ್ ಎಸ್ 600 ಗಾರ್ಡ್ ಕಾರನ್ನು ಕಳೆದ ವರ್ಷ ಭಾರತದಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರ ಬೆಲೆ 10.5 ಕೋಟಿ ರೂಪಾಯಿ ಹಾಗೂ ಎಸ್ 650 ಬೆಲೆ 12 ಕೋಟಿ ರೂಪಾಯಿಗಿಂತ ಅಧಿಕ ಇರಲಿದೆ ಎಂದು ಅಂದಾಜಿಸಲಾಗಿದೆ.

ದೇಶದ ಮುಖ್ಯಸ್ಥರನ್ನು ರಕ್ಷಿಸುವ ಹೊಣೆ ಹೊಂದಿರುವ ಎಸ್‌ಪಿಜಿ ಸಾಮಾನ್ಯವಾಗಿ ಹೊಸ ಕಾರಿಗೆ ಮನವಿ ಸಲ್ಲಿಸುತ್ತದೆ. ಭದ್ರತಾ ಅಗತ್ಯತೆಗಳನ್ನು ಗುರುತಿಸಿ, ತಾವು ರಕ್ಷಿಸಬೇಕಾದ ವ್ಯಕ್ತಿಗೆ ಹೊಸ ವಾಹನ ಅಗತ್ಯವಿದೆಯೇ ಎಂದು ನಿರ್ಧರಿಸುತ್ತದೆ.

ಈ ಅತ್ಯಾಧುನಿಕ ವಾಹನ 60 ಲೀಟರ್ ಟ್ವಿನ್ ಟರ್ಬೊ ವಿ 12 ಎಂಜಿನ್‌ಗಳನ್ನು ಹೊಂದಿದ್ದು, ಇದು 516 ಬಿಎಚ್‌ಪಿ ಮತ್ತು 900 ಎನ್‌ಎಂ ಗರಿಷ್ಠ ಟಾರ್ಕ್ ಉತ್ಪಾದಿಸಬಲ್ಲದು. ಗರಿಷ್ಠ ವೇಗದ ಮಿತಿ ಗಂಟೆಗೆ 160 ಕಿಲೋಮೀಟರ್‌ಗಳು. ಎಸ್ 650 ಬಾಡಿ ಮತ್ತು ಇದರ ಕಿಟಕಿಗಳು ಉಕ್ಕಿನ ಗುಂಡುಗಳನ್ನು ಕೂಡಾ ತಡೆದುಕೊಳ್ಳಬಲ್ಲವು. ಇದು 2010 ಸ್ಫೋಟ ನಿರೋಧಕ ವಾಹನ (ಇಆರ್‌ವಿ) ರೇಟಿಂಗ್ ಹೊಂದಿದ್ದು, 2 ಮೀಟರ್ ದೂರದಿಂದ ಮಾಡುವ 15 ಕೆಜಿ ಟಿಎನ್‌ಟಿ ಸ್ಫೋಟದಿಂದ ವಾಹನದಲ್ಲಿರುವುದನ್ನು ರಕ್ಷಿಸಬಹುದಾಗಿದೆ. ಗಾಜಿನ ಒಳಾಂಗಣಕ್ಕೆ ಪಾಲಿಕಾರ್ಬೊನೇಟ್ ಲೇಪನವಿದ್ದು, ನೇರ ಸ್ಫೋಟದಿಂದ ಈ ವಾಹನದ ಪ್ರಯಾಣಿಕರನ್ನು ರಕ್ಷಿಸಲು ಭಾರಿ ಶಸ್ತ್ರಾಸ್ತ್ರಗಳನ್ನು ಕೆಳಭಾಗದಲ್ಲಿ ಹೊಂದಿರುತ್ತದೆ. ಅನಿಲ ದಾಳಿಯ ಸಂದರ್ಭದಲ್ಲಿ ಇದರ ಕ್ಯಾಬಿನ್ ಪ್ರತ್ಯೇಕ ಗಾಳಿ ಪೂರೈಕೆಯನ್ನು ಪಡೆಯುತ್ತದೆ.

ವಾಹನಕ್ಕೆ ವಿಶೇಷ ವಸ್ತುವಿನ ಲೇಪನವಿದ್ದು, ಢಿಕ್ಕಿ ಹೊಡೆದ ಸಂದರ್ಭದಲ್ಲಿ ರಂಧ್ರ ಸ್ವಯಂಚಾಲಿತವಾಗಿ ಮುಚ್ಚಿಕೊಳ್ಳುತ್ತದೆ. ಬೋಯಿಂಗ್ ಕಂಪನಿ ತನ್ನ ಎಎಚ್-64 ಅಪಾಚೆ ಟ್ಯಾಂಕ್ ದಾಳಿಯ ಹೆಲಿಕಾಪ್ಟರ್‌ಗಳಿಗೆ ಬಳಸುವ ವಸ್ತುಗಳನ್ನೇ ಇದಕ್ಕೆ ಬಳಸಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X